ಬ್ರೇಕಿಂಗ್ ನ್ಯೂಸ್
29-04-21 09:37 pm Headline Karnataka News Network ಸಿನಿಮಾ
ದಕ್ಷಿಣ ಭಾರತದ ಖ್ಯಾತ ನಟ ಸಿದ್ಧಾರ್ಥ್ ತನ್ನ ಫೋನ್ ನಂಬರ್ ಅನ್ನು ತಮಿಳುನಾಡು ಬಿಜೆಪಿ ಸದಸ್ಯರು ಮತ್ತು ಬಿಜೆಪಿ ಐಟಿ ಸೆಲ್ ಲೀಕ್ ಮಾಡಿದೆ ಎಂದು ಆರೋಪ ಮಾಡಿದ್ದಾರೆ. ಇದರಿಂದ ನನಗೆ 500ಕ್ಕೂ ಹೆಚ್ಚು ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ನಟ ಸಿದ್ಧಾರ್ಥ, 'ನನ್ನ ಫೋನ್ ನಂಬರ್ ಅನ್ನು ತಮಿಳುನಾಡು ಬಿಜೆಪಿ ಸದಸ್ಯರು ಮತ್ತು ತಮಿಳುನಾಡು ಬಿಜೆಪಿ ಐಟಿ ಸೆಲ್ ಲೀಕ್ ಮಾಡಿದೆ. ಕಳೆದ 24 ಗಂಟೆಯಲ್ಲಿ ನನಗೆ 500ಕ್ಕೂ ಹೆಚ್ಚು ಕರೆಗಳು ಬಂದಿದ್ದು, ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಹಾಕಿದ್ದಾರೆ. ಎಲ್ಲಾ ನಂಬರ್ ಗಳ ದಾಖಲೆಗಳನ್ನು ಪೊಲೀಸರಿಗೆ ನೀಡುತ್ತಿದ್ದೀನಿ. ನಾನು ಬಾಯಿಮುಚ್ಚುಕೊಂಡು ಸುಮ್ಮನೆ ಇರಲ್ಲ. ನನ್ನ ಪ್ರಯತ್ನ ಮಾಡುತ್ತಿರುತ್ತೇನೆ' ಎಂದು ಹೇಳಿದ್ದಾರೆ.
ಮತ್ತೊಂದು ಟ್ವೀಟ್ ಮಾಡಿ, 'ತಮಿಳುನಾಡು ಬಿಜೆಪಿ ಸದಸ್ಯರು ನಿನ್ನೆ ನನ್ನ ಸಂಖ್ಯೆಯನ್ನು ಸೇರಿಕೆ ಮಾಡಿ, ನನ್ನ ಮೇಲೆ ಹಲ್ಲೆ ಮತ್ತು ಕಿರುಕುಳ ನೀಡುವಂತೆ ಹೇಳಿದ್ದಾರೆ. ನಾವು ಕೋವಿಂಡ್ ಯಿಂದ ಬದುಕಬಹುದು ಆದರೆ ಈ ಇಂಥ ಜನರಿಂದ ಬದುಕಲು ಸಾಧ್ಯವೇ? ಎಂದು ಪ್ರಶ್ನೆ ಮಾಡಿದ್ದಾರೆ. ಜೊತೆಗೆ 'ಈ ವ್ಯಕ್ತಿಯನ್ನು ಮತ್ತೆ ಬಾಯಿತೆರೆಯದಂತೆ ಮಾಡಬೇಕು' ಎಂದು ಕಾಮೆಂಟ್ ಮಾಡಿರುವ ಸಂದೇಶದ ಸ್ಕ್ರೀನ್ ಶಾಟ್ ಅನ್ನು ಶೇರ್ ಮಾಡಿದ್ದಾರೆ.
ನಟ ಸಿದ್ಧಾರ್ಥ್ ಗೆ ಅನೇಕರು ಬೆಂಬಲ ಸೂಚಿಸಿದ್ದಾರೆ. ಟ್ವಿಟ್ಟರ್ ನಲ್ಲಿ 'ಐ ಸ್ಟ್ಯಾಂಡ್ ವಿತ್ ಸಿದ್ಧಾರ್ಥ್' ಎಂದು ಟ್ರೆಂಡ್ ಆಗುತ್ತಿದೆ. ಅನೇಕ ಜನ ಸೆಲೆಬ್ರಿಟಿಗಳು ಕಾಮೆಂಟ್ ಮಾಡಿ ಬೆಂಬಲ ನೀಡುತ್ತಿದ್ದಾರೆ. ಬಾಲಿವುಡ್ ನಟಿ ಅದಿತಿ ರಾವ್ ಕಾಮೆಂಟ್ ಮಾಡಿ, ನಿಮಗೆ ಹೆಚ್ಚು ಧೈರ್ಯ, ಶಕ್ತಿ ಬರಲಿ ಸಿದ್ಧಾರ್ಥ್ ಗೆ ನನ್ನ ಬೆಂಬಲ ಎಂದು ಹೇಳಿದ್ದಾರೆ.
Actor Siddharth on Thursday accused functionaries of BJP’s Tamil Nadu unit of leaking his phone number as a result of which he had received several threat calls. However, the state president of BJP’s IT wing denied the charge and said, “None of the party members are involved in such an act.”
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm