ಬ್ರೇಕಿಂಗ್ ನ್ಯೂಸ್
03-05-21 11:11 am Source: FILMIBEAT Shruthi Gk ಸಿನಿಮಾ
ಕೇರಳ ವಿಧಾನಸಭೆ ಚುನಾವಣೆಯಲ್ಲಿ ವಿಜಯ ಸಾಧಿಸಿರುವ ಪಿಣರಾಯಿ ವಿಜಯನ್ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿಬದುಬರುತ್ತಿದೆ. ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಮುಂದುವರೆಸುತ್ತಿರುವ ಪಿಣರಾಯಿ ಅವರಿಗೆ ಮಲಯಾಳಂ ಸಿನಿತಾರೆಯರಿಂದ ಅಭಿನಂದನೆ ಹರಿದುಬರುತ್ತಿದೆ. ಮೋಹನ್ ಲಾಲ್, ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಸೇರಿದಂತೆ ಅನೇಕರು ಪಿಣರಾಯಿ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕ ಅಭಿನಂದನೆ ಸಲ್ಲಿಸುತ್ತಿದ್ದಾರೆ.
ನಟ ದುಲ್ಕರ್ ಸಲ್ಮಾನ್, 'ಕಳೆದ ಕೆಲವು ದಿನಗಳಿಂದ ಪರಿಸ್ಥಿತಿ ಗಂಭೀರವಾಗಿದೆ. ಇದರ ನಡುವೆಯೂ ಸಂತೋಷದ ಸುದ್ದಿ. ಐತಿಹಾಸಿಕ ಗೆಲುವಿಗೆ ಮುಖ್ಯಮಂತ್ರಿ ಪಿಣಿಯಾರಿ ವಿಜಯನ್ ಮತ್ತು ತಂಡಕ್ಕೆ ಅಭಿನಂದನೆಗಳು. ಕೇರಳ ಎದುರಿಸಿದ ಕೆಲವು ಕಠಿಣ ಸಮಯದಲ್ಲಿ ಅನುಕರಣೀಯ ನಾಯಕತ್ವ ತೋರಿದ್ದೀರಿ. ಉಜ್ವಲ ಭವಿಷ್ಯಕ್ಕಾಗಿ ನಾವು ಎದುರು ನೋಡುತ್ತಿದ್ದೇವೆ' ಎಂದು ಬರೆದುಕೊಂಡಿದ್ದಾರೆ.
ನಟ ಪೃಥ್ವಿರಾಜ್ ಸುಕುಮಾರನ್, 'ಗೌರವಾನ್ವಿತ ಮುಖ್ಯಮಂತ್ರಿ, ಶ್ರೀ ಪಿಣರಾಯಿ ವಿಜಯನ್ ನೇತೃತ್ವದ ಎಲ್ ಡಿ ಎಫ್ ಮತ್ತು ರಾಜ್ಯದ ಎಲ್ಲಾ ಚುನಾಯಿತ ಪ್ರತಿನಿಧಗಳಿಗೆ ಅಭಿನಂದನೆಗಳು' ಎಂದು ಹೇಳಿದ್ದಾರೆ.
ನಟ ಮೋಹನ್ ಲಾಲ್ ವಿಶ್ ಮಾಡಿ, ಜಯಗಳಿಸಿದ ಎಲ್ಲಾ ಅಭ್ಯರ್ಥಿಗಳಿಗೂ ಅಭಿನಂದನೆಗಳು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ನನ್ನ ಶುಭಾಶಯಗಳು' ಎಂದಿದ್ದಾರೆ.
This News Article Is A Copy Of FILMIBEAT
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm