ಬ್ರೇಕಿಂಗ್ ನ್ಯೂಸ್
29-04-21 09:37 pm Headline Karnataka News Network ಸಿನಿಮಾ
ದಕ್ಷಿಣ ಭಾರತದ ಖ್ಯಾತ ನಟ ಸಿದ್ಧಾರ್ಥ್ ತನ್ನ ಫೋನ್ ನಂಬರ್ ಅನ್ನು ತಮಿಳುನಾಡು ಬಿಜೆಪಿ ಸದಸ್ಯರು ಮತ್ತು ಬಿಜೆಪಿ ಐಟಿ ಸೆಲ್ ಲೀಕ್ ಮಾಡಿದೆ ಎಂದು ಆರೋಪ ಮಾಡಿದ್ದಾರೆ. ಇದರಿಂದ ನನಗೆ 500ಕ್ಕೂ ಹೆಚ್ಚು ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ನಟ ಸಿದ್ಧಾರ್ಥ, 'ನನ್ನ ಫೋನ್ ನಂಬರ್ ಅನ್ನು ತಮಿಳುನಾಡು ಬಿಜೆಪಿ ಸದಸ್ಯರು ಮತ್ತು ತಮಿಳುನಾಡು ಬಿಜೆಪಿ ಐಟಿ ಸೆಲ್ ಲೀಕ್ ಮಾಡಿದೆ. ಕಳೆದ 24 ಗಂಟೆಯಲ್ಲಿ ನನಗೆ 500ಕ್ಕೂ ಹೆಚ್ಚು ಕರೆಗಳು ಬಂದಿದ್ದು, ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಹಾಕಿದ್ದಾರೆ. ಎಲ್ಲಾ ನಂಬರ್ ಗಳ ದಾಖಲೆಗಳನ್ನು ಪೊಲೀಸರಿಗೆ ನೀಡುತ್ತಿದ್ದೀನಿ. ನಾನು ಬಾಯಿಮುಚ್ಚುಕೊಂಡು ಸುಮ್ಮನೆ ಇರಲ್ಲ. ನನ್ನ ಪ್ರಯತ್ನ ಮಾಡುತ್ತಿರುತ್ತೇನೆ' ಎಂದು ಹೇಳಿದ್ದಾರೆ.
ಮತ್ತೊಂದು ಟ್ವೀಟ್ ಮಾಡಿ, 'ತಮಿಳುನಾಡು ಬಿಜೆಪಿ ಸದಸ್ಯರು ನಿನ್ನೆ ನನ್ನ ಸಂಖ್ಯೆಯನ್ನು ಸೇರಿಕೆ ಮಾಡಿ, ನನ್ನ ಮೇಲೆ ಹಲ್ಲೆ ಮತ್ತು ಕಿರುಕುಳ ನೀಡುವಂತೆ ಹೇಳಿದ್ದಾರೆ. ನಾವು ಕೋವಿಂಡ್ ಯಿಂದ ಬದುಕಬಹುದು ಆದರೆ ಈ ಇಂಥ ಜನರಿಂದ ಬದುಕಲು ಸಾಧ್ಯವೇ? ಎಂದು ಪ್ರಶ್ನೆ ಮಾಡಿದ್ದಾರೆ. ಜೊತೆಗೆ 'ಈ ವ್ಯಕ್ತಿಯನ್ನು ಮತ್ತೆ ಬಾಯಿತೆರೆಯದಂತೆ ಮಾಡಬೇಕು' ಎಂದು ಕಾಮೆಂಟ್ ಮಾಡಿರುವ ಸಂದೇಶದ ಸ್ಕ್ರೀನ್ ಶಾಟ್ ಅನ್ನು ಶೇರ್ ಮಾಡಿದ್ದಾರೆ.
ನಟ ಸಿದ್ಧಾರ್ಥ್ ಗೆ ಅನೇಕರು ಬೆಂಬಲ ಸೂಚಿಸಿದ್ದಾರೆ. ಟ್ವಿಟ್ಟರ್ ನಲ್ಲಿ 'ಐ ಸ್ಟ್ಯಾಂಡ್ ವಿತ್ ಸಿದ್ಧಾರ್ಥ್' ಎಂದು ಟ್ರೆಂಡ್ ಆಗುತ್ತಿದೆ. ಅನೇಕ ಜನ ಸೆಲೆಬ್ರಿಟಿಗಳು ಕಾಮೆಂಟ್ ಮಾಡಿ ಬೆಂಬಲ ನೀಡುತ್ತಿದ್ದಾರೆ. ಬಾಲಿವುಡ್ ನಟಿ ಅದಿತಿ ರಾವ್ ಕಾಮೆಂಟ್ ಮಾಡಿ, ನಿಮಗೆ ಹೆಚ್ಚು ಧೈರ್ಯ, ಶಕ್ತಿ ಬರಲಿ ಸಿದ್ಧಾರ್ಥ್ ಗೆ ನನ್ನ ಬೆಂಬಲ ಎಂದು ಹೇಳಿದ್ದಾರೆ.
Actor Siddharth on Thursday accused functionaries of BJP’s Tamil Nadu unit of leaking his phone number as a result of which he had received several threat calls. However, the state president of BJP’s IT wing denied the charge and said, “None of the party members are involved in such an act.”
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 08:37 pm
HK News Staffer
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
22-03-26 09:44 pm
HK News Staffer
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm