ಬ್ರೇಕಿಂಗ್ ನ್ಯೂಸ್
26-04-21 08:46 pm Headline Karnataka News Network ಸಿನಿಮಾ
ಬೆಂಗಳೂರು, ಎ.26: ಖ್ಯಾತ ನಟಿ ಮಾಲಾಶ್ರೀ ಪತಿ, ಕನ್ನಡ ಚಿತ್ರರಂಗದ ಪ್ರಖ್ಯಾತ ನಿರ್ಮಾಪಕ ರಾಮು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಒಂದು ವಾರದ ಹಿಂದೆ ಕೊರೊನಾ ಪಾಸಿಟಿವ್ ಆಗಿದ್ದ ರಾಮು ಅವರನ್ನು ಹೋಮ್ ಐಸೋಲೇಶನ್ ಇಡಲಾಗಿತ್ತು. ಆದರೆ ಮೂರು ದಿನಗಳ ಹಿಂದೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ಕುಟುಂಬದ ಮೂಲಗಳು ತಿಳಿಸಿವೆ.

ಕನ್ನಡ ಚಿತ್ರರಂಗದಲ್ಲಿ ಕೋಟಿ ನಿರ್ಮಾಪಕರೆಂದೇ ಖ್ಯಾತಿ ಪಡೆದಿದ್ದ ರಾಮು ಕೋಟ್ಯಂತರ ಬಜೆಟಿನ ಚಿತ್ರಗಳನ್ನು ನಿರ್ಮಿಸುತ್ತಿದ್ದರು. ಲಾಕಪ್ ಡೆತ್, ಎಕೆ - 47, ಕಲಾಸಿಪಾಳ್ಯ, ಸಿಬಿಐ ದುರ್ಗಾ ಹೀಗೆ ಸಾಕಷ್ಟು ಹೆಸರು ಮಾಡಿದ್ದ ಚಿತ್ರಗಳನ್ನು ಅವರು ನಿರ್ಮಿಸಿದ್ದರು. ಮಾಲಾಶ್ರೀಯನ್ನು ಮದುವೆಯಾದ ಬಳಿಕವೇ ರಾಮು ಪ್ರಸಿದ್ಧಿಗೆ ಬಂದಿದ್ದರು.
ಮಾಲಾಶ್ರೀ ಖ್ಯಾತಿಯ ಉತ್ತುಂಗದಲ್ಲಿದ್ದಾಗಲೇ ಅವರು ನಟಿಸುತ್ತಿದ್ದ ಚಿತ್ರಗಳನ್ನು ರಾಮು ನಿರ್ಮಾಣಕ್ಕೆ ತೊಡಗಿದ್ದರು. ಇದೇ ವೇಳೆ, ಮಾಲಾಶ್ರೀ ಜೊತೆ ಪ್ರೇಮಾಂಕುರವಾಗಿ ಬಳಿಕ ಮದುವೆಯಾಗಿದ್ದರು. ಇವರ ದಾಂಪತ್ಯಕ್ಕೆ ಇಬ್ಬರು ಮಕ್ಕಳಿದ್ದಾರೆ. ಮಕ್ಕಳಾದ ಬಳಿಕವೂ ಪತಿಯ ಸಾರಥ್ಯದಲ್ಲಿ ಮಾಲಾಶ್ರೀ ಚಿತ್ರಗಳನ್ನು ನಿರ್ಮಿಸಿದ್ದರು. ಆದರೆ, ಈಗ ಕನ್ನಡ ಚಿತ್ರರಂಗದ ಕೋಟಿ ಚಿತ್ರಗಳ ನಿರ್ಮಾಪಕ ರಾಮು ಮರೆಯಾಗಿದ್ದಾರೆ.
Kananda actress Malashri's husband Ramu dies of coronavirus. Ramu is an Indian film producer and distributor known for his work in Kannada cinema.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 11:31 am
Mangalore Correspondent
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm