ಬ್ರೇಕಿಂಗ್ ನ್ಯೂಸ್
04-05-21 11:09 pm Dhruthi ಸಿನಿಮಾ
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರ ಕುಟುಂಬಕ್ಕೆ ಕೊರೊನಾ ಆಘಾತ ನೀಡಿದೆ. ಮನೆಯ ಅಷ್ಟೂ ಸದಸ್ಯರಿಗೆ ಸೋಂಕು ತಗುಲಿರುವುದು ದೃಢವಾಗಿದೆ.
ದೀಪಿಕಾ ಪಡುಕೋಣೆ ಅವರ ತಂದೆ ಪ್ರಕಾಶ್ ಪಡುಕೋಣೆ, ತಾಯಿ ಉಜಾಲಾ, ತಂಗಿ ಅನಿಶಾಗೆ ಸೋಂಕು ತಗುಲಿರುವುದು ಖಚಿತಗೊಂಡಿತ್ತು. ಸದ್ಯ ಪ್ರಕಾಶ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಮಧ್ಯೆ ಮನೆಯ ಸದಸ್ಯರ ಸಂಪರ್ಕಕ್ಕೆ ಬಂದ ನಟಿ ದೀಪಿಕಾಗೂ ಕೊರೊನಾ ತಗುಲಿರುವುದು ಖಚಿತಗೊಂಡಿದೆ ಎಂದು ಮೂಲಗಳು ತಿಳಿಸಿವೆ.
ಮುಂಬೈನಲ್ಲಿದ್ದ ದೀಪಿಕಾ ಮತ್ತು ಪತಿ, ನಟ ರಣ್ವೀರ್ ಸಿಂಗ್, ಅಲ್ಲಿ ಕೊರೊನಾ ಹೆಚ್ಚಾದ ಕಾರಣ, ಜೊತೆಗೆ ಶೂಟಿಂಗ್ ಕೂಡ ಇಲ್ಲದೇ ಇರುವುದರಿಂದ ಕಳೆದ ತಿಂಗಳು ಬೆಂಗಳೂರಿಗೆ ಬಂದಿದ್ದರು. ಒಂದಷ್ಟು ಕಾಲ ಕುಟುಂಬದ ಜೊತೆಗೆ ಸಮಯ ಕಳೆಯುವುದು ಅವರ ಉದ್ದೇಶವಾಗಿತ್ತು. ಆದರೆ, ಈಗ ರಣ್ವೀರ್ ಹೊರತುಪಡಿಸಿ, ಕುಟುಂಬಸ್ಥರಿಗೆ ಕೊರೊನಾ ಸೋಂಕು ತಗುಲಿರುವುದು ಆತಂಕ ಮೂಡಿಸಿದೆ!
ದೀಪಿಕಾ ಅವರ ತಂದೆ ಸೋಂಕಿನಿಂದ ಬಳಲುತ್ತಿದ್ದು, ಈ ವಾರಾಂತ್ಯಕ್ಕೆ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ. ಕಳೆದ 10 ದಿನಗಳ ಹಿಂದೆ ಪ್ರಕಾಶ್, ಅವರ ಪತ್ನಿ ಉಜಾಲಾ ಮತ್ತು ಮಗಳು ಅನಿಶಾಗೆ ರೋಗದ ಲಕ್ಷಣಗಳು ಕಾಣಿಸಿಕೊಂಡಿದ್ದವು. ಹಾಗಾಗಿ, ಪರೀಕ್ಷೆ ಮಾಡಿಸಲಾಗಿತ್ತು. ಎಲ್ಲರಿಗೂ ಪಾಸಿಟಿವ್ ಬಂದಿತ್ತು. ಎಲ್ಲರ ಆರೋಗ್ಯವೂ ಸ್ಥಿರವಾಗಿದೆ. ಪತ್ನಿ ಮತ್ತು ಮಗಳು ಮನೆಯಲ್ಲಿ ಇದ್ದಾರೆ. ಪ್ರಕಾಶ್ ಕೂಡ 2-3 ದಿನಗಳಲ್ಲಿ ಡಿಸ್ಚಾರ್ಜ್ ಆಗಲಿದ್ದಾರೆ' ಎಂದು ಪ್ರಕಾಶ್ ಅವರ ಸ್ನೇಹಿತ ವಿಮಲ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
Deepika Padukone has tested positive for Covid-19 and is currently in Bangalore with her family. Earlier today, it was reported that Deepika’s father, Prakash Padukone, mother Ujjala, and sister Anisha, had tested positive for the novel coronavirus. More details about Deepika’s health are awaited.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm