ಬ್ರೇಕಿಂಗ್ ನ್ಯೂಸ್
28-04-21 03:08 pm Headline Karnataka News Network ಸಿನಿಮಾ
ಮುಂಬೈ,ಎ.28: ಕೋವಿಡ್ ಎರಡನೇ ಅಲೆಯ ಉಲ್ಬಣದಿಂದ ಸೃಷ್ಠಿಯಾಗಿರುವ ಆಮ್ಲಜನಕದ ಕೊರತೆ ನೀಗಿಸಲು ಬಾಲಿವುಡ್ ನಟ ಅಕ್ಷಯ್ ಕುಮಾರ್ ಹಾಗೂ ಅವರ ಪತ್ನಿ ಟ್ವಿಂಕಲ್ ಖನ್ನಾ ಕೈಜೋಡಿಸಿದ್ದಾರೆ.
ಭಾರತದಲ್ಲಿ ಎರಡನೇ ಕೋವಿಡ್ ವಕ್ಕರಿಸಿಕೊಂಡಿದ್ದು, ಜನರನ್ನು ನಲುಗುವಂತೆ ಮಾಡಿದೆ. ಒಂದು ಕಡೆ ದಿನದಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ದುಪ್ಪಟ್ಟು ಆಗುತ್ತಿದ್ದರೆ, ಮತ್ತೊಂದು ಕಡೆ ಆಸ್ಪತ್ರೆಗಳಲ್ಲಿ ಬೆಡ್ ಹಾಗೂ ಆಕ್ಸಿಜನ್ ಕೊರತೆ ಎದುರಾಗಿದೆ. ಕೇಂದ್ರ ಸರ್ಕಾರ ಹಾಗೂ ಆಯಾ ರಾಜ್ಯ ಸರ್ಕಾರಗಳು ಆಮ್ಲಜನಕ ಕೊರತೆಯಾಗದಂತೆ ನೋಡಿಕೊಳ್ಳಲು ನಾನಾ ಪ್ರಯತ್ನ ಮಾಡುತ್ತಿದೆ. ಇದರ ನಡುವೆ ಅಕ್ಷಯ್ ಕುಮಾರ್ ಹಾಗೂ ಟ್ವಿಂಕಲ್ ಖನ್ನಾ ದಂಪತಿ 100 ಆಕ್ಸಿಜನ್ ಸಾಂದ್ರಕಗಳನ್ನು ನೀಡಿದ್ದಾರೆ.
Wonderful news-Dr Drashnika Patel & Dr Govind Bankani of London Elite Health through Daivik Foundation are donating120 oxygen concentrators and as @akshaykumar and I have managed to get our hands on 100 as well,we have a total of 220.Thank you for the leads.Let’s all do our bit🙏
— Twinkle Khanna (@mrsfunnybones) April 27, 2021
ಇಂದು ಈ ಬಗ್ಗೆ ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿರುವ ಅವರು, ನೀವು ಕೂಡ ಆಕ್ಸಿಜನ್ ಸಾಂದ್ರಕಗಳನ್ನು ನೀಡಿ ಎಂದು ಇತರರಿಗೆ ಮನವಿ ಮಾಡಿದ್ದಾರೆ.
ಮೊನ್ನೆಯಷ್ಟೆ ಅಕ್ಷಯ್ ಕುಮಾರ್ ಅವರು ಕೋವಿಡ್ ವಿರುದ್ಧ ಹೋರಾಡುತ್ತಿರುವ ಟ್ರಸ್ಟ ವೊಂದಕ್ಕೆ ಒಂದು ಕೋಟಿ ರೂಪಾಯಿ ದಾನ
Bollywood superstar Akshay Kumar and his wife Twinkle Khanna have donated hundred oxygen concentrators to an organization.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm