ಬ್ರೇಕಿಂಗ್ ನ್ಯೂಸ್
20-04-21 07:50 pm Source: FILMIBEAT ಸಿನಿಮಾ
ಹಿಂದಿ ಹಾಗೂ ಮರಾಠಿ ಚಿತ್ರರಂಗದ ಹಿರಿಯ ನಟ ಕಿಶೋರ್ ನಂದಲಸ್ಕರ್ (kishore nandlaskar) ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ವಾಸ್ತವ್, ಸಿಂಗಮ್, ಸಿಂಬಾ ಸೇರಿದಂತೆ ಹಲವು ಚಿತ್ರಗಳಲ್ಲಿ ವಿಶೇಷ ಪಾತ್ರಗಳಲ್ಲಿ ನಟಿಸಿದ್ದ ಕಿಶೋರ್ ಅವರು ಮಂಗಳವಾರ ಮಧ್ಯಾಹ್ನ ಥಾಣೆಯಲ್ಲಿ ನಿಧನರಾದರು.
81 ವರ್ಷದ ಕಿಶೋರ್ ನಂದಲಸ್ಕರ್ ಅವರು ಕೊರೊನಾ ವೈರಸ್ನಿಂದ ಬಳಲುತ್ತಿದ್ದರು. ಕಿಶೋರ್ ಅವರ ಮೊಮ್ಮಗ ಅನಿಶ್ ತಮ್ಮ ತಾತನ ಕೋವಿಡ್ನಿಂದ ನಿಧನರಾಗಿರುವ ಸುದ್ದಿಯನ್ನು ಎಬಿಪಿಗೆ ತಿಳಿಸಿದ್ದಾರೆ.
''ನನ್ನ ಅಜ್ಜ ಕಳೆದ ವಾರ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಏಪ್ರಿಲ್ 14 ರಂದು ಥಾಣೆಯ ಕೋವಿಡ್ -19 ಕೇಂದ್ರಕ್ಕೆ ದಾಖಲು ಮಾಡಲಾಗಿತ್ತು. ಅವರು ಇಂದು ಮಧ್ಯಾಹ್ನ ಕೋವಿಡ್ ಕೇಂದ್ರದಲ್ಲಿ ಕೊನೆಯುಸಿರೆಳೆದರು" ಎಂದು ಹೇಳಿದರು. ''ಕೋವಿಡ್ ಕೇಂದ್ರಕ್ಕೆ ಪ್ರವೇಶ ಪಡೆಯುವ ಮೊದಲು ಉಸಿರಾಡಲು ಮತ್ತು ಮಾತನಾಡಲು ಕಷ್ಟ ಅನುಭವಿಸುತ್ತಿದ್ದರು. ಅವರ ಆಮ್ಲಜನಕದ ಮಟ್ಟವೂ ಗಮನಾರ್ಹವಾಗಿ ಕುಸಿದಿತ್ತು'' ಎಂದು ಮೊಮ್ಮಗ ಅನಿಶ್ ಮಾಹಿತಿ ನೀಡಿದ್ದಾರೆ.
ಕಿಶೋರ್ ನಂದಲಸ್ಕರ್ ಅವರು ಮರಾಠಿ ಚಿತ್ರರಂಗದಲ್ಲಿ ಪ್ರಸಿದ್ಧ ನಟ. 1989 ರಲ್ಲಿ ಬಿಡುಗಡೆಯಾದ 'ಇನಾ ಮಿನಾ ಡಿಕಾ' ಚಿತ್ರದ ಮೂಲಕ ಮರಾಠಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಖಾಕೀ (2004), ವಾಸ್ತವ್: ದಿ ರಿಯಾಲಿಟಿ (1999), ಸಿಂಗಮ್ (2011) ಮತ್ತು ಬಾಲಿವುಡ್ ಚಿತ್ರಗಳಲ್ಲಿಯೂ ಅವರು ಕಾಣಿಸಿಕೊಂಡಿದ್ದರು.
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm