ಬ್ರೇಕಿಂಗ್ ನ್ಯೂಸ್
04-05-21 11:14 am Source: FILMIBEAT Manjunatha C ಸಿನಿಮಾ
ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಹೋದರ ಕೊರೊನಾ ಸೋಂಕಿಗೆ ತುತ್ತಾಗಿ ನಿಧನ ಹೊಂದಿದ್ದಾರೆ. ಈ ವಿಷಯವನ್ನು ಅರ್ಜುನ್ ಜನ್ಯ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
'ಕೋವಿಡ್ನಿಂದಾಗಿ ನನ್ನ ಸಹೋದರನನ್ನು ನಾನು ಕಳೆದುಕೊಂಡೆ. ಕಿರಣ್, ಈ ದುಃಖವನ್ನು ಹೇಗೆ ಹೇಳಿಕೊಳ್ಳಲಿ ಎಂದು ನನಗೆ ಗೊತ್ತಾಗುತ್ತಿಲ್ಲ. ನೀನಿರದೆ ಇರುವುದು ಕಷ್ಟ. ನನ್ನ ಕೊನೆಯ ಉಸಿರಿನವರೆಗೆ ನೀನು ನನ್ನ ಉಸಿರಿನಲ್ಲಿ ಇರುತ್ತೀಯ' ಎಂದು ಅರ್ಜುನ್ ಜನ್ಯ ಪೋಸ್ಟ್ ಮಾಡಿದ್ದಾರೆ.
ತಮ್ಮ ಏಳಿಗೆಯಲ್ಲಿ ಸಹೋದರ ಕಿರಣ್ ಪಾತ್ರ ದೊಡ್ಡದು ಎಂದು ಹಿಂದೊಮ್ಮೆ ಹೇಳಿಕೊಂಡಿದ್ದರು ಅರ್ಜುನ್ ಜನ್ಯ. ಹಾಗಾಗಿ ಸಹೋದರನ ಅಗಲಿಕೆ ಅರ್ಜುನ್ ಜನ್ಯ ಅವರಿಗೆ ತೀವ್ರ ದುಃಖ ತಂದಿದೆ.
ಅರ್ಜುನ್ ಜನ್ಯಗೆ ಸಹ ಕೊರೊನಾ ಬಂದಿತ್ತು. ಏಪ್ರಿಲ್ ಎರಡನೇ ವಾರದಲ್ಲಿ ಕೋವಿಡ್ ಪಾಸಿಟಿವ್ ಆಗಿದ್ದ ಅರ್ಜುನ್ ಜನ್ಯ ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿಯೇ ಐಸೋಲೇಷನ್ಗೆ ಒಳಗಾಗಿದ್ದರು. ಹತ್ತು ದಿನಗಳ ನಂತರ ಜನ್ಯ ಅವರಿಗೆ ನೆಗೆಟಿವ್ ಬಂತು. ಕಳೆದ ವರ್ಷ ಫೆಬ್ರವರಿಯಲ್ಲಿ ಅರ್ಜುನ್ ಜನ್ಯ ತೀವ್ರ ಎದೆನೋವಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅರ್ಜುನ್ ಜನ್ಯಗೆ ಆಂಜಿಯೋಗ್ರಾಂ, ಆಂಜಿಯೋಪ್ಲಾಸ್ಟಿ ಮಾಡಲಾಗಿತ್ತು.
ಚಂದನವನದ ಹಲವು ಮಂದಿ ಸೆಲೆಬ್ರಿಟಿಗಳು ಕೆಲವೇ ದಿನಗಳಲ್ಲಿ ಕೊರೊನಾದಿಂದ ಜೀವ ಕಳೆದುಕೊಂಡಿದ್ದಾರೆ. ಚಂದನವನದ ಯುವ ನಿರ್ಮಾಪಕ ರಾಜಶೇಖರ್, ಖ್ಯಾತ ನಿರ್ಮಾಪಕ ರಾಮು, ನಿರ್ಮಾಪಕ ಚಂದ್ರಶೇಖರ್, ಮೇಕಪ್ಮ್ಯಾನ್ ಸೀನ, ಪುಟ್ಟಣ ಕಣಗಾಲ್ ಪುತ್ರ, ಡಿಸೈನರ್ ಮಸ್ತಾನ್ ಇವರೆಲ್ಲರುಗಳು ಕೆಲವೇ ದಿನಗಳ ಅಂತರದಲ್ಲಿ ಕೊರೊನಾಕ್ಕೆ ಬಲಿ ಆಗಿದ್ದಾರೆ. ನಿನ್ನೆಯಷ್ಟೆ ಯುವ ನಿರ್ದೇಶಕ ಸಂತೋಶ್ ಕೋವಿಡ್ನಿಂದ ಸಾವನ್ನಪ್ಪಿದ್ದರು.
This News Article Is A Copy Of FILMIBEAT
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am