ಬ್ರೇಕಿಂಗ್ ನ್ಯೂಸ್
19-04-21 04:02 pm source: FILMIBEAT ಸಿನಿಮಾ
ಕೊರೊನಾ ಎರಡನೇ ಅಲೆ ಹೆಚ್ಚಾಗಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಯಾಗುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಈಗಾಗಲೇ ಅನೇಕ ಕಡೆ ಕರ್ಫ್ಯೂ ಜಾರಿ ಮಾಡಲಾಗಿದೆ. ಮುಂಬೈನಲ್ಲಿ ಕರ್ಫ್ಯೂ ಜಾರಿಯಾಗಿದ್ದು, ಅನೇಕ ಬಾಲಿವುಡ್ ಕಲಾವಿದರು ಮುಂಬೈ ತೊರೆದಿದ್ದಾರೆ. ಸಿನಿಮಾ ಕೆಲಸಗಳಿಗೆ ಬ್ರೇಕ್ ಬಿದ್ದ ಪರಿಣಾಮ ಸಮಯ ಕಳೆಯಲು ಸಿನಿ ತಾರೆಯರು ತಮ್ಮ ನೆಚ್ಚಿನ ಸ್ಥಳಕ್ಕೆ ಹೋಗುತ್ತಿದ್ದಾರೆ. ಇತ್ತೀಚಿಗಷ್ಟೆ ದೀಪಿಕಾ ಮತ್ತು ರಣ್ವೀರ್ ಸಿಂಗ್ ದಂಪತಿ ಮುಂಬೈ ತೊರೆದು ಬೆಂಗಳೂರಿಗೆ ಬಂದಿದ್ದಾರೆ. ಅನೇಕರು ಮುಂಬೈನಿಂದ ಬೇರೆ ಬೇರೆ ಕಡೆ ಹೋಗುತ್ತಿದ್ದಾರೆ. ಇದೀಗ ನಟಿ ಆಲಿಯಾ ಭಟ್ ಬಾಯ್ ಫ್ರೆಂಡ್ ರಣಬೀರ್ ಕಪೂರ್ ಜೊತೆ ಮಾಲ್ಡೀವ್ಸ್ಗೆ ಹಾರಿದ್ದಾರೆ.
ಇಂದು (ಏಪ್ರಿಲ್ 19) ಮಾಲ್ಡೀವ್ಸ್ ಫೈಟ್ ಹತ್ತಿದ ಆಲಿಯಾ ಮತ್ತು ರಣಬೀರ್ ಕಪೂರ್ ಕ್ಯಾಮರಾ ಕಣ್ಣಿಗೆ ಸೆರೆಯಾಗಿದ್ದಾರೆ. ಮಾಲ್ಡೀವ್ಸ್ ಸಿನಿ ಸೆಲೆಬ್ರಿಟಿಗಳ ಪಾಲಿನ ಸ್ವರ್ಗವಾಗಿದೆ. ಭಾರತದ ಅನೇಕ ಸಿನಿತಾರೆಯರು ಮಾಲ್ಡೀವ್ಸ್ ಪ್ರವಾಸಕ್ಕೆ ಹೋಗಿ, ಸಖತ್ ಎಂಜಾಯ್ ಮಾಡಿದ್ದಾರೆ. ಇತ್ತೀಚಿಗಷ್ಟೆ ಆಲಿಯಾ ಭಟ್ ಸ್ನೇಹಿತರ ಜೊತೆ ಮಾಲ್ಡೀವ್ಸ್ ಪ್ರವಾಸ ಕೈಗೊಂಡಿದ್ದರು. ಇದೀಗ ಮತ್ತೆ ಬಾಯ್ ಫ್ರೆಂಡ್ ಜೊತೆ ಹೊರಟಿದ್ದಾರೆ.
ಅಂದಹಾಗೆ ಇತ್ತೀಚಿಗಷ್ಟೆ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಇಬ್ಬರಿಗೂ ಕೊರೊನಾ ಪಾಸಿಟಿವ್ ಬಂದಿತ್ತು. ಇಬ್ಬರು ಮನೆಯಲ್ಲೇ ಕ್ವಾರಂಟೈನ್ ಆಗಿದ್ದರು. ಸದ್ಯ ಚೇತರಿಸಿಕೊಂಡಿದ್ದು, ಇದೀಗ ಪ್ರವಾಸಕ್ಕೆ ಹೊರಟ್ಟಿದ್ದಾರೆ. ಇನ್ನು ಕಳೆದ ವರ್ಷ ಲಾಕ್ ಡೌನ್ನಲ್ಲೂ ಇಬ್ಬರು ಒಟ್ಟಿಗೆ ಸಮಯ ಕಳೆದಿದ್ದರು. ಈ ವರ್ಷ ಕೂಡ ಒಟ್ಟಿಗೆ ಸಮಯ ಕಳೆಯುತ್ತಿದ್ದು, ಮಾಲ್ಡೀವ್ಸ್ಗೆ ತೆರಳಿದ್ದಾರೆ.
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm