ಬ್ರೇಕಿಂಗ್ ನ್ಯೂಸ್
29-04-21 05:56 pm Source: FILMIBEAT ಸಿನಿಮಾ
ಕೊರೊನಾ ಸಂಕಷ್ಟದ ಸಮಯದಲ್ಲಿ ಸಿನಿಮಾ ನಟ-ನಟಿಯರು ತಮ್ಮ ಜವಾಬ್ದಾರಿ ಮರೆತಿದ್ದಾರೆ ಎಂಬ ಆರೋಪ ದಟ್ಟವಾಗಿ ಕೇಳಿ ಬರುತ್ತಿದೆ. ಅದರಲ್ಲಿಯೂ ಬಾಲಿವುಡ್ ನಟ-ನಟಿಯರ ಮೇಲಂತೂ ಆರೋಪ ಹೆಚ್ಚಿಗೇ ಇದೆ. ಕೆಲವಾರು ನಟರು ಈ ಸಂಕಷ್ಟದ ಸಮಯಕ್ಕೆ ಚೆನ್ನಾಗಿ ಸ್ಪಂದಿಸುತ್ತಿದ್ದಾರೆ.
ಸೋನು ಸೂದ್, ಸಲ್ಮಾನ್ ಖಾನ್, ಅಕ್ಷಯ್ ಕುಮಾರ್, ಸುನಿಲ್ ಶೆಟ್ಟಿ ಇನ್ನೂ ಕೆಲವು ನಟರು ಆಮ್ಲಜನಕ ಪೂರೈಕೆ, ಬೆಡ್ ಪೂರೈಕೆ, ಉಚಿತ ಆಹಾರ ಪೂರೈಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ದಕ್ಷಿಣ ಭಾರತದ ನಟರು ಕೊರೊನಾ ಸಂಕಷ್ಟಕ್ಕೆ ಸ್ಪಂದಿಸಿರುವುದು ಹೆಚ್ಚಾಗಿ ಸದ್ದಿಯಾಗಿಲ್ಲ. ತಮಿಳಿನ ಖ್ಯಾತ ನಟ ವಿಜಯ್ ಅವರ ಅಭಿಮಾನಿಗಳು ಮಾತ್ರ ಕೊರೊನಾ ರೋಗಿಗಳ ನೆರವಿಗೆ ನಿಂತಿರುವುದು ಪ್ರಶಂಸೆಗೆ ಗುರಿಯಾಗಿದೆ.
ತಮಿಳುನಾಡಿನ ವಿರುಧಾಚಲಮ್ನ ವಿಜಯ್ ಅಭಿಮಾನಿಗಳು ಕೊರೊನಾದಿಂದ ಸಂಕಷ್ಟದಲ್ಲಿರುವವರಿಗಾಗಿ 10 ಆಮ್ಲಜನಕ ಸಿಲಿಂಡರ್ಗಳು, ಹಲವು ಮಾಸ್ಕ್, ಗ್ಲೌಸ್, ಸ್ಯಾನಿಟೈಸರ್ಗಳನ್ನು ಉಚಿತವಾಗಿ ವಿತರಣೆ ಮಾಡಿದ್ದಾರೆ. ವಿಜಯ್ ಅಭಿಮಾನಿಗಳು ನೆರವಿನ ಹಸ್ತ ಚಾಚಿರುವುದು ಇದು ಮೊದಲೇನಲ್ಲ. ಚೆನ್ನೈ ಹಾಗೂ ಕೇರಳ ಪ್ರವಾಹದ ಸಂದರ್ಭದಲ್ಲಿ, ಕಳೆದ ವರ್ಷ ಕೊರೊನಾ ಸಮಯದಲ್ಲಿ ದೊಡ್ಡ ಮಟ್ಟದ ಸಹಾಯವನ್ನು ವಿಜಯ್ ಅಭಿಮಾನಿಗಳ ಸಂಘದ ವತಿಯಿಂದ ಮಾಡಲಾಗಿತ್ತು.
ಸ್ವತಃ ನಟ ವಿಜಯ್ ಸಹ ಹಲವಾರು ಸಂದರ್ಭದಲ್ಲಿ ಪ್ರಕೃತಿ ವಿಕೋಪಗಳಿಗೆ, ಅಭಿಮಾನಿಗಳ ಸಂಕಷ್ಟಕ್ಕೆ, ಕೊರೊನಾ ಸಮಯದಲ್ಲಿ ದೇಣಿಗೆ ನೀಡಿ ಮಾನವೀಯತೆ ಮೆರೆದಿದ್ದರು. ಕಳೆದ ವರ್ಷ ಕೊರೊನಾ ಸಮಯದಲ್ಲಿ 1.30 ಕೋಟಿಯನ್ನು ಸರ್ಕಾರಕ್ಕೆ ದೇಣಿಗೆ ನೀಡಿದ್ದರು.
This News Article Is A Copy Of FILMIBEAT
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
08-09-25 02:02 pm
HK News Desk
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm