ಬ್ರೇಕಿಂಗ್ ನ್ಯೂಸ್
23-04-21 08:49 pm Source: FILMIBEAT ಸಿನಿಮಾ
ಟಿವಿಯಲ್ಲಿ ಪ್ರಸಾರವಾಗುವ ಧಾರಾವಾಹಿ, ರಿಯಾಲಿಟಿ ಶೋಗಳ ಜನಪ್ರಿಯತೆಯನ್ನು ಟಿಆರ್ಪಿಯಿಂದ ಅಳೆಯಲಾಗುತ್ತದೆ. ಬಾರ್ಕ್ ಸಂಸ್ಥೆಯು ಟಿಆರ್ಪಿ ನೀಡುವಲ್ಲಿ ವಿಶ್ವಸನೀಯ ಸಂಸ್ಥೆಯೆಂದು ಗುರುತಿಸಿಕೊಂಡಿದೆ. ಒಂದು ವಾರಕ್ಕೊಮ್ಮೆ ಯಾವ ಚಾನೆಲ್ಗೆ ಹೆಚ್ಚು ಟಿಆರ್ಪಿ. ಯಾವ ಚಾನೆಲ್ನ ಯಾವ ಶೋಗೆ ಹೆಚ್ಚು ಟಿಆರ್ಪಿ ದೊರೆತಿದೆ ಎಂದು ಪ್ರತಿವಾರವೂ ವರದಿ ಪ್ರಕಟಿಸುತ್ತದೆ ಬಾರ್ಕ್. ನ್ಯೂಸ್ ಚಾನೆಲ್ಗಳಿಗೂ ಟಿಆರ್ಪಿ ನೀಡಲಾಗುತ್ತದೆ.
ಏಪ್ರಿಲ್ 16 ರಿಂದ ಏಪ್ರಿಲ್ 21 ರವರೆಗೆ ಎಷ್ಟು ಕನ್ನಡದ ಯಾವ ಟಿವಿ ಚಾನೆಲ್ನ ಯಾವ ಕಾರ್ಯಕ್ರಮವನ್ನು ಹೆಚ್ಚು ಜನ ನೋಡಿದ್ದಾರೆ ಎಂಬುದನ್ನು ಆಧರಿಸಿ ಟಿಆರ್ಪಿ ನೀಡಿದೆ ಬಾರ್ಕ್.
ಬಾರ್ಕ್ ನೀಡಿರುವ ಪಟ್ಟಿಯಂತೆ ಉದಯ ಟಿವಿಯಲ್ಲಿ ಪ್ರಸಾರವಾದ 'ಪೊಗರು' ಸಿನಿಮಾವನ್ನು ಈ ವಾರ ಹೆಚ್ಚು ಜನ ನೋಡಿದ್ದಾರೆ. ಅದಾದ ನಂತರದ ಜೀ ಕುಟುಂಬ ಉತ್ಸವ ಕಾರ್ಯಕ್ರಮವನ್ನು ಹೆಚ್ಚು ಜನ ನೋಡಿದ್ದಾರೆ. ಮೂರನೇ ಸ್ಥಾನದಲ್ಲಿ ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ 'ಸತ್ಯ' ಧಾರಾವಾಹಿ ಇದೆ. 'ಸತ್ಯ' ಈ ವಾರ ಅತಿ ಹೆಚ್ಚು ನೋಡಲ್ಪಟ್ಟ ಕನ್ನಡ ಧಾರಾವಾಹಿ ಆಗಿದೆ. ನಾಲ್ಕನೇ ಸ್ಥಾನದಲ್ಲಿ 'ನಾಗಿಣಿ 2' ಹಾಗೂ ಐದನೇ ಸ್ಥಾನದಲ್ಲಿ 'ಮಂಗಳ ಗೌರಿ ಮದುವೆ' ಧಾರಾವಾಹಿ ಇದೆ.
ಸಾಮಾಜಿಕ ಜಾಲತಾಣಗಳ ಮೂಲಕ ಭಾರಿ ಹೈಪ್ ಹುಟ್ಟಿಸಿದ್ದ 'ಬಿಗ್ಬಾಸ್ ಸೀಸನ್ 8' ರಿಯಾಲಿಟಿ ಶೋ ಟಾಪ್ ಐದರಲ್ಲಿ ಸ್ಥಾನ ಪಡೆಯುವಲ್ಲಿ ವಿಫಲವಾಗಿದೆ.
This News Article Is A Copy Of FILMIBEAT
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 11:31 am
Mangalore Correspondent
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm