ಬ್ರೇಕಿಂಗ್ ನ್ಯೂಸ್
20-04-21 07:50 pm Source: FILMIBEAT ಸಿನಿಮಾ
ಹಿಂದಿ ಹಾಗೂ ಮರಾಠಿ ಚಿತ್ರರಂಗದ ಹಿರಿಯ ನಟ ಕಿಶೋರ್ ನಂದಲಸ್ಕರ್ (kishore nandlaskar) ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ವಾಸ್ತವ್, ಸಿಂಗಮ್, ಸಿಂಬಾ ಸೇರಿದಂತೆ ಹಲವು ಚಿತ್ರಗಳಲ್ಲಿ ವಿಶೇಷ ಪಾತ್ರಗಳಲ್ಲಿ ನಟಿಸಿದ್ದ ಕಿಶೋರ್ ಅವರು ಮಂಗಳವಾರ ಮಧ್ಯಾಹ್ನ ಥಾಣೆಯಲ್ಲಿ ನಿಧನರಾದರು.
81 ವರ್ಷದ ಕಿಶೋರ್ ನಂದಲಸ್ಕರ್ ಅವರು ಕೊರೊನಾ ವೈರಸ್ನಿಂದ ಬಳಲುತ್ತಿದ್ದರು. ಕಿಶೋರ್ ಅವರ ಮೊಮ್ಮಗ ಅನಿಶ್ ತಮ್ಮ ತಾತನ ಕೋವಿಡ್ನಿಂದ ನಿಧನರಾಗಿರುವ ಸುದ್ದಿಯನ್ನು ಎಬಿಪಿಗೆ ತಿಳಿಸಿದ್ದಾರೆ.
''ನನ್ನ ಅಜ್ಜ ಕಳೆದ ವಾರ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಏಪ್ರಿಲ್ 14 ರಂದು ಥಾಣೆಯ ಕೋವಿಡ್ -19 ಕೇಂದ್ರಕ್ಕೆ ದಾಖಲು ಮಾಡಲಾಗಿತ್ತು. ಅವರು ಇಂದು ಮಧ್ಯಾಹ್ನ ಕೋವಿಡ್ ಕೇಂದ್ರದಲ್ಲಿ ಕೊನೆಯುಸಿರೆಳೆದರು" ಎಂದು ಹೇಳಿದರು. ''ಕೋವಿಡ್ ಕೇಂದ್ರಕ್ಕೆ ಪ್ರವೇಶ ಪಡೆಯುವ ಮೊದಲು ಉಸಿರಾಡಲು ಮತ್ತು ಮಾತನಾಡಲು ಕಷ್ಟ ಅನುಭವಿಸುತ್ತಿದ್ದರು. ಅವರ ಆಮ್ಲಜನಕದ ಮಟ್ಟವೂ ಗಮನಾರ್ಹವಾಗಿ ಕುಸಿದಿತ್ತು'' ಎಂದು ಮೊಮ್ಮಗ ಅನಿಶ್ ಮಾಹಿತಿ ನೀಡಿದ್ದಾರೆ.
ಕಿಶೋರ್ ನಂದಲಸ್ಕರ್ ಅವರು ಮರಾಠಿ ಚಿತ್ರರಂಗದಲ್ಲಿ ಪ್ರಸಿದ್ಧ ನಟ. 1989 ರಲ್ಲಿ ಬಿಡುಗಡೆಯಾದ 'ಇನಾ ಮಿನಾ ಡಿಕಾ' ಚಿತ್ರದ ಮೂಲಕ ಮರಾಠಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಖಾಕೀ (2004), ವಾಸ್ತವ್: ದಿ ರಿಯಾಲಿಟಿ (1999), ಸಿಂಗಮ್ (2011) ಮತ್ತು ಬಾಲಿವುಡ್ ಚಿತ್ರಗಳಲ್ಲಿಯೂ ಅವರು ಕಾಣಿಸಿಕೊಂಡಿದ್ದರು.
This News Article Is A Copy Of FILMIBEAT
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm