ಬ್ರೇಕಿಂಗ್ ನ್ಯೂಸ್
03-05-21 11:11 am Source: FILMIBEAT Shruthi Gk ಸಿನಿಮಾ
ಕೇರಳ ವಿಧಾನಸಭೆ ಚುನಾವಣೆಯಲ್ಲಿ ವಿಜಯ ಸಾಧಿಸಿರುವ ಪಿಣರಾಯಿ ವಿಜಯನ್ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿಬದುಬರುತ್ತಿದೆ. ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಮುಂದುವರೆಸುತ್ತಿರುವ ಪಿಣರಾಯಿ ಅವರಿಗೆ ಮಲಯಾಳಂ ಸಿನಿತಾರೆಯರಿಂದ ಅಭಿನಂದನೆ ಹರಿದುಬರುತ್ತಿದೆ. ಮೋಹನ್ ಲಾಲ್, ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಸೇರಿದಂತೆ ಅನೇಕರು ಪಿಣರಾಯಿ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ನಟ ದುಲ್ಕರ್ ಸಲ್ಮಾನ್, 'ಕಳೆದ ಕೆಲವು ದಿನಗಳಿಂದ ಪರಿಸ್ಥಿತಿ ಗಂಭೀರವಾಗಿದೆ. ಇದರ ನಡುವೆಯೂ ಸಂತೋಷದ ಸುದ್ದಿ. ಐತಿಹಾಸಿಕ ಗೆಲುವಿಗೆ ಮುಖ್ಯಮಂತ್ರಿ ಪಿಣಿಯಾರಿ ವಿಜಯನ್ ಮತ್ತು ತಂಡಕ್ಕೆ ಅಭಿನಂದನೆಗಳು. ಕೇರಳ ಎದುರಿಸಿದ ಕೆಲವು ಕಠಿಣ ಸಮಯದಲ್ಲಿ ಅನುಕರಣೀಯ ನಾಯಕತ್ವ ತೋರಿದ್ದೀರಿ. ಉಜ್ವಲ ಭವಿಷ್ಯಕ್ಕಾಗಿ ನಾವು ಎದುರು ನೋಡುತ್ತಿದ್ದೇವೆ' ಎಂದು ಬರೆದುಕೊಂಡಿದ್ದಾರೆ.

ನಟ ಪೃಥ್ವಿರಾಜ್ ಸುಕುಮಾರನ್, 'ಗೌರವಾನ್ವಿತ ಮುಖ್ಯಮಂತ್ರಿ, ಶ್ರೀ ಪಿಣರಾಯಿ ವಿಜಯನ್ ನೇತೃತ್ವದ ಎಲ್ ಡಿ ಎಫ್ ಮತ್ತು ರಾಜ್ಯದ ಎಲ್ಲಾ ಚುನಾಯಿತ ಪ್ರತಿನಿಧಗಳಿಗೆ ಅಭಿನಂದನೆಗಳು' ಎಂದು ಹೇಳಿದ್ದಾರೆ.
ನಟ ಮೋಹನ್ ಲಾಲ್ ವಿಶ್ ಮಾಡಿ, ಜಯಗಳಿಸಿದ ಎಲ್ಲಾ ಅಭ್ಯರ್ಥಿಗಳಿಗೂ ಅಭಿನಂದನೆಗಳು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ನನ್ನ ಶುಭಾಶಯಗಳು' ಎಂದಿದ್ದಾರೆ.
This News Article Is A Copy Of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 02:23 pm
HK News Staffer
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm