ಬ್ರೇಕಿಂಗ್ ನ್ಯೂಸ್
26-04-21 08:46 pm Headline Karnataka News Network ಸಿನಿಮಾ
ಬೆಂಗಳೂರು, ಎ.26: ಖ್ಯಾತ ನಟಿ ಮಾಲಾಶ್ರೀ ಪತಿ, ಕನ್ನಡ ಚಿತ್ರರಂಗದ ಪ್ರಖ್ಯಾತ ನಿರ್ಮಾಪಕ ರಾಮು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಒಂದು ವಾರದ ಹಿಂದೆ ಕೊರೊನಾ ಪಾಸಿಟಿವ್ ಆಗಿದ್ದ ರಾಮು ಅವರನ್ನು ಹೋಮ್ ಐಸೋಲೇಶನ್ ಇಡಲಾಗಿತ್ತು. ಆದರೆ ಮೂರು ದಿನಗಳ ಹಿಂದೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ಕುಟುಂಬದ ಮೂಲಗಳು ತಿಳಿಸಿವೆ.

ಕನ್ನಡ ಚಿತ್ರರಂಗದಲ್ಲಿ ಕೋಟಿ ನಿರ್ಮಾಪಕರೆಂದೇ ಖ್ಯಾತಿ ಪಡೆದಿದ್ದ ರಾಮು ಕೋಟ್ಯಂತರ ಬಜೆಟಿನ ಚಿತ್ರಗಳನ್ನು ನಿರ್ಮಿಸುತ್ತಿದ್ದರು. ಲಾಕಪ್ ಡೆತ್, ಎಕೆ - 47, ಕಲಾಸಿಪಾಳ್ಯ, ಸಿಬಿಐ ದುರ್ಗಾ ಹೀಗೆ ಸಾಕಷ್ಟು ಹೆಸರು ಮಾಡಿದ್ದ ಚಿತ್ರಗಳನ್ನು ಅವರು ನಿರ್ಮಿಸಿದ್ದರು. ಮಾಲಾಶ್ರೀಯನ್ನು ಮದುವೆಯಾದ ಬಳಿಕವೇ ರಾಮು ಪ್ರಸಿದ್ಧಿಗೆ ಬಂದಿದ್ದರು.
ಮಾಲಾಶ್ರೀ ಖ್ಯಾತಿಯ ಉತ್ತುಂಗದಲ್ಲಿದ್ದಾಗಲೇ ಅವರು ನಟಿಸುತ್ತಿದ್ದ ಚಿತ್ರಗಳನ್ನು ರಾಮು ನಿರ್ಮಾಣಕ್ಕೆ ತೊಡಗಿದ್ದರು. ಇದೇ ವೇಳೆ, ಮಾಲಾಶ್ರೀ ಜೊತೆ ಪ್ರೇಮಾಂಕುರವಾಗಿ ಬಳಿಕ ಮದುವೆಯಾಗಿದ್ದರು. ಇವರ ದಾಂಪತ್ಯಕ್ಕೆ ಇಬ್ಬರು ಮಕ್ಕಳಿದ್ದಾರೆ. ಮಕ್ಕಳಾದ ಬಳಿಕವೂ ಪತಿಯ ಸಾರಥ್ಯದಲ್ಲಿ ಮಾಲಾಶ್ರೀ ಚಿತ್ರಗಳನ್ನು ನಿರ್ಮಿಸಿದ್ದರು. ಆದರೆ, ಈಗ ಕನ್ನಡ ಚಿತ್ರರಂಗದ ಕೋಟಿ ಚಿತ್ರಗಳ ನಿರ್ಮಾಪಕ ರಾಮು ಮರೆಯಾಗಿದ್ದಾರೆ.
Kananda actress Malashri's husband Ramu dies of coronavirus. Ramu is an Indian film producer and distributor known for his work in Kannada cinema.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 02:23 pm
HK News Staffer
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm