ಬ್ರೇಕಿಂಗ್ ನ್ಯೂಸ್
29-04-21 09:37 pm Headline Karnataka News Network ಸಿನಿಮಾ
ದಕ್ಷಿಣ ಭಾರತದ ಖ್ಯಾತ ನಟ ಸಿದ್ಧಾರ್ಥ್ ತನ್ನ ಫೋನ್ ನಂಬರ್ ಅನ್ನು ತಮಿಳುನಾಡು ಬಿಜೆಪಿ ಸದಸ್ಯರು ಮತ್ತು ಬಿಜೆಪಿ ಐಟಿ ಸೆಲ್ ಲೀಕ್ ಮಾಡಿದೆ ಎಂದು ಆರೋಪ ಮಾಡಿದ್ದಾರೆ. ಇದರಿಂದ ನನಗೆ 500ಕ್ಕೂ ಹೆಚ್ಚು ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ನಟ ಸಿದ್ಧಾರ್ಥ, 'ನನ್ನ ಫೋನ್ ನಂಬರ್ ಅನ್ನು ತಮಿಳುನಾಡು ಬಿಜೆಪಿ ಸದಸ್ಯರು ಮತ್ತು ತಮಿಳುನಾಡು ಬಿಜೆಪಿ ಐಟಿ ಸೆಲ್ ಲೀಕ್ ಮಾಡಿದೆ. ಕಳೆದ 24 ಗಂಟೆಯಲ್ಲಿ ನನಗೆ 500ಕ್ಕೂ ಹೆಚ್ಚು ಕರೆಗಳು ಬಂದಿದ್ದು, ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಹಾಕಿದ್ದಾರೆ. ಎಲ್ಲಾ ನಂಬರ್ ಗಳ ದಾಖಲೆಗಳನ್ನು ಪೊಲೀಸರಿಗೆ ನೀಡುತ್ತಿದ್ದೀನಿ. ನಾನು ಬಾಯಿಮುಚ್ಚುಕೊಂಡು ಸುಮ್ಮನೆ ಇರಲ್ಲ. ನನ್ನ ಪ್ರಯತ್ನ ಮಾಡುತ್ತಿರುತ್ತೇನೆ' ಎಂದು ಹೇಳಿದ್ದಾರೆ.
ಮತ್ತೊಂದು ಟ್ವೀಟ್ ಮಾಡಿ, 'ತಮಿಳುನಾಡು ಬಿಜೆಪಿ ಸದಸ್ಯರು ನಿನ್ನೆ ನನ್ನ ಸಂಖ್ಯೆಯನ್ನು ಸೇರಿಕೆ ಮಾಡಿ, ನನ್ನ ಮೇಲೆ ಹಲ್ಲೆ ಮತ್ತು ಕಿರುಕುಳ ನೀಡುವಂತೆ ಹೇಳಿದ್ದಾರೆ. ನಾವು ಕೋವಿಂಡ್ ಯಿಂದ ಬದುಕಬಹುದು ಆದರೆ ಈ ಇಂಥ ಜನರಿಂದ ಬದುಕಲು ಸಾಧ್ಯವೇ? ಎಂದು ಪ್ರಶ್ನೆ ಮಾಡಿದ್ದಾರೆ. ಜೊತೆಗೆ 'ಈ ವ್ಯಕ್ತಿಯನ್ನು ಮತ್ತೆ ಬಾಯಿತೆರೆಯದಂತೆ ಮಾಡಬೇಕು' ಎಂದು ಕಾಮೆಂಟ್ ಮಾಡಿರುವ ಸಂದೇಶದ ಸ್ಕ್ರೀನ್ ಶಾಟ್ ಅನ್ನು ಶೇರ್ ಮಾಡಿದ್ದಾರೆ.
ನಟ ಸಿದ್ಧಾರ್ಥ್ ಗೆ ಅನೇಕರು ಬೆಂಬಲ ಸೂಚಿಸಿದ್ದಾರೆ. ಟ್ವಿಟ್ಟರ್ ನಲ್ಲಿ 'ಐ ಸ್ಟ್ಯಾಂಡ್ ವಿತ್ ಸಿದ್ಧಾರ್ಥ್' ಎಂದು ಟ್ರೆಂಡ್ ಆಗುತ್ತಿದೆ. ಅನೇಕ ಜನ ಸೆಲೆಬ್ರಿಟಿಗಳು ಕಾಮೆಂಟ್ ಮಾಡಿ ಬೆಂಬಲ ನೀಡುತ್ತಿದ್ದಾರೆ. ಬಾಲಿವುಡ್ ನಟಿ ಅದಿತಿ ರಾವ್ ಕಾಮೆಂಟ್ ಮಾಡಿ, ನಿಮಗೆ ಹೆಚ್ಚು ಧೈರ್ಯ, ಶಕ್ತಿ ಬರಲಿ ಸಿದ್ಧಾರ್ಥ್ ಗೆ ನನ್ನ ಬೆಂಬಲ ಎಂದು ಹೇಳಿದ್ದಾರೆ.
Actor Siddharth on Thursday accused functionaries of BJP’s Tamil Nadu unit of leaking his phone number as a result of which he had received several threat calls. However, the state president of BJP’s IT wing denied the charge and said, “None of the party members are involved in such an act.”
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm