ಬ್ರೇಕಿಂಗ್ ನ್ಯೂಸ್
03-05-21 11:11 am Source: FILMIBEAT Shruthi Gk ಸಿನಿಮಾ
ಕೇರಳ ವಿಧಾನಸಭೆ ಚುನಾವಣೆಯಲ್ಲಿ ವಿಜಯ ಸಾಧಿಸಿರುವ ಪಿಣರಾಯಿ ವಿಜಯನ್ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿಬದುಬರುತ್ತಿದೆ. ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಮುಂದುವರೆಸುತ್ತಿರುವ ಪಿಣರಾಯಿ ಅವರಿಗೆ ಮಲಯಾಳಂ ಸಿನಿತಾರೆಯರಿಂದ ಅಭಿನಂದನೆ ಹರಿದುಬರುತ್ತಿದೆ. ಮೋಹನ್ ಲಾಲ್, ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಸೇರಿದಂತೆ ಅನೇಕರು ಪಿಣರಾಯಿ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ನಟ ದುಲ್ಕರ್ ಸಲ್ಮಾನ್, 'ಕಳೆದ ಕೆಲವು ದಿನಗಳಿಂದ ಪರಿಸ್ಥಿತಿ ಗಂಭೀರವಾಗಿದೆ. ಇದರ ನಡುವೆಯೂ ಸಂತೋಷದ ಸುದ್ದಿ. ಐತಿಹಾಸಿಕ ಗೆಲುವಿಗೆ ಮುಖ್ಯಮಂತ್ರಿ ಪಿಣಿಯಾರಿ ವಿಜಯನ್ ಮತ್ತು ತಂಡಕ್ಕೆ ಅಭಿನಂದನೆಗಳು. ಕೇರಳ ಎದುರಿಸಿದ ಕೆಲವು ಕಠಿಣ ಸಮಯದಲ್ಲಿ ಅನುಕರಣೀಯ ನಾಯಕತ್ವ ತೋರಿದ್ದೀರಿ. ಉಜ್ವಲ ಭವಿಷ್ಯಕ್ಕಾಗಿ ನಾವು ಎದುರು ನೋಡುತ್ತಿದ್ದೇವೆ' ಎಂದು ಬರೆದುಕೊಂಡಿದ್ದಾರೆ.

ನಟ ಪೃಥ್ವಿರಾಜ್ ಸುಕುಮಾರನ್, 'ಗೌರವಾನ್ವಿತ ಮುಖ್ಯಮಂತ್ರಿ, ಶ್ರೀ ಪಿಣರಾಯಿ ವಿಜಯನ್ ನೇತೃತ್ವದ ಎಲ್ ಡಿ ಎಫ್ ಮತ್ತು ರಾಜ್ಯದ ಎಲ್ಲಾ ಚುನಾಯಿತ ಪ್ರತಿನಿಧಗಳಿಗೆ ಅಭಿನಂದನೆಗಳು' ಎಂದು ಹೇಳಿದ್ದಾರೆ.
ನಟ ಮೋಹನ್ ಲಾಲ್ ವಿಶ್ ಮಾಡಿ, ಜಯಗಳಿಸಿದ ಎಲ್ಲಾ ಅಭ್ಯರ್ಥಿಗಳಿಗೂ ಅಭಿನಂದನೆಗಳು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ನನ್ನ ಶುಭಾಶಯಗಳು' ಎಂದಿದ್ದಾರೆ.
This News Article Is A Copy Of FILMIBEAT
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm