ಬ್ರೇಕಿಂಗ್ ನ್ಯೂಸ್
29-04-21 09:37 pm Headline Karnataka News Network ಸಿನಿಮಾ
ದಕ್ಷಿಣ ಭಾರತದ ಖ್ಯಾತ ನಟ ಸಿದ್ಧಾರ್ಥ್ ತನ್ನ ಫೋನ್ ನಂಬರ್ ಅನ್ನು ತಮಿಳುನಾಡು ಬಿಜೆಪಿ ಸದಸ್ಯರು ಮತ್ತು ಬಿಜೆಪಿ ಐಟಿ ಸೆಲ್ ಲೀಕ್ ಮಾಡಿದೆ ಎಂದು ಆರೋಪ ಮಾಡಿದ್ದಾರೆ. ಇದರಿಂದ ನನಗೆ 500ಕ್ಕೂ ಹೆಚ್ಚು ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ನಟ ಸಿದ್ಧಾರ್ಥ, 'ನನ್ನ ಫೋನ್ ನಂಬರ್ ಅನ್ನು ತಮಿಳುನಾಡು ಬಿಜೆಪಿ ಸದಸ್ಯರು ಮತ್ತು ತಮಿಳುನಾಡು ಬಿಜೆಪಿ ಐಟಿ ಸೆಲ್ ಲೀಕ್ ಮಾಡಿದೆ. ಕಳೆದ 24 ಗಂಟೆಯಲ್ಲಿ ನನಗೆ 500ಕ್ಕೂ ಹೆಚ್ಚು ಕರೆಗಳು ಬಂದಿದ್ದು, ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಹಾಕಿದ್ದಾರೆ. ಎಲ್ಲಾ ನಂಬರ್ ಗಳ ದಾಖಲೆಗಳನ್ನು ಪೊಲೀಸರಿಗೆ ನೀಡುತ್ತಿದ್ದೀನಿ. ನಾನು ಬಾಯಿಮುಚ್ಚುಕೊಂಡು ಸುಮ್ಮನೆ ಇರಲ್ಲ. ನನ್ನ ಪ್ರಯತ್ನ ಮಾಡುತ್ತಿರುತ್ತೇನೆ' ಎಂದು ಹೇಳಿದ್ದಾರೆ.
ಮತ್ತೊಂದು ಟ್ವೀಟ್ ಮಾಡಿ, 'ತಮಿಳುನಾಡು ಬಿಜೆಪಿ ಸದಸ್ಯರು ನಿನ್ನೆ ನನ್ನ ಸಂಖ್ಯೆಯನ್ನು ಸೇರಿಕೆ ಮಾಡಿ, ನನ್ನ ಮೇಲೆ ಹಲ್ಲೆ ಮತ್ತು ಕಿರುಕುಳ ನೀಡುವಂತೆ ಹೇಳಿದ್ದಾರೆ. ನಾವು ಕೋವಿಂಡ್ ಯಿಂದ ಬದುಕಬಹುದು ಆದರೆ ಈ ಇಂಥ ಜನರಿಂದ ಬದುಕಲು ಸಾಧ್ಯವೇ? ಎಂದು ಪ್ರಶ್ನೆ ಮಾಡಿದ್ದಾರೆ. ಜೊತೆಗೆ 'ಈ ವ್ಯಕ್ತಿಯನ್ನು ಮತ್ತೆ ಬಾಯಿತೆರೆಯದಂತೆ ಮಾಡಬೇಕು' ಎಂದು ಕಾಮೆಂಟ್ ಮಾಡಿರುವ ಸಂದೇಶದ ಸ್ಕ್ರೀನ್ ಶಾಟ್ ಅನ್ನು ಶೇರ್ ಮಾಡಿದ್ದಾರೆ.
ನಟ ಸಿದ್ಧಾರ್ಥ್ ಗೆ ಅನೇಕರು ಬೆಂಬಲ ಸೂಚಿಸಿದ್ದಾರೆ. ಟ್ವಿಟ್ಟರ್ ನಲ್ಲಿ 'ಐ ಸ್ಟ್ಯಾಂಡ್ ವಿತ್ ಸಿದ್ಧಾರ್ಥ್' ಎಂದು ಟ್ರೆಂಡ್ ಆಗುತ್ತಿದೆ. ಅನೇಕ ಜನ ಸೆಲೆಬ್ರಿಟಿಗಳು ಕಾಮೆಂಟ್ ಮಾಡಿ ಬೆಂಬಲ ನೀಡುತ್ತಿದ್ದಾರೆ. ಬಾಲಿವುಡ್ ನಟಿ ಅದಿತಿ ರಾವ್ ಕಾಮೆಂಟ್ ಮಾಡಿ, ನಿಮಗೆ ಹೆಚ್ಚು ಧೈರ್ಯ, ಶಕ್ತಿ ಬರಲಿ ಸಿದ್ಧಾರ್ಥ್ ಗೆ ನನ್ನ ಬೆಂಬಲ ಎಂದು ಹೇಳಿದ್ದಾರೆ.
Actor Siddharth on Thursday accused functionaries of BJP’s Tamil Nadu unit of leaking his phone number as a result of which he had received several threat calls. However, the state president of BJP’s IT wing denied the charge and said, “None of the party members are involved in such an act.”
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm