ಬ್ರೇಕಿಂಗ್ ನ್ಯೂಸ್
04-05-21 11:09 pm Dhruthi ಸಿನಿಮಾ
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರ ಕುಟುಂಬಕ್ಕೆ ಕೊರೊನಾ ಆಘಾತ ನೀಡಿದೆ. ಮನೆಯ ಅಷ್ಟೂ ಸದಸ್ಯರಿಗೆ ಸೋಂಕು ತಗುಲಿರುವುದು ದೃಢವಾಗಿದೆ.
ದೀಪಿಕಾ ಪಡುಕೋಣೆ ಅವರ ತಂದೆ ಪ್ರಕಾಶ್ ಪಡುಕೋಣೆ, ತಾಯಿ ಉಜಾಲಾ, ತಂಗಿ ಅನಿಶಾಗೆ ಸೋಂಕು ತಗುಲಿರುವುದು ಖಚಿತಗೊಂಡಿತ್ತು. ಸದ್ಯ ಪ್ರಕಾಶ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಮಧ್ಯೆ ಮನೆಯ ಸದಸ್ಯರ ಸಂಪರ್ಕಕ್ಕೆ ಬಂದ ನಟಿ ದೀಪಿಕಾಗೂ ಕೊರೊನಾ ತಗುಲಿರುವುದು ಖಚಿತಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ಮುಂಬೈನಲ್ಲಿದ್ದ ದೀಪಿಕಾ ಮತ್ತು ಪತಿ, ನಟ ರಣ್ವೀರ್ ಸಿಂಗ್, ಅಲ್ಲಿ ಕೊರೊನಾ ಹೆಚ್ಚಾದ ಕಾರಣ, ಜೊತೆಗೆ ಶೂಟಿಂಗ್ ಕೂಡ ಇಲ್ಲದೇ ಇರುವುದರಿಂದ ಕಳೆದ ತಿಂಗಳು ಬೆಂಗಳೂರಿಗೆ ಬಂದಿದ್ದರು. ಒಂದಷ್ಟು ಕಾಲ ಕುಟುಂಬದ ಜೊತೆಗೆ ಸಮಯ ಕಳೆಯುವುದು ಅವರ ಉದ್ದೇಶವಾಗಿತ್ತು. ಆದರೆ, ಈಗ ರಣ್ವೀರ್ ಹೊರತುಪಡಿಸಿ, ಕುಟುಂಬಸ್ಥರಿಗೆ ಕೊರೊನಾ ಸೋಂಕು ತಗುಲಿರುವುದು ಆತಂಕ ಮೂಡಿಸಿದೆ!
ದೀಪಿಕಾ ಅವರ ತಂದೆ ಸೋಂಕಿನಿಂದ ಬಳಲುತ್ತಿದ್ದು, ಈ ವಾರಾಂತ್ಯಕ್ಕೆ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ. ಕಳೆದ 10 ದಿನಗಳ ಹಿಂದೆ ಪ್ರಕಾಶ್, ಅವರ ಪತ್ನಿ ಉಜಾಲಾ ಮತ್ತು ಮಗಳು ಅನಿಶಾಗೆ ರೋಗದ ಲಕ್ಷಣಗಳು ಕಾಣಿಸಿಕೊಂಡಿದ್ದವು. ಹಾಗಾಗಿ, ಪರೀಕ್ಷೆ ಮಾಡಿಸಲಾಗಿತ್ತು. ಎಲ್ಲರಿಗೂ ಪಾಸಿಟಿವ್ ಬಂದಿತ್ತು. ಎಲ್ಲರ ಆರೋಗ್ಯವೂ ಸ್ಥಿರವಾಗಿದೆ. ಪತ್ನಿ ಮತ್ತು ಮಗಳು ಮನೆಯಲ್ಲಿ ಇದ್ದಾರೆ. ಪ್ರಕಾಶ್ ಕೂಡ 2-3 ದಿನಗಳಲ್ಲಿ ಡಿಸ್ಚಾರ್ಜ್ ಆಗಲಿದ್ದಾರೆ' ಎಂದು ಪ್ರಕಾಶ್ ಅವರ ಸ್ನೇಹಿತ ವಿಮಲ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
Deepika Padukone has tested positive for Covid-19 and is currently in Bangalore with her family. Earlier today, it was reported that Deepika’s father, Prakash Padukone, mother Ujjala, and sister Anisha, had tested positive for the novel coronavirus. More details about Deepika’s health are awaited.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 11:31 am
Mangalore Correspondent
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm