ಬ್ರೇಕಿಂಗ್ ನ್ಯೂಸ್
26-04-21 08:46 pm Headline Karnataka News Network ಸಿನಿಮಾ
ಬೆಂಗಳೂರು, ಎ.26: ಖ್ಯಾತ ನಟಿ ಮಾಲಾಶ್ರೀ ಪತಿ, ಕನ್ನಡ ಚಿತ್ರರಂಗದ ಪ್ರಖ್ಯಾತ ನಿರ್ಮಾಪಕ ರಾಮು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಒಂದು ವಾರದ ಹಿಂದೆ ಕೊರೊನಾ ಪಾಸಿಟಿವ್ ಆಗಿದ್ದ ರಾಮು ಅವರನ್ನು ಹೋಮ್ ಐಸೋಲೇಶನ್ ಇಡಲಾಗಿತ್ತು. ಆದರೆ ಮೂರು ದಿನಗಳ ಹಿಂದೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ಕುಟುಂಬದ ಮೂಲಗಳು ತಿಳಿಸಿವೆ.
ಕನ್ನಡ ಚಿತ್ರರಂಗದಲ್ಲಿ ಕೋಟಿ ನಿರ್ಮಾಪಕರೆಂದೇ ಖ್ಯಾತಿ ಪಡೆದಿದ್ದ ರಾಮು ಕೋಟ್ಯಂತರ ಬಜೆಟಿನ ಚಿತ್ರಗಳನ್ನು ನಿರ್ಮಿಸುತ್ತಿದ್ದರು. ಲಾಕಪ್ ಡೆತ್, ಎಕೆ - 47, ಕಲಾಸಿಪಾಳ್ಯ, ಸಿಬಿಐ ದುರ್ಗಾ ಹೀಗೆ ಸಾಕಷ್ಟು ಹೆಸರು ಮಾಡಿದ್ದ ಚಿತ್ರಗಳನ್ನು ಅವರು ನಿರ್ಮಿಸಿದ್ದರು. ಮಾಲಾಶ್ರೀಯನ್ನು ಮದುವೆಯಾದ ಬಳಿಕವೇ ರಾಮು ಪ್ರಸಿದ್ಧಿಗೆ ಬಂದಿದ್ದರು.
ಮಾಲಾಶ್ರೀ ಖ್ಯಾತಿಯ ಉತ್ತುಂಗದಲ್ಲಿದ್ದಾಗಲೇ ಅವರು ನಟಿಸುತ್ತಿದ್ದ ಚಿತ್ರಗಳನ್ನು ರಾಮು ನಿರ್ಮಾಣಕ್ಕೆ ತೊಡಗಿದ್ದರು. ಇದೇ ವೇಳೆ, ಮಾಲಾಶ್ರೀ ಜೊತೆ ಪ್ರೇಮಾಂಕುರವಾಗಿ ಬಳಿಕ ಮದುವೆಯಾಗಿದ್ದರು. ಇವರ ದಾಂಪತ್ಯಕ್ಕೆ ಇಬ್ಬರು ಮಕ್ಕಳಿದ್ದಾರೆ. ಮಕ್ಕಳಾದ ಬಳಿಕವೂ ಪತಿಯ ಸಾರಥ್ಯದಲ್ಲಿ ಮಾಲಾಶ್ರೀ ಚಿತ್ರಗಳನ್ನು ನಿರ್ಮಿಸಿದ್ದರು. ಆದರೆ, ಈಗ ಕನ್ನಡ ಚಿತ್ರರಂಗದ ಕೋಟಿ ಚಿತ್ರಗಳ ನಿರ್ಮಾಪಕ ರಾಮು ಮರೆಯಾಗಿದ್ದಾರೆ.
Kananda actress Malashri's husband Ramu dies of coronavirus. Ramu is an Indian film producer and distributor known for his work in Kannada cinema.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm