ಬ್ರೇಕಿಂಗ್ ನ್ಯೂಸ್
03-05-21 11:11 am Source: FILMIBEAT Shruthi Gk ಸಿನಿಮಾ
ಕೇರಳ ವಿಧಾನಸಭೆ ಚುನಾವಣೆಯಲ್ಲಿ ವಿಜಯ ಸಾಧಿಸಿರುವ ಪಿಣರಾಯಿ ವಿಜಯನ್ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿಬದುಬರುತ್ತಿದೆ. ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಮುಂದುವರೆಸುತ್ತಿರುವ ಪಿಣರಾಯಿ ಅವರಿಗೆ ಮಲಯಾಳಂ ಸಿನಿತಾರೆಯರಿಂದ ಅಭಿನಂದನೆ ಹರಿದುಬರುತ್ತಿದೆ. ಮೋಹನ್ ಲಾಲ್, ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಸೇರಿದಂತೆ ಅನೇಕರು ಪಿಣರಾಯಿ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ನಟ ದುಲ್ಕರ್ ಸಲ್ಮಾನ್, 'ಕಳೆದ ಕೆಲವು ದಿನಗಳಿಂದ ಪರಿಸ್ಥಿತಿ ಗಂಭೀರವಾಗಿದೆ. ಇದರ ನಡುವೆಯೂ ಸಂತೋಷದ ಸುದ್ದಿ. ಐತಿಹಾಸಿಕ ಗೆಲುವಿಗೆ ಮುಖ್ಯಮಂತ್ರಿ ಪಿಣಿಯಾರಿ ವಿಜಯನ್ ಮತ್ತು ತಂಡಕ್ಕೆ ಅಭಿನಂದನೆಗಳು. ಕೇರಳ ಎದುರಿಸಿದ ಕೆಲವು ಕಠಿಣ ಸಮಯದಲ್ಲಿ ಅನುಕರಣೀಯ ನಾಯಕತ್ವ ತೋರಿದ್ದೀರಿ. ಉಜ್ವಲ ಭವಿಷ್ಯಕ್ಕಾಗಿ ನಾವು ಎದುರು ನೋಡುತ್ತಿದ್ದೇವೆ' ಎಂದು ಬರೆದುಕೊಂಡಿದ್ದಾರೆ.

ನಟ ಪೃಥ್ವಿರಾಜ್ ಸುಕುಮಾರನ್, 'ಗೌರವಾನ್ವಿತ ಮುಖ್ಯಮಂತ್ರಿ, ಶ್ರೀ ಪಿಣರಾಯಿ ವಿಜಯನ್ ನೇತೃತ್ವದ ಎಲ್ ಡಿ ಎಫ್ ಮತ್ತು ರಾಜ್ಯದ ಎಲ್ಲಾ ಚುನಾಯಿತ ಪ್ರತಿನಿಧಗಳಿಗೆ ಅಭಿನಂದನೆಗಳು' ಎಂದು ಹೇಳಿದ್ದಾರೆ.
ನಟ ಮೋಹನ್ ಲಾಲ್ ವಿಶ್ ಮಾಡಿ, ಜಯಗಳಿಸಿದ ಎಲ್ಲಾ ಅಭ್ಯರ್ಥಿಗಳಿಗೂ ಅಭಿನಂದನೆಗಳು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ನನ್ನ ಶುಭಾಶಯಗಳು' ಎಂದಿದ್ದಾರೆ.
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm