ಬ್ರೇಕಿಂಗ್ ನ್ಯೂಸ್
29-04-21 05:56 pm Source: FILMIBEAT ಸಿನಿಮಾ
ಕೊರೊನಾ ಸಂಕಷ್ಟದ ಸಮಯದಲ್ಲಿ ಸಿನಿಮಾ ನಟ-ನಟಿಯರು ತಮ್ಮ ಜವಾಬ್ದಾರಿ ಮರೆತಿದ್ದಾರೆ ಎಂಬ ಆರೋಪ ದಟ್ಟವಾಗಿ ಕೇಳಿ ಬರುತ್ತಿದೆ. ಅದರಲ್ಲಿಯೂ ಬಾಲಿವುಡ್ ನಟ-ನಟಿಯರ ಮೇಲಂತೂ ಆರೋಪ ಹೆಚ್ಚಿಗೇ ಇದೆ. ಕೆಲವಾರು ನಟರು ಈ ಸಂಕಷ್ಟದ ಸಮಯಕ್ಕೆ ಚೆನ್ನಾಗಿ ಸ್ಪಂದಿಸುತ್ತಿದ್ದಾರೆ.
ಸೋನು ಸೂದ್, ಸಲ್ಮಾನ್ ಖಾನ್, ಅಕ್ಷಯ್ ಕುಮಾರ್, ಸುನಿಲ್ ಶೆಟ್ಟಿ ಇನ್ನೂ ಕೆಲವು ನಟರು ಆಮ್ಲಜನಕ ಪೂರೈಕೆ, ಬೆಡ್ ಪೂರೈಕೆ, ಉಚಿತ ಆಹಾರ ಪೂರೈಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ದಕ್ಷಿಣ ಭಾರತದ ನಟರು ಕೊರೊನಾ ಸಂಕಷ್ಟಕ್ಕೆ ಸ್ಪಂದಿಸಿರುವುದು ಹೆಚ್ಚಾಗಿ ಸದ್ದಿಯಾಗಿಲ್ಲ. ತಮಿಳಿನ ಖ್ಯಾತ ನಟ ವಿಜಯ್ ಅವರ ಅಭಿಮಾನಿಗಳು ಮಾತ್ರ ಕೊರೊನಾ ರೋಗಿಗಳ ನೆರವಿಗೆ ನಿಂತಿರುವುದು ಪ್ರಶಂಸೆಗೆ ಗುರಿಯಾಗಿದೆ.
ತಮಿಳುನಾಡಿನ ವಿರುಧಾಚಲಮ್ನ ವಿಜಯ್ ಅಭಿಮಾನಿಗಳು ಕೊರೊನಾದಿಂದ ಸಂಕಷ್ಟದಲ್ಲಿರುವವರಿಗಾಗಿ 10 ಆಮ್ಲಜನಕ ಸಿಲಿಂಡರ್ಗಳು, ಹಲವು ಮಾಸ್ಕ್, ಗ್ಲೌಸ್, ಸ್ಯಾನಿಟೈಸರ್ಗಳನ್ನು ಉಚಿತವಾಗಿ ವಿತರಣೆ ಮಾಡಿದ್ದಾರೆ. ವಿಜಯ್ ಅಭಿಮಾನಿಗಳು ನೆರವಿನ ಹಸ್ತ ಚಾಚಿರುವುದು ಇದು ಮೊದಲೇನಲ್ಲ. ಚೆನ್ನೈ ಹಾಗೂ ಕೇರಳ ಪ್ರವಾಹದ ಸಂದರ್ಭದಲ್ಲಿ, ಕಳೆದ ವರ್ಷ ಕೊರೊನಾ ಸಮಯದಲ್ಲಿ ದೊಡ್ಡ ಮಟ್ಟದ ಸಹಾಯವನ್ನು ವಿಜಯ್ ಅಭಿಮಾನಿಗಳ ಸಂಘದ ವತಿಯಿಂದ ಮಾಡಲಾಗಿತ್ತು.
ಸ್ವತಃ ನಟ ವಿಜಯ್ ಸಹ ಹಲವಾರು ಸಂದರ್ಭದಲ್ಲಿ ಪ್ರಕೃತಿ ವಿಕೋಪಗಳಿಗೆ, ಅಭಿಮಾನಿಗಳ ಸಂಕಷ್ಟಕ್ಕೆ, ಕೊರೊನಾ ಸಮಯದಲ್ಲಿ ದೇಣಿಗೆ ನೀಡಿ ಮಾನವೀಯತೆ ಮೆರೆದಿದ್ದರು. ಕಳೆದ ವರ್ಷ ಕೊರೊನಾ ಸಮಯದಲ್ಲಿ 1.30 ಕೋಟಿಯನ್ನು ಸರ್ಕಾರಕ್ಕೆ ದೇಣಿಗೆ ನೀಡಿದ್ದರು.
This News Article Is A Copy Of FILMIBEAT
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 08:37 pm
HK News Staffer
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
22-03-26 09:44 pm
HK News Staffer
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm