ಬ್ರೇಕಿಂಗ್ ನ್ಯೂಸ್
06-05-21 11:54 am Source: FILMIBEAT Shruthi Gk ಸಿನಿಮಾ
ನಟ ಚಿಕ್ಕಣ್ಣ ಕನ್ನಡ ಚಿತ್ರರಂಗದ ಬ್ಯುಸಿ ಹಾಸ್ಯನಟರಲ್ಲಿ ಒಬ್ಬರು. ಕುರಿಬಾಂಡ್ ಕಾರ್ಯಕ್ರಮದಿಂದ ನಟನೆ ಆರಂಭಿಸಿದ ಚಿಕ್ಕಣ್ಣ ಇಂದಿನ ಈ ಹಂತಕ್ಕೆ ಏರಲು ಪಟ್ಟ ಶ್ರಮ ಅಷ್ಟಿಷ್ಟಲ್ಲ. ಸಾಮಾನ್ಯ ಕುಟುಂಬದಿಂದ ಬಂದಿರುವ ಚಿಕ್ಕಣ್ಣ ಮೊದಲು ಜೀವನಕ್ಕಾಗಿ ಗಾರೆ ಕೆಲಸ ಮಾಡುತ್ತಿದ್ದರು. ಮೇಸ್ತ್ರಿ ಕೈಕೆಳಗೆ ದಿನಗೂಲಿಗೆ ಮನೆಗಳ ಗಾರೆ ಕೆಲಸಕ್ಕೆ ಹೋಗುತ್ತಿದ್ದ ಚಿಕ್ಕಣ್ಣ ನಟನಾಗುವ ಉದ್ದೇಶದಿಂದ ಬೆಂಗಳೂರಿಗೆ ಬಂದು ಹಲವು ಸುತ್ತು ಸೈಕಲ್ ಹೊಡೆದ ಬಳಿಕ ಇಂದಿನ ಸ್ಥಿತಿಗೆ ತಲುಪಿದ್ದಾರೆ.
ಆದರೆ ಚಿಕ್ಕಣ್ಣ ಮತ್ತೆ ತಮ್ಮ ಹಳೆ ವೃತ್ತಿಗೆ ಮರಳಿದ್ದಾರೆ. ಹೌದು, ಚಿಕ್ಕಣ್ಣ ಗಾರೆ ಕೆಲಸ ಮಾಡುತ್ತಿದ್ದಾರೆ. ಆದರೆ ಬೇರೆಯವರ ಮನೆಯ ಗಾರೆ ಕೆಲಸ ಅಲ್ಲ ಬದಲಿಗೆ ತಮ್ಮದೇ ತೋಟದ ಮನೆಯ ಗಾರೆ ಕೆಲಸ ಮಾಡುತ್ತಿದ್ದಾರೆ.
ಮೈಸೂರಿನ ಬಳಿ ದೊಡ್ಡ ಫಾರ್ಮ್ ನಿರ್ಮಿಸಿರುವ ಚಿಕ್ಕಣ್ಣ ಅಲ್ಲಿಯೇ ಸಣ್ಣದೊಂದು ಮನೆ ನಿರ್ಮಾಣ ಮಾಡುತ್ತಿದ್ದು, ಮನೆ ನಿರ್ಮಾಣ ಕಾರ್ಯಕ್ಕೆ ತಾವೇ ಕೈ ಜೋಡಿಸಿದ್ದಾರೆ. ಲಾಕ್ಡೌನ್ ಸಮಯದಲ್ಲಿ ಚಿತ್ರೀಕರಣ ಇಲ್ಲದ ಕಾರಣ ಸಮಯದ ಸದುಪಯೋಗಕ್ಕಾಗಿ ತಾವು ಗಾರೆ ಕೆಲಸ ಮಾಡುತ್ತಿದ್ದಾರೆ ಚಿಕ್ಕಣ್ಣ.
ನಟ ಚಿಕ್ಕಣ್ಣ ಗಾರೆ ಕೆಲಸ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸಿಮೆಂಟು ಕಲಸಿ ಗೋಡೆಗೆ ಹಚ್ಚಿ ಸಪಾಟು ಮಾಡುವ ಕಾರ್ಯವನ್ನು ಚಿಕ್ಕಣ್ಣ ಮಾಡುತ್ತಿದ್ದಾರೆ. ಚಿಕ್ಕಣ್ಣನ ಈ ಕಾರ್ಯಕ್ಕೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
This News Article Is A Copy Of FILMIBEAT
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm