ಬ್ರೇಕಿಂಗ್ ನ್ಯೂಸ್
04-05-21 11:09 pm Dhruthi ಸಿನಿಮಾ
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರ ಕುಟುಂಬಕ್ಕೆ ಕೊರೊನಾ ಆಘಾತ ನೀಡಿದೆ. ಮನೆಯ ಅಷ್ಟೂ ಸದಸ್ಯರಿಗೆ ಸೋಂಕು ತಗುಲಿರುವುದು ದೃಢವಾಗಿದೆ.
ದೀಪಿಕಾ ಪಡುಕೋಣೆ ಅವರ ತಂದೆ ಪ್ರಕಾಶ್ ಪಡುಕೋಣೆ, ತಾಯಿ ಉಜಾಲಾ, ತಂಗಿ ಅನಿಶಾಗೆ ಸೋಂಕು ತಗುಲಿರುವುದು ಖಚಿತಗೊಂಡಿತ್ತು. ಸದ್ಯ ಪ್ರಕಾಶ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಮಧ್ಯೆ ಮನೆಯ ಸದಸ್ಯರ ಸಂಪರ್ಕಕ್ಕೆ ಬಂದ ನಟಿ ದೀಪಿಕಾಗೂ ಕೊರೊನಾ ತಗುಲಿರುವುದು ಖಚಿತಗೊಂಡಿದೆ ಎಂದು ಮೂಲಗಳು ತಿಳಿಸಿವೆ.
ಮುಂಬೈನಲ್ಲಿದ್ದ ದೀಪಿಕಾ ಮತ್ತು ಪತಿ, ನಟ ರಣ್ವೀರ್ ಸಿಂಗ್, ಅಲ್ಲಿ ಕೊರೊನಾ ಹೆಚ್ಚಾದ ಕಾರಣ, ಜೊತೆಗೆ ಶೂಟಿಂಗ್ ಕೂಡ ಇಲ್ಲದೇ ಇರುವುದರಿಂದ ಕಳೆದ ತಿಂಗಳು ಬೆಂಗಳೂರಿಗೆ ಬಂದಿದ್ದರು. ಒಂದಷ್ಟು ಕಾಲ ಕುಟುಂಬದ ಜೊತೆಗೆ ಸಮಯ ಕಳೆಯುವುದು ಅವರ ಉದ್ದೇಶವಾಗಿತ್ತು. ಆದರೆ, ಈಗ ರಣ್ವೀರ್ ಹೊರತುಪಡಿಸಿ, ಕುಟುಂಬಸ್ಥರಿಗೆ ಕೊರೊನಾ ಸೋಂಕು ತಗುಲಿರುವುದು ಆತಂಕ ಮೂಡಿಸಿದೆ!
ದೀಪಿಕಾ ಅವರ ತಂದೆ ಸೋಂಕಿನಿಂದ ಬಳಲುತ್ತಿದ್ದು, ಈ ವಾರಾಂತ್ಯಕ್ಕೆ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ. ಕಳೆದ 10 ದಿನಗಳ ಹಿಂದೆ ಪ್ರಕಾಶ್, ಅವರ ಪತ್ನಿ ಉಜಾಲಾ ಮತ್ತು ಮಗಳು ಅನಿಶಾಗೆ ರೋಗದ ಲಕ್ಷಣಗಳು ಕಾಣಿಸಿಕೊಂಡಿದ್ದವು. ಹಾಗಾಗಿ, ಪರೀಕ್ಷೆ ಮಾಡಿಸಲಾಗಿತ್ತು. ಎಲ್ಲರಿಗೂ ಪಾಸಿಟಿವ್ ಬಂದಿತ್ತು. ಎಲ್ಲರ ಆರೋಗ್ಯವೂ ಸ್ಥಿರವಾಗಿದೆ. ಪತ್ನಿ ಮತ್ತು ಮಗಳು ಮನೆಯಲ್ಲಿ ಇದ್ದಾರೆ. ಪ್ರಕಾಶ್ ಕೂಡ 2-3 ದಿನಗಳಲ್ಲಿ ಡಿಸ್ಚಾರ್ಜ್ ಆಗಲಿದ್ದಾರೆ' ಎಂದು ಪ್ರಕಾಶ್ ಅವರ ಸ್ನೇಹಿತ ವಿಮಲ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
Deepika Padukone has tested positive for Covid-19 and is currently in Bangalore with her family. Earlier today, it was reported that Deepika’s father, Prakash Padukone, mother Ujjala, and sister Anisha, had tested positive for the novel coronavirus. More details about Deepika’s health are awaited.
29-03-24 03:43 pm
Bangalore Correspondent
CT Ravi, Amit Shah, Yathindra Siddaramaiah: ಯ...
29-03-24 03:40 pm
ರಾಜ್ಯದಲ್ಲಿ ಬರದ ಬೇಗೆಯ ನಡುವೆ ಉಷ್ಣ ಮಾರುತ ; 5 ದಿನ...
29-03-24 03:03 pm
ಹಾಸನ ; ಐದು ವರ್ಷದಲ್ಲಿ ಪ್ರಜ್ವಲ್ ರೇವಣ್ಣ ಆಸ್ತಿ ನಾ...
28-03-24 11:00 pm
DK Suresh, Assets : ಡಿಕೆಶಿ ಸೋದರ ಡಿ.ಕೆ.ಸುರೇಶ್...
28-03-24 09:45 pm
28-03-24 10:51 pm
HK News Desk
Arawind Kejriwal, Delhi HC: ಬಂಧಿತ ಕೇಜ್ರಿವಾಲ್...
28-03-24 04:36 pm
80 ವರ್ಷದ ಅಜ್ಜಿಗೆ ಮೊಮ್ಮಗ, ಪತ್ನಿಯಿಂದ ಮನಬಂದಂತೆ ಹ...
28-03-24 01:15 pm
Tamil Nadu MP Ganeshamurthi dies: ಟಿಕೆಟ್ ಕೈತಪ...
28-03-24 11:48 am
AAPs Lone Lok Sabha, MP Sushil Rinku: ಆಮ್ ಆದ್...
27-03-24 10:24 pm
29-03-24 01:49 pm
Mangalore Correspondent
ಏರ್ಪೋರ್ಟ್, ಎನ್.ಎಂ.ಪಿ.ಟಿ., ಕೆ.ಪಿ.ಟಿ.ಸಿ.ಎಲ್ ಕಾಂ...
28-03-24 10:56 pm
ಸರಕಾರಿ ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ ಕ...
28-03-24 07:12 pm
Manjunath Bhandary, KPCC working president: ಕ...
28-03-24 05:20 pm
Fire at seafood factory in Baikampady, Mangal...
28-03-24 04:52 pm
29-03-24 09:32 am
HK NEWS
Mangalore Valachil police raid: ವಳಚ್ಚಿಲ್ ; ಮನ...
28-03-24 10:30 pm
Udupi murder Nejar, Praveen Chowgule news: ಉಡ...
28-03-24 02:18 pm
Mangalore Police, CCB, Drugs; ಆಂಧ್ರಪ್ರದೇಶದಿಂದ...
27-03-24 11:12 pm
Bank vehicle robbery, ATM in Kasaragod: ಕಾಸರಗ...
27-03-24 06:20 pm