ಬ್ರೇಕಿಂಗ್ ನ್ಯೂಸ್
29-04-21 05:56 pm Source: FILMIBEAT ಸಿನಿಮಾ
ಕೊರೊನಾ ಸಂಕಷ್ಟದ ಸಮಯದಲ್ಲಿ ಸಿನಿಮಾ ನಟ-ನಟಿಯರು ತಮ್ಮ ಜವಾಬ್ದಾರಿ ಮರೆತಿದ್ದಾರೆ ಎಂಬ ಆರೋಪ ದಟ್ಟವಾಗಿ ಕೇಳಿ ಬರುತ್ತಿದೆ. ಅದರಲ್ಲಿಯೂ ಬಾಲಿವುಡ್ ನಟ-ನಟಿಯರ ಮೇಲಂತೂ ಆರೋಪ ಹೆಚ್ಚಿಗೇ ಇದೆ. ಕೆಲವಾರು ನಟರು ಈ ಸಂಕಷ್ಟದ ಸಮಯಕ್ಕೆ ಚೆನ್ನಾಗಿ ಸ್ಪಂದಿಸುತ್ತಿದ್ದಾರೆ.
ಸೋನು ಸೂದ್, ಸಲ್ಮಾನ್ ಖಾನ್, ಅಕ್ಷಯ್ ಕುಮಾರ್, ಸುನಿಲ್ ಶೆಟ್ಟಿ ಇನ್ನೂ ಕೆಲವು ನಟರು ಆಮ್ಲಜನಕ ಪೂರೈಕೆ, ಬೆಡ್ ಪೂರೈಕೆ, ಉಚಿತ ಆಹಾರ ಪೂರೈಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ದಕ್ಷಿಣ ಭಾರತದ ನಟರು ಕೊರೊನಾ ಸಂಕಷ್ಟಕ್ಕೆ ಸ್ಪಂದಿಸಿರುವುದು ಹೆಚ್ಚಾಗಿ ಸದ್ದಿಯಾಗಿಲ್ಲ. ತಮಿಳಿನ ಖ್ಯಾತ ನಟ ವಿಜಯ್ ಅವರ ಅಭಿಮಾನಿಗಳು ಮಾತ್ರ ಕೊರೊನಾ ರೋಗಿಗಳ ನೆರವಿಗೆ ನಿಂತಿರುವುದು ಪ್ರಶಂಸೆಗೆ ಗುರಿಯಾಗಿದೆ.
ತಮಿಳುನಾಡಿನ ವಿರುಧಾಚಲಮ್ನ ವಿಜಯ್ ಅಭಿಮಾನಿಗಳು ಕೊರೊನಾದಿಂದ ಸಂಕಷ್ಟದಲ್ಲಿರುವವರಿಗಾಗಿ 10 ಆಮ್ಲಜನಕ ಸಿಲಿಂಡರ್ಗಳು, ಹಲವು ಮಾಸ್ಕ್, ಗ್ಲೌಸ್, ಸ್ಯಾನಿಟೈಸರ್ಗಳನ್ನು ಉಚಿತವಾಗಿ ವಿತರಣೆ ಮಾಡಿದ್ದಾರೆ. ವಿಜಯ್ ಅಭಿಮಾನಿಗಳು ನೆರವಿನ ಹಸ್ತ ಚಾಚಿರುವುದು ಇದು ಮೊದಲೇನಲ್ಲ. ಚೆನ್ನೈ ಹಾಗೂ ಕೇರಳ ಪ್ರವಾಹದ ಸಂದರ್ಭದಲ್ಲಿ, ಕಳೆದ ವರ್ಷ ಕೊರೊನಾ ಸಮಯದಲ್ಲಿ ದೊಡ್ಡ ಮಟ್ಟದ ಸಹಾಯವನ್ನು ವಿಜಯ್ ಅಭಿಮಾನಿಗಳ ಸಂಘದ ವತಿಯಿಂದ ಮಾಡಲಾಗಿತ್ತು.
ಸ್ವತಃ ನಟ ವಿಜಯ್ ಸಹ ಹಲವಾರು ಸಂದರ್ಭದಲ್ಲಿ ಪ್ರಕೃತಿ ವಿಕೋಪಗಳಿಗೆ, ಅಭಿಮಾನಿಗಳ ಸಂಕಷ್ಟಕ್ಕೆ, ಕೊರೊನಾ ಸಮಯದಲ್ಲಿ ದೇಣಿಗೆ ನೀಡಿ ಮಾನವೀಯತೆ ಮೆರೆದಿದ್ದರು. ಕಳೆದ ವರ್ಷ ಕೊರೊನಾ ಸಮಯದಲ್ಲಿ 1.30 ಕೋಟಿಯನ್ನು ಸರ್ಕಾರಕ್ಕೆ ದೇಣಿಗೆ ನೀಡಿದ್ದರು.
This News Article Is A Copy Of FILMIBEAT
15-07-25 10:35 am
Bangalore Correspondent
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:32 am
Mangalore Correspondent
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm