ಬ್ರೇಕಿಂಗ್ ನ್ಯೂಸ್
05-05-21 04:56 pm Source: FILMIBEAT Shruthi Gk ಸಿನಿಮಾ
ನಾನು ಆರೋಗ್ಯವಾಗಿ, ಆರಾಮಾಗಿ ಮನೆಯಲ್ಲಿ ಇದ್ದೀನಿ ಎಂದು ವಿಡಿಯೋ ಮೂಲಕ ನಟ ದೊಡ್ಡಣ್ಣ ಸ್ಪಷ್ಟನೆ ನೀಡಿದ್ದಾರೆ. ದೊಡ್ಡಣ್ಣ ಇನ್ನಿಲ್ಲ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ದೊಡ್ಡಣ್ಣ ಫೋಟೋ ಹಾಕಿ RIP ಅಂತ ಬರೆದು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು.
ಈ ಪೋಸ್ಟ್ ನೋಡಿ ಆತಂಕಗೊಂಡ ಅಭಿಮಾನಿಗಳು, ಸ್ನೇಹಿತರು, ಚಿತ್ರರಂಗದ ಗಣ್ಯರು ದೊಡ್ಡಣ್ಣ ಅವರಿಗೆ ಕರೆ ಮಾಡಿ ವಿಚಾರಿಸಿದ್ದಾರೆ. ಸಾಕಷ್ಟು ಫೋನ್ ಕರೆಗಳು ಬರುತ್ತಿದ್ದಂತೆ ನಟ ದೊಡ್ಡ ವಿಡಿಯೋ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ. ನಾನು ಸತ್ತಿಲ್ಲ ಬದುಕಿದ್ದೀನಿ ಎಂದು ಹೇಳಿದ್ದಾರೆ.
'ಯಾರೋ ಕಿಡಿಗೇಡಿಗಳು ನನ್ನ ಫೋಟೋ ಹಾಕಿ rip ಅಂತ ಹಾಕಿದ್ದಾರೆ. ದೊಡ್ಡಣ್ಣ ನಿಧನರಾಗಿದ್ದಾರೆ ಎನ್ನುವ ಹಾಗೆ ಹಾಕಿದ್ದಾರೆ. ನೂರಾರು ಫೋನ್ ಬರ್ತಿದೆ. ಎಲ್ಲರಿಗೂ ಹೇಳಲು ಇಷ್ಟಪಡುತ್ತೇನೆ. ನಾನು ಮನೆಯಲ್ಲೇ ಇದ್ದೀನಿ, ಆರೋಗ್ಯವಾಗಿ, ಆರಾಮಾಗಿ ಇದ್ದೀನಿ. ಯಾರು ಭಯ ಪಡಬೇಕಾಗಿಲ್ಲ. ಕನ್ನಡ ನಾಡಿನ ಎಲ್ಲಾ ತಂದೆ-ತಾಯಿಗಳ ಆಶೀರ್ವಾದ ನನ್ನ ಮೇಲೆ ಇರುವವರೆಗೂ ನಿಮ್ಮ ದೊಡ್ಡಣ್ಣನಿಗೆ ಏನು ಆಗಲ್ಲ. ಆಯಸ್ಸು ಜಾಸ್ತಿ. ಯಾವುದೊ ಒಂದು ಕಂಟಕ ಭಗೆಹರಿಯಿತು ಅಂತ ಅಂದುಕೊಳ್ಳುತ್ತೇನೆ. ನಾನು ಆರೋಗ್ಯವಾಗಿ ಇದ್ದೀನಿ' ಎಂದು ಹೇಳಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ನೋಡಿ ಆತಂಕಗೊಂಡ ದೊಡ್ಡಣ್ಣ ಗೆಳೆಯ ಹಿರಿಯ ನಟ ಡಿಂಗ್ರಿ ನಾಗರಾಜ್ ಕೂಡ ಕರೆಮಾಡಿ ವಿಚಾರಿಸಿದ್ದಾರೆ. ಬಳಿಕ ಡಿಂಗ್ರಿ ನಾಗರಾಜ್ ಮಾತನಾಡಿ, 'ದೊಡ್ಡಣ್ಣ ಆರೋಗ್ಯವಾಗಿದ್ದಾರೆ. ಈಗ ತಾನೆ ಅವರ ಜೊೆತೆ ಮಾತನಾಡಿದ್ದೇನೆ. ನೋಡು ನಾಗು ಯಾವನೋ ಹಾಕ್ಬಿಟ್ಟಿದ್ದಾನೆ. ನಿಂದು ಸೇರಿ 21ನೇ ಫೋನ್ ಅಂತ ಹೇಳಿದ್ರು. ದೊಡ್ಡಣ್ಣ ಚೆನ್ನಾಗಿದ್ದಾರೆ.' ಎಂದು ಸ್ಪಷ್ಟೆನೆ ನೀಡಿದ್ದರು.
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm