ಬ್ರೇಕಿಂಗ್ ನ್ಯೂಸ್
29-04-21 05:56 pm Source: FILMIBEAT ಸಿನಿಮಾ
ಕೊರೊನಾ ಸಂಕಷ್ಟದ ಸಮಯದಲ್ಲಿ ಸಿನಿಮಾ ನಟ-ನಟಿಯರು ತಮ್ಮ ಜವಾಬ್ದಾರಿ ಮರೆತಿದ್ದಾರೆ ಎಂಬ ಆರೋಪ ದಟ್ಟವಾಗಿ ಕೇಳಿ ಬರುತ್ತಿದೆ. ಅದರಲ್ಲಿಯೂ ಬಾಲಿವುಡ್ ನಟ-ನಟಿಯರ ಮೇಲಂತೂ ಆರೋಪ ಹೆಚ್ಚಿಗೇ ಇದೆ. ಕೆಲವಾರು ನಟರು ಈ ಸಂಕಷ್ಟದ ಸಮಯಕ್ಕೆ ಚೆನ್ನಾಗಿ ಸ್ಪಂದಿಸುತ್ತಿದ್ದಾರೆ.
ಸೋನು ಸೂದ್, ಸಲ್ಮಾನ್ ಖಾನ್, ಅಕ್ಷಯ್ ಕುಮಾರ್, ಸುನಿಲ್ ಶೆಟ್ಟಿ ಇನ್ನೂ ಕೆಲವು ನಟರು ಆಮ್ಲಜನಕ ಪೂರೈಕೆ, ಬೆಡ್ ಪೂರೈಕೆ, ಉಚಿತ ಆಹಾರ ಪೂರೈಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ದಕ್ಷಿಣ ಭಾರತದ ನಟರು ಕೊರೊನಾ ಸಂಕಷ್ಟಕ್ಕೆ ಸ್ಪಂದಿಸಿರುವುದು ಹೆಚ್ಚಾಗಿ ಸದ್ದಿಯಾಗಿಲ್ಲ. ತಮಿಳಿನ ಖ್ಯಾತ ನಟ ವಿಜಯ್ ಅವರ ಅಭಿಮಾನಿಗಳು ಮಾತ್ರ ಕೊರೊನಾ ರೋಗಿಗಳ ನೆರವಿಗೆ ನಿಂತಿರುವುದು ಪ್ರಶಂಸೆಗೆ ಗುರಿಯಾಗಿದೆ.
ತಮಿಳುನಾಡಿನ ವಿರುಧಾಚಲಮ್ನ ವಿಜಯ್ ಅಭಿಮಾನಿಗಳು ಕೊರೊನಾದಿಂದ ಸಂಕಷ್ಟದಲ್ಲಿರುವವರಿಗಾಗಿ 10 ಆಮ್ಲಜನಕ ಸಿಲಿಂಡರ್ಗಳು, ಹಲವು ಮಾಸ್ಕ್, ಗ್ಲೌಸ್, ಸ್ಯಾನಿಟೈಸರ್ಗಳನ್ನು ಉಚಿತವಾಗಿ ವಿತರಣೆ ಮಾಡಿದ್ದಾರೆ. ವಿಜಯ್ ಅಭಿಮಾನಿಗಳು ನೆರವಿನ ಹಸ್ತ ಚಾಚಿರುವುದು ಇದು ಮೊದಲೇನಲ್ಲ. ಚೆನ್ನೈ ಹಾಗೂ ಕೇರಳ ಪ್ರವಾಹದ ಸಂದರ್ಭದಲ್ಲಿ, ಕಳೆದ ವರ್ಷ ಕೊರೊನಾ ಸಮಯದಲ್ಲಿ ದೊಡ್ಡ ಮಟ್ಟದ ಸಹಾಯವನ್ನು ವಿಜಯ್ ಅಭಿಮಾನಿಗಳ ಸಂಘದ ವತಿಯಿಂದ ಮಾಡಲಾಗಿತ್ತು.
ಸ್ವತಃ ನಟ ವಿಜಯ್ ಸಹ ಹಲವಾರು ಸಂದರ್ಭದಲ್ಲಿ ಪ್ರಕೃತಿ ವಿಕೋಪಗಳಿಗೆ, ಅಭಿಮಾನಿಗಳ ಸಂಕಷ್ಟಕ್ಕೆ, ಕೊರೊನಾ ಸಮಯದಲ್ಲಿ ದೇಣಿಗೆ ನೀಡಿ ಮಾನವೀಯತೆ ಮೆರೆದಿದ್ದರು. ಕಳೆದ ವರ್ಷ ಕೊರೊನಾ ಸಮಯದಲ್ಲಿ 1.30 ಕೋಟಿಯನ್ನು ಸರ್ಕಾರಕ್ಕೆ ದೇಣಿಗೆ ನೀಡಿದ್ದರು.
This News Article Is A Copy Of FILMIBEAT
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm