ಬ್ರೇಕಿಂಗ್ ನ್ಯೂಸ್
01-05-21 03:54 pm Headline Karnataka News Network ಸಿನಿಮಾ
Photo credits : outlookindia
ನವದೆಹಲಿ,ಮೇ.01: ಹಿಂದಿಯ ಪ್ರಮುಖ ಸಿನಿಮಾ, ಟಿವಿ ಶೋ ಹಾಗೂ ವೆಬ್ ಸೀರಿಸ್ಗಳಲ್ಲಿ ಅಭಿನಯಿಸಿದ್ದ ನಟ ಮೇಜರ್ ಬಿಕ್ರಮ್ಜೀತ್ ಕನ್ವರ್ಪಾಲ್ ಕೊವಿಡ್ಗೆ ಬಲಿಯಾಗಿದ್ದಾರೆ.
ಅವರಿಗೆ 52 ವರ್ಷ ವಯಸ್ಸಾಗಿತ್ತು. ಈ ಮೂಲಕ ಭಾರತ ಚಿತ್ರರಂಗ ಮತ್ತೋರ್ವ ಕಲಾವಿದನನ್ನು ಕಳೆದುಕೊಂಡಂತಾಗಿದೆ.

ಬಿಕ್ರಮ್ಜೀತ್ ಕನ್ವರ್ಪಾಲ್ ಅವರಿಗೆ ಇತ್ತೀಚೆಗೆ ಕೊರೊನಾ ಸೋಂಕು ಅಂಟಿರುವ ವಿಚಾರ ದೃಢವಾಗಿತ್ತು. ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವೇಳೆ ಅವರಿಗೆ ತೀವ್ರವಾಗಿ ಉಸಿರಾಟದ ತೊಂದರೆ ಕಾಡಿತ್ತು. ಕೊನೆಗೆ ಚಿಕಿತ್ಸೆ ಫಲಕಾರಿಯಾಗದೆ ಬಿಕ್ರಮ್ಜೀತ್ ಮೃತಪಟ್ಟಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಬಿಕ್ರಮ್ಜೀತ್ ಸಾವು ಬಾಲಿವುಡ್ಗೆ ಶಾಕ್ ನೀಡಿದೆ. ಸಾಕಷ್ಟು ಸೆಲೆಬ್ರಿಟಿಗಳು ಇವರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಫಿಲ್ಮ್ಮೇಕರ್ ಅಶೋಕ್ ಪಂಡಿತ್, ಬಿಕ್ರಮ್ಜೀತ್ ಕೊವಿಡ್ಗೆ ಬಲಿಯಾಗಿದ್ದಾರೆ. ಅವರು ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ನಂತರ ಚಿತ್ರರಂಗಕ್ಕೆ ಬಂದು ಸಾಕಷ್ಟು ಪೋಷಕ ಪಾತ್ರ ನಿರ್ವಹಿಸಿದ್ದರು. ಅವರ ಕುಟುಂದವರಿಗೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದಿದ್ದಾರೆ.
Actor Bikramjeet Kanwarpal, who was known for his performance in Anil Kapoor's series 24 and web-series Special OPS, died of COVID-19. The 52-year-old actor was a retired Army officer. The news of Bikramjeet Kanwarpal's death was announced by filmmaker Vikram Bhatt on social media.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 02:23 pm
HK News Staffer
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm