ಬ್ರೇಕಿಂಗ್ ನ್ಯೂಸ್
26-08-20 05:52 pm Headline Karnataka News Network ಸಿನಿಮಾ
ಆಗಸ್ಟ್ 26: ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದಕ್ಕೆ ನಮ್ಮ ಸಿನಿಮಾ ನಟ ನಟಿಯರು ಹಾಗೂ ಅವರ ಪರಿವಾರವೂ ಹೊರತಾಗಿಲ್ಲ. ಸದ್ಯ ಈ ಸಾಲಿನಲ್ಲಿದೆ ದಕ್ಷಿಣ ಭಾರತದ ಖ್ಯಾತ ನಟಿ ತಮನ್ನಾ ಭಾಟಿಯಾ ಕುಟುಂಬ.
ಹೌದು.. ಸೌತ್ ಇಂಡಿಯಾದ ಹೆಸರಾಂತ ನಟಿ ತಮನ್ನಾ ಭಾಟಿಯಾ ಮನೆಯಲ್ಲಿ ಕೊರೊನಾ ತಾಂಡವವಾಡ್ತಿದೆ. ತಮನ್ನಾ ತಂದೆ ಹಾಗೂ ತಾಯಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ತಮನ್ನಾ ತಮ್ಮ ಫೇಸ್ಬುಕ್ ಅಕೌಂಟ್ನಲ್ಲಿ ಬರೆದುಕೊಂಡಿದ್ದಾರೆ.
‘ಕಳೆದ ಒಂದು ವಾರದಿಂದ ನನ್ನ ತಂದೆ ಹಾಗೂ ತಾಯಿಗೆ ಕೊರೊನಾ ಲಕ್ಷಣಗಳು ಕಂಡು ಬಂದಿತ್ತು. ಈ ಹಿನ್ನೆಲೆ ಅವರ ಜೊತೆಗೆ ಮನೆಯಲ್ಲಿರುವ ಎಲ್ಲರೂ ಮುಂಜಾಗ್ರತಾ ಕ್ರಮವಾಗಿ ಕೊರೊನಾ ಪರೀಕ್ಷೆ ಮಾಡಿಸಿಕೊಂಡ್ವಿ. ಪರೀಕ್ಷೆಯ ವರದಿ ಕೈಗೆ ಬಂದು ಸೇರಿದೆ. ದುರಾದೃಷ್ಟವಶಾತ್ ನನ್ನ ತಂದೆ- ತಾಯಿಗೆ ಕೊರೊನಾ ಪಾಸಿಟಿವ್ ಬಂದಿದೆ. ಆಯಾ ಅಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದೇವೆ. ಜೊತೆಗೆ ಮುಂಜಾಗ್ರತಾ ನಿಯಮಗಳನ್ನ ಪಾಲಿಸುತ್ತಿದ್ದೇವೆ. ತಂದೆ ಹಾಗೂ ತಾಯಿಯವರನ್ನ ಹೊರತುಪಡಿಸಿ, ನನ್ನ ಹಾಗೂ ಸ್ಟಾಫ್ಗಳ ರಿಪೋರ್ಟ್ ಹಾಗೇ ಮನೆಯಲ್ಲಿ ಉಳಿದೆಲ್ಲರಿಗೂ ಕೊರೊನಾ ನೆಗೆಟಿವ್ ಬಂದಿದೆ. ದೇವರ ದಯೆಯಿಂದ ಅವರು ಒಳ್ಳೆಯ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಹಾಗೇ ನಿಮ್ಮ ಪ್ರಾರ್ಥನೆ ಹಾಗೂ ಆಶೀರ್ವಾದ ಅವರನ್ನು ಶೀರ್ಘವೇ ಗುಣಮುಖರನ್ನಾಗಿಸುತ್ತದೆ ಅನ್ನೋ ನಂಬಿಕೆ ಇದೆ’ ಅಂತ ತಮನ್ನಾ ಸಂದೇಶವೊಂದನ್ನು ನೀಡಿದ್ದಾರೆ.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm