ಬ್ರೇಕಿಂಗ್ ನ್ಯೂಸ್
01-05-21 03:54 pm Headline Karnataka News Network ಸಿನಿಮಾ
Photo credits : outlookindia
ನವದೆಹಲಿ,ಮೇ.01: ಹಿಂದಿಯ ಪ್ರಮುಖ ಸಿನಿಮಾ, ಟಿವಿ ಶೋ ಹಾಗೂ ವೆಬ್ ಸೀರಿಸ್ಗಳಲ್ಲಿ ಅಭಿನಯಿಸಿದ್ದ ನಟ ಮೇಜರ್ ಬಿಕ್ರಮ್ಜೀತ್ ಕನ್ವರ್ಪಾಲ್ ಕೊವಿಡ್ಗೆ ಬಲಿಯಾಗಿದ್ದಾರೆ.
ಅವರಿಗೆ 52 ವರ್ಷ ವಯಸ್ಸಾಗಿತ್ತು. ಈ ಮೂಲಕ ಭಾರತ ಚಿತ್ರರಂಗ ಮತ್ತೋರ್ವ ಕಲಾವಿದನನ್ನು ಕಳೆದುಕೊಂಡಂತಾಗಿದೆ.

ಬಿಕ್ರಮ್ಜೀತ್ ಕನ್ವರ್ಪಾಲ್ ಅವರಿಗೆ ಇತ್ತೀಚೆಗೆ ಕೊರೊನಾ ಸೋಂಕು ಅಂಟಿರುವ ವಿಚಾರ ದೃಢವಾಗಿತ್ತು. ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವೇಳೆ ಅವರಿಗೆ ತೀವ್ರವಾಗಿ ಉಸಿರಾಟದ ತೊಂದರೆ ಕಾಡಿತ್ತು. ಕೊನೆಗೆ ಚಿಕಿತ್ಸೆ ಫಲಕಾರಿಯಾಗದೆ ಬಿಕ್ರಮ್ಜೀತ್ ಮೃತಪಟ್ಟಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಬಿಕ್ರಮ್ಜೀತ್ ಸಾವು ಬಾಲಿವುಡ್ಗೆ ಶಾಕ್ ನೀಡಿದೆ. ಸಾಕಷ್ಟು ಸೆಲೆಬ್ರಿಟಿಗಳು ಇವರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಫಿಲ್ಮ್ಮೇಕರ್ ಅಶೋಕ್ ಪಂಡಿತ್, ಬಿಕ್ರಮ್ಜೀತ್ ಕೊವಿಡ್ಗೆ ಬಲಿಯಾಗಿದ್ದಾರೆ. ಅವರು ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ನಂತರ ಚಿತ್ರರಂಗಕ್ಕೆ ಬಂದು ಸಾಕಷ್ಟು ಪೋಷಕ ಪಾತ್ರ ನಿರ್ವಹಿಸಿದ್ದರು. ಅವರ ಕುಟುಂದವರಿಗೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದಿದ್ದಾರೆ.
Actor Bikramjeet Kanwarpal, who was known for his performance in Anil Kapoor's series 24 and web-series Special OPS, died of COVID-19. The 52-year-old actor was a retired Army officer. The news of Bikramjeet Kanwarpal's death was announced by filmmaker Vikram Bhatt on social media.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm