ಬ್ರೇಕಿಂಗ್ ನ್ಯೂಸ್
16-04-21 02:35 pm Headline Karnataka News Network ಸಿನಿಮಾ
ಬೆಂಗಳೂರು, ಎ.17: ಡ್ರಗ್ಸ್ ನಂಟಿನಲ್ಲಿ ಸಿಕ್ಕಿಬಿದ್ದು ಸುದ್ದಿಯಾಗಿದ್ದ ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಮುಸ್ಲಿಂ ಆಗಿ ಮತಾಂತರಗೊಂಡಿದ್ದರು ಅನ್ನೋ ಗುಲ್ಲು ಹಬ್ಬಿತ್ತು. ನಿಶ್ಚಿತಾರ್ಥ ಆಗಿರುವ ಫೋಟೊ ಕೂಡ ವೈರಲ್ ಆಗಿತ್ತಲ್ಲದೆ, ಈ ನಡುವೆ ಮದುವೆಗಾಗಿ ಸಂಜನಾ ಮುಸ್ಲಿಂ ಆಗಿ ಮತಾಂತರ ಆಗಿದ್ದಾಗಿ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು. ಇದೀಗ ಜೈಲಿನಿಂದ ಹೊರಬಂದಿರುವ ಸಂಜನಾ ತಾನು ಮತಾಂತರ ಆಗಿರುವುದನ್ನು ಸ್ವತಃ ಹೇಳಿಕೊಂಡಿದ್ದಾರೆ. ಅಲ್ಲದೆ, ಖುರಾನ್ ಕಲಿತು ನಮಾಜ್ ಓದಲು ಕಲಿಯುತ್ತಿರುವುದಾಗಿ ಹೇಳಿಕೆ ನೀಡಿದ್ದಾರೆ.

ಸ್ಟಾರ್ ಸುವರ್ಣ ವಾಹಿನಿಯಲ್ಲಿನ 'ಯುಗಾದಿ ಸಂಭ್ರಮ' ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಂಜನಾ ಗಲ್ರಾನಿ ಈ ಬಗ್ಗೆ ಮಾತನಾಡಿದ್ದಾರೆ. ನಾನು ಆಧ್ಯಾತ್ಮದತ್ತ ವಾಲುತ್ತಿದ್ದೇನೆ. ಕೆಲ ತಿಂಗಳುಗಳಿಂದ ನಮಾಜ್ ಓದುವುದನ್ನು ರೂಢಿ ಮಾಡಿಕೊಳ್ಳುತ್ತಿದ್ದೇನೆ. ಕರ್ಮ, ದೇವರಲ್ಲಿ ನನಗೆ ನಂಬಿಕೆ ಇಟ್ಟಿದ್ದೇನೆ. ಎಲ್ಲ ಧರ್ಮಗಳನ್ನು ಗೌರವಿಸುತ್ತೇನೆ. ಇಸ್ಲಾಂ ಧರ್ಮಕ್ಕೆ ಮತಾಂತರ ಆಗೋದು ನನ್ನ ವೈಯಕ್ತಿಕ ಆಯ್ಕೆಯಾಗಿತ್ತು. ಆ ಜೀವನದಿಂದ ನಾನು ಆಕರ್ಷಿತಳಾಗಿದ್ದೇನೆ. ನನ್ನ ನಿರ್ಧಾರ ರಾಜಕೀಯ ಪ್ರೇರಿತ ಅಲ್ಲ ಎಂದು ಸಂಜನಾ ಗಲ್ರಾನಿ ಹೇಳಿದ್ದಾರೆ.

ಫಿಟ್ನೆಸ್ ಪ್ಲಾನಿಂಗ್ ಬಗ್ಗೆ ಹೇಳಿಕೊಂಡ ಅವರು, ಈ ತಿಂಗಳು ನನ್ನ ನಿದ್ದೆಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ಕೆಲಸ, ದಿನಚರಿಯಲ್ಲಿ ಬದಲಾವಣೆ ಆಗಬೇಕು. ಉಪವಾಸ ಮಾಡುತ್ತಿದ್ದೇನೆ. ನಾನು ಮತ್ತೆ ಫಿಟ್ನೆಸ್ ಬೆಳೆಸಿಕೊಳ್ಳಬೇಕು, ಸಂಜೆ ವರ್ಕೌಟ್ ಆರಂಭಿಸುತ್ತೇನೆ. ರಾತ್ರಿ 9 ಗಂಟೆಗೆ ಉಪವಾಸ ಮುಗಿಸುತ್ತೇನೆ. ರಮ್ಜಾನ್ ಉಪವಾಸವನ್ನು ಚೆನ್ನಾಗಿಯೇ ಮಾಡುತ್ತೇನೆ ಎಂದು ಸಂಜನಾ ಗಲ್ರಾನಿ ಹೇಳಿದ್ದಾರೆ.
It was my own choice for conversion to Islam says sandalwood actor aanjana galrani who was arrested in drugs case in Bangalore.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm