ಬ್ರೇಕಿಂಗ್ ನ್ಯೂಸ್
26-04-21 08:46 pm Headline Karnataka News Network ಸಿನಿಮಾ
ಬೆಂಗಳೂರು, ಎ.26: ಖ್ಯಾತ ನಟಿ ಮಾಲಾಶ್ರೀ ಪತಿ, ಕನ್ನಡ ಚಿತ್ರರಂಗದ ಪ್ರಖ್ಯಾತ ನಿರ್ಮಾಪಕ ರಾಮು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಒಂದು ವಾರದ ಹಿಂದೆ ಕೊರೊನಾ ಪಾಸಿಟಿವ್ ಆಗಿದ್ದ ರಾಮು ಅವರನ್ನು ಹೋಮ್ ಐಸೋಲೇಶನ್ ಇಡಲಾಗಿತ್ತು. ಆದರೆ ಮೂರು ದಿನಗಳ ಹಿಂದೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ಕುಟುಂಬದ ಮೂಲಗಳು ತಿಳಿಸಿವೆ.

ಕನ್ನಡ ಚಿತ್ರರಂಗದಲ್ಲಿ ಕೋಟಿ ನಿರ್ಮಾಪಕರೆಂದೇ ಖ್ಯಾತಿ ಪಡೆದಿದ್ದ ರಾಮು ಕೋಟ್ಯಂತರ ಬಜೆಟಿನ ಚಿತ್ರಗಳನ್ನು ನಿರ್ಮಿಸುತ್ತಿದ್ದರು. ಲಾಕಪ್ ಡೆತ್, ಎಕೆ - 47, ಕಲಾಸಿಪಾಳ್ಯ, ಸಿಬಿಐ ದುರ್ಗಾ ಹೀಗೆ ಸಾಕಷ್ಟು ಹೆಸರು ಮಾಡಿದ್ದ ಚಿತ್ರಗಳನ್ನು ಅವರು ನಿರ್ಮಿಸಿದ್ದರು. ಮಾಲಾಶ್ರೀಯನ್ನು ಮದುವೆಯಾದ ಬಳಿಕವೇ ರಾಮು ಪ್ರಸಿದ್ಧಿಗೆ ಬಂದಿದ್ದರು.
ಮಾಲಾಶ್ರೀ ಖ್ಯಾತಿಯ ಉತ್ತುಂಗದಲ್ಲಿದ್ದಾಗಲೇ ಅವರು ನಟಿಸುತ್ತಿದ್ದ ಚಿತ್ರಗಳನ್ನು ರಾಮು ನಿರ್ಮಾಣಕ್ಕೆ ತೊಡಗಿದ್ದರು. ಇದೇ ವೇಳೆ, ಮಾಲಾಶ್ರೀ ಜೊತೆ ಪ್ರೇಮಾಂಕುರವಾಗಿ ಬಳಿಕ ಮದುವೆಯಾಗಿದ್ದರು. ಇವರ ದಾಂಪತ್ಯಕ್ಕೆ ಇಬ್ಬರು ಮಕ್ಕಳಿದ್ದಾರೆ. ಮಕ್ಕಳಾದ ಬಳಿಕವೂ ಪತಿಯ ಸಾರಥ್ಯದಲ್ಲಿ ಮಾಲಾಶ್ರೀ ಚಿತ್ರಗಳನ್ನು ನಿರ್ಮಿಸಿದ್ದರು. ಆದರೆ, ಈಗ ಕನ್ನಡ ಚಿತ್ರರಂಗದ ಕೋಟಿ ಚಿತ್ರಗಳ ನಿರ್ಮಾಪಕ ರಾಮು ಮರೆಯಾಗಿದ್ದಾರೆ.
Kananda actress Malashri's husband Ramu dies of coronavirus. Ramu is an Indian film producer and distributor known for his work in Kannada cinema.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm