ಬ್ರೇಕಿಂಗ್ ನ್ಯೂಸ್
20-04-21 07:50 pm Source: FILMIBEAT ಸಿನಿಮಾ
ಹಿಂದಿ ಹಾಗೂ ಮರಾಠಿ ಚಿತ್ರರಂಗದ ಹಿರಿಯ ನಟ ಕಿಶೋರ್ ನಂದಲಸ್ಕರ್ (kishore nandlaskar) ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ವಾಸ್ತವ್, ಸಿಂಗಮ್, ಸಿಂಬಾ ಸೇರಿದಂತೆ ಹಲವು ಚಿತ್ರಗಳಲ್ಲಿ ವಿಶೇಷ ಪಾತ್ರಗಳಲ್ಲಿ ನಟಿಸಿದ್ದ ಕಿಶೋರ್ ಅವರು ಮಂಗಳವಾರ ಮಧ್ಯಾಹ್ನ ಥಾಣೆಯಲ್ಲಿ ನಿಧನರಾದರು.
81 ವರ್ಷದ ಕಿಶೋರ್ ನಂದಲಸ್ಕರ್ ಅವರು ಕೊರೊನಾ ವೈರಸ್ನಿಂದ ಬಳಲುತ್ತಿದ್ದರು. ಕಿಶೋರ್ ಅವರ ಮೊಮ್ಮಗ ಅನಿಶ್ ತಮ್ಮ ತಾತನ ಕೋವಿಡ್ನಿಂದ ನಿಧನರಾಗಿರುವ ಸುದ್ದಿಯನ್ನು ಎಬಿಪಿಗೆ ತಿಳಿಸಿದ್ದಾರೆ.
''ನನ್ನ ಅಜ್ಜ ಕಳೆದ ವಾರ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಏಪ್ರಿಲ್ 14 ರಂದು ಥಾಣೆಯ ಕೋವಿಡ್ -19 ಕೇಂದ್ರಕ್ಕೆ ದಾಖಲು ಮಾಡಲಾಗಿತ್ತು. ಅವರು ಇಂದು ಮಧ್ಯಾಹ್ನ ಕೋವಿಡ್ ಕೇಂದ್ರದಲ್ಲಿ ಕೊನೆಯುಸಿರೆಳೆದರು" ಎಂದು ಹೇಳಿದರು. ''ಕೋವಿಡ್ ಕೇಂದ್ರಕ್ಕೆ ಪ್ರವೇಶ ಪಡೆಯುವ ಮೊದಲು ಉಸಿರಾಡಲು ಮತ್ತು ಮಾತನಾಡಲು ಕಷ್ಟ ಅನುಭವಿಸುತ್ತಿದ್ದರು. ಅವರ ಆಮ್ಲಜನಕದ ಮಟ್ಟವೂ ಗಮನಾರ್ಹವಾಗಿ ಕುಸಿದಿತ್ತು'' ಎಂದು ಮೊಮ್ಮಗ ಅನಿಶ್ ಮಾಹಿತಿ ನೀಡಿದ್ದಾರೆ.
ಕಿಶೋರ್ ನಂದಲಸ್ಕರ್ ಅವರು ಮರಾಠಿ ಚಿತ್ರರಂಗದಲ್ಲಿ ಪ್ರಸಿದ್ಧ ನಟ. 1989 ರಲ್ಲಿ ಬಿಡುಗಡೆಯಾದ 'ಇನಾ ಮಿನಾ ಡಿಕಾ' ಚಿತ್ರದ ಮೂಲಕ ಮರಾಠಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಖಾಕೀ (2004), ವಾಸ್ತವ್: ದಿ ರಿಯಾಲಿಟಿ (1999), ಸಿಂಗಮ್ (2011) ಮತ್ತು ಬಾಲಿವುಡ್ ಚಿತ್ರಗಳಲ್ಲಿಯೂ ಅವರು ಕಾಣಿಸಿಕೊಂಡಿದ್ದರು.
This News Article Is A Copy Of FILMIBEAT
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 11:31 am
Mangalore Correspondent
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm