ಬ್ರೇಕಿಂಗ್ ನ್ಯೂಸ್
03-05-21 11:11 am Source: FILMIBEAT Shruthi Gk ಸಿನಿಮಾ
ಕೇರಳ ವಿಧಾನಸಭೆ ಚುನಾವಣೆಯಲ್ಲಿ ವಿಜಯ ಸಾಧಿಸಿರುವ ಪಿಣರಾಯಿ ವಿಜಯನ್ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿಬದುಬರುತ್ತಿದೆ. ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಮುಂದುವರೆಸುತ್ತಿರುವ ಪಿಣರಾಯಿ ಅವರಿಗೆ ಮಲಯಾಳಂ ಸಿನಿತಾರೆಯರಿಂದ ಅಭಿನಂದನೆ ಹರಿದುಬರುತ್ತಿದೆ. ಮೋಹನ್ ಲಾಲ್, ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಸೇರಿದಂತೆ ಅನೇಕರು ಪಿಣರಾಯಿ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ನಟ ದುಲ್ಕರ್ ಸಲ್ಮಾನ್, 'ಕಳೆದ ಕೆಲವು ದಿನಗಳಿಂದ ಪರಿಸ್ಥಿತಿ ಗಂಭೀರವಾಗಿದೆ. ಇದರ ನಡುವೆಯೂ ಸಂತೋಷದ ಸುದ್ದಿ. ಐತಿಹಾಸಿಕ ಗೆಲುವಿಗೆ ಮುಖ್ಯಮಂತ್ರಿ ಪಿಣಿಯಾರಿ ವಿಜಯನ್ ಮತ್ತು ತಂಡಕ್ಕೆ ಅಭಿನಂದನೆಗಳು. ಕೇರಳ ಎದುರಿಸಿದ ಕೆಲವು ಕಠಿಣ ಸಮಯದಲ್ಲಿ ಅನುಕರಣೀಯ ನಾಯಕತ್ವ ತೋರಿದ್ದೀರಿ. ಉಜ್ವಲ ಭವಿಷ್ಯಕ್ಕಾಗಿ ನಾವು ಎದುರು ನೋಡುತ್ತಿದ್ದೇವೆ' ಎಂದು ಬರೆದುಕೊಂಡಿದ್ದಾರೆ.

ನಟ ಪೃಥ್ವಿರಾಜ್ ಸುಕುಮಾರನ್, 'ಗೌರವಾನ್ವಿತ ಮುಖ್ಯಮಂತ್ರಿ, ಶ್ರೀ ಪಿಣರಾಯಿ ವಿಜಯನ್ ನೇತೃತ್ವದ ಎಲ್ ಡಿ ಎಫ್ ಮತ್ತು ರಾಜ್ಯದ ಎಲ್ಲಾ ಚುನಾಯಿತ ಪ್ರತಿನಿಧಗಳಿಗೆ ಅಭಿನಂದನೆಗಳು' ಎಂದು ಹೇಳಿದ್ದಾರೆ.
ನಟ ಮೋಹನ್ ಲಾಲ್ ವಿಶ್ ಮಾಡಿ, ಜಯಗಳಿಸಿದ ಎಲ್ಲಾ ಅಭ್ಯರ್ಥಿಗಳಿಗೂ ಅಭಿನಂದನೆಗಳು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ನನ್ನ ಶುಭಾಶಯಗಳು' ಎಂದಿದ್ದಾರೆ.
This News Article Is A Copy Of FILMIBEAT
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 11:31 am
Mangalore Correspondent
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm