ಬ್ರೇಕಿಂಗ್ ನ್ಯೂಸ್
29-04-21 03:20 pm Source: FILMIBEAT ಸಿನಿಮಾ
ಕೊರೊನಾ ಎರಡನೇ ಅಲೆ ದೇಶದಲ್ಲಿ ಆತಂಕದ ಸ್ಥಿತಿ ನಿರ್ಮಾಣ ಮಾಡಿದೆ. ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಅನೇಕ ಕ್ರಮಗಳನ್ನು ತೆಗೆದುಕೊಂಡಿದೆೆ. ಕೆಲವು ರಾಜ್ಯಗಳಲ್ಲಿ ಲಾಕ್ ಡೌನ್ ಮೊರೆಹೇದರೆ, ಇನ್ನು ಕೆಲವು ಕಡೆ ಜನತಾ ಕರ್ಫ್ಯೂ ಜಾರಿಯಲ್ಲಿದೆ. ಆದರೆ ಇಂಥ ಕಠಿಣ ಪರಿಸ್ಥಿತಿಯನ್ನು ಕೆಲವರು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಕೋವಿಡ್ ನಿಯಮ ಉಲ್ಲಂಘಿಸಿ ಚಿತ್ರೀಕರಣ ಮಾಡುತ್ತಿದ್ದ ಬಾಲಿವುಡ್ ನಟ ಜಿಮ್ಮಿ ಶೇರ್ ಗಿಲ್ ಮತ್ತು ನಿರ್ದೇಶಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿರುವ ಘಟನೆ ಪಂಜಾಬಿನಲ್ಲಿ ನಡೆದಿದೆ. ಕೊರೊನಾ ಲಾಕ್ ಡೌನ್ ಧಿಕ್ಕರಿಸಿ ಪಂಜಾಬ್ ನ ಲೂಧಿಯಾನದಲ್ಲಿ ವೆಬ್ ಸೀರಿಸ್ ಚಿತ್ರೀಕರಣ ಮಾಡುತ್ತಿದ್ದರು.
ನಟ ಜಿಮ್ಮಿ ಶೇರ್ ಗಿಲ್ ಮತ್ತು ವೆಬ್ ಸೀರಿಸ್ ನಿರ್ದೇಶಕ ಈಶ್ವರ್ ನಿವಾಸ್ ಸೇರಿದಂತೆ ಚಿತ್ರತಂಡದ 35 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಯುವರ್ ಹಾನರ್ ಎನ್ನುವ ವೆಬ್ ಸರಣಿ ಚಿತ್ರೀಕರಣ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಅನುಮತಿ ಇಲ್ಲದೆ ಖಾಸಗಿ ಶಾಲೆಯಲ್ಲಿ ಚಿತ್ರೀಕರಣ ಮಾಡುತ್ತಿದ್ದರು.
ರಾತ್ರಿ 8 ಗಂಟೆ ಸುಮಾರಿಗೆ 150 ಜನ ಸಿಬ್ಬಂದಿ ಖಾಸಗಿ ಶಾಲೆಯಲ್ಲಿ ಚಿತ್ರೀಕರಣದಲ್ಲಿ ನಿರತರಾಗಿದ್ದರು. ಈ ಸಮಯದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ನಟ, ನಿರ್ದೇಶ ಮತ್ತು ಇತರ ಇಬ್ಬರನ್ನು ಪೊಲೀಸರು ಬಂಧಿಸಿ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಅನೇಕ ಸಿನಿ ಸೆಲೆಬ್ರಿಟಿಗಳು ಸಹ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಬಾಲಿವುಡ್ ನ ಅನೇಕ ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಗುಣಮುಖರಾಗಿದ್ದಾರೆ. ಅಕ್ಷಯ್ ಕುಮಾರ್, ಆಮೀರ್ ಖಾನ್, ಅಲಿಯಾ ಭಟ್, ಕತ್ರಿನಾ ಕೈಫ್, ವಿಕ್ಕಿ ಕೌಶಲ್ ಸೇರಿದಂತೆ ಅನೇಕರು ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಸದ್ಯ ಮುಂಬೈಯಲ್ಲಿ ಕರ್ಫ್ಯೂ ಜಾರಿಯಲ್ಲಿದ್ದು ಸಿನಿ ಕೆಲಸಗಳಿಗೆ ಬ್ರೇಕ್ ಬಿದ್ದಿದೆ.
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm