ಬ್ರೇಕಿಂಗ್ ನ್ಯೂಸ್
05-05-21 05:14 pm Source: FILMIBEAT Shruthi Gk ಸಿನಿಮಾ
ಮಲಯಾಳಂನ ಸೂಪರ್ ಹಿಟ್ 'ದೃಶ್ಯಂ-2' ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ನಟ ರಘು ಕೇರಳದ ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ (ಮೇ 4) ನಿಧನ ಹೊಂದಿದ್ದಾರೆ.
ಪಾರ್ಶ್ವವಾಯುಗೆ ತುತ್ತಾಗಿದ್ದ 60 ವರ್ಷದ ನಟ ರಘು ಅವರನ್ನು ಕಳೆದ ಕೆಲವು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ ಎಂದು ವರದಿಯಾಗಿದೆ. ಹಿರಿಯ ನಟ ರಘು ನಿಧನಕ್ಕೆ ಮಲಯಾಳಂ ಖ್ಯಾತ ನಟರು ಸಂತಾಪ ಸೂಚಿಸಿದ್ದಾರೆ.
ಮೋಹನ್ ಲಾಲ್, ಮಮ್ಮುಟ್ಟಿ, ಪೃಥ್ವಿರಾಜ್ ಸುಕುಮಾರನ್ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ. ಅಭಿಮಾನಿಗಳು ಮತ್ತು ನೆಟ್ಟಿಗರು ಸಾಮಾಜಿಕ ಜಾಲತಾಣದ ಮೂಲಕ ಸಂತಾಪ ಸೂಚಿಸುತ್ತಿದ್ದಾರೆ.
1980ರಲ್ಲಿ ಬಣ್ಣದ ಲೋಕಕ್ಕೆ ಕಾಲಿಟ್ಟ ರಘು ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕಬ್ಜನಟನಾಗಿ ರಘು ಸಖತ್ ಖ್ಯಾತಿ ಗಳಿಸಿದ್ದರು. ಮಮ್ಮುಟ್ಟಿ ಮತ್ತು ಅಂಜಲಿ ಜೊತೆ ತೆರೆಹಂಚಿಕೊಂಡಿದ್ದ ರಘು ಮೇಳ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಬಳಿಕ ಮೇಳ ರಘು ಎಂದೇ ಖ್ಯಾತಿಗಳಿಸಿದ್ದಾರೆ. ಕಮಲ್ ಹಾಸನ್ ನಟನೆಯ ಅಪರ್ವ ಸಾಗೋಧರರ್ಗಲ್ ಸೇರಿದಂತೆ ಇತ್ತೀಚಿಗೆ ಬಿಡುಗಡೆಯಾದ ದೃಶ್ಯಂ-2 ಸೇರಿದಂತೆ 30ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸಿನಿಮಾ ಜೊತೆಗೆ ರಂಗಭೂಮಿಯಲ್ಲೂ ರಘು ಸಕ್ರೀಯರಾಗಿದ್ದರು.
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm