ಬ್ರೇಕಿಂಗ್ ನ್ಯೂಸ್
03-05-21 11:15 am Source: FILMIBEAT Shruthi Gk ಸಿನಿಮಾ
ದೇಶದಲ್ಲಿ ಕೊರೊನಾ ಮಹಾಮಾರಿ ಸಾವಿರಾರು ಜನರನ್ನು ಬಲಿ ಪಡೆಯುತ್ತಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಆಸ್ಪತ್ರೆ, ಬೆಡ್, ಆಕ್ಸಿಜನ್ ಸಿಗದೆ ಸೋಂಕಿತರು ಪರದಾಡುತ್ತಿದ್ದಾರೆ. ಚಿತ್ರರಂಗದ ಅನೇಕ ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಟಿವಿ ಖ್ಯಾತ ನಿರೂಪಕಿ ಮತ್ತು ನಟಿ ಕನುಪ್ರಿಯಾ ಕೊರೊನಾಗೆ ಬಲಿಯಾಗಿದ್ದಾರೆ. ಬ್ರಹ್ಮ ಕುಮಾರಿಸ್ ಮತ್ತು ಕರ್ಮಭೂಮಿ ಕಾರ್ಯಕ್ರಮಗಳನ್ನು ಹೋಸ್ಟ್ ಮಾಡುವ ಮೂಲಕ ಕನುಪ್ರಿಯಾ ಪ್ರಸಿದ್ಧಿಗಳಿಸಿದ್ದರು. ನಿರೂಪಕಿಯಾಗಿ, ನಟಿಯಾಗಿ ಮತ್ತು ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದರು.
ಈ ವಿಚಾರವನ್ನು ಕನುಪ್ರಿಯಾ ಸಹೋದರಿ ಬಿ.ಕೆ ಶಿವಾನಿ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. ಕೊರೊನಾ ಪಾಸಿಟಿವ್ ಬಂದ ಬಳಿಕ ಕನುಪ್ರಿಯಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಕನುಪ್ರಿಯಾ ನಡೆಸಿಕೊಡುತ್ತಿದ್ದ ಕರ್ಮಭೂಮಿ ಕಾರ್ಯಕ್ರಮ ಯುವ ನಾಯಕತ್ವವನ್ನು ಕೇಂದ್ರಿಕರಿಸಿತ್ತು. ನಾಯಕತ್ವ, ಸ್ವಯಂ ಸುಧಾರಣೆ, ನಿರ್ಧಾರ ತೆಗೆದುಕೊಳ್ಳುವುದು ಹೀಗೆ ಯುವಕರನ್ನು ಪ್ರೇರೇಪಿಸುವ ಕಾರ್ಯಕ್ರಮವಾಗಿತ್ತು.
ನಟಿಯಾಗಿ ತನ್ನ ವೃತ್ತಿ ಜೀವನ ಪ್ರಾರಂಭಿಸಿದ ಕನುಪ್ರಿಯಾ 80ಕ್ಕೂ ಹೆಚ್ಚು ಧಾರಾವಾಹಿ, 50 ಟೆಲಿಫಿಲ್ಮ್ ಗಳಲ್ಲಿ ನಟಿಸಿದ್ದಾರೆ. ಭನ್ವಾರ್, ಕಹಿ ಏಕ್ ಗಾಂವ್, ಮೇರಿ ಕಹಾನಿ, ಕರ್ತವ್ಯ, ತೆಸು ಕೆ ಫೂಲ್ ಸೇರಿದಂತೆ ಅನೇಕ ಧಾರಾವಾಹಿಗಳಲ್ಲಿ ನಟಿಸಿದ್ದಾರೆ.
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm