ಬ್ರೇಕಿಂಗ್ ನ್ಯೂಸ್
06-05-21 03:15 pm Headline Karnataka News Network ಸಿನಿಮಾ
ಚೆನ್ನೈ, ಮೇ 6: ಸೆಲೆಬ್ರಿಟಿಗಳ ವಲಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿದೆ. ಪ್ರತಿದಿನ ಒಬ್ಬರಲ್ಲ ಒಬ್ಬರು ಕೊವಿಡ್ಗೆ ಬಲಿ ಆಗುತ್ತಿದ್ದಾರೆ. ತಮಿಳು ಚಿತ್ರರಂಗದ ಜನಪ್ರಿಯ ಹಾಸ್ಯನಟ ಪಾಂಡು ಅವರು ಇಂದು (ಮೇ 6) ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಚೆನ್ನೈನಲ್ಲಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುರುವಾರ ಬೆಳಗ್ಗೆ ಮೃತರಾದರು. ಪತ್ನಿ ಮತ್ತು ಮೂವರು ಮಕ್ಕಳನ್ನು ಪಾಂಡು ಅಗಲಿದ್ದಾರೆ.
1981ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಪಾಂಡು ಅವರು ಕಾಮಿಡಿ ಪಾತ್ರಗಳ ಮೂಲಕ ಭಾರಿ ಜನಪ್ರಿಯತೆ ಪಡೆದುಕೊಂಡಿದ್ದರು. 550ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ಪಾಂಡು ನಿಧನದಿಂದ ತಮಿಳು ಚಿತ್ರರಂಗಕ್ಕೆ ಆಘಾತ ಆಗಿದೆ. ಅವರಿಗೆ ಸೋಶಿಯಲ್ ಮೀಡಿಯಾ ಮೂಲಕ ಅನೇಕರು ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ.
ಕೆಲವೇ ದಿನಗಳ ಹಿಂದೆ ನಿರ್ದೇಶಕ ಕೆ.ವಿ. ಆನಂದ್ ಅವರು ಕೊರೊನಾದಿಂದ ನಿಧನರಾದರು. ಅದಕ್ಕೂ ಮುನ್ನ ನಟ ವಿವೇಕ್ ಅವರು ಹೃದಯಾಘಾತಕ್ಕೆ ಒಳಗಾಗಿದ್ದರು. ಹೀಗೆ ಕಾಲಿವುಡ್ಗೆ ಬ್ಯಾಕ್ ಟು ಬ್ಯಾಕ್ ಕಹಿ ಸುದ್ದಿ ಕೇಳಿಬರುತ್ತಲೇ ಇದೆ. ಕೊರೊನಾ ಎರಡನೇ ಅಲೆಗೆ ದೇಶದ ಜನರು ತತ್ತರಿಸಿದ್ದಾರೆ. ಕನ್ನಡದಲ್ಲೂ ಅನೇಕ ಸೆಲೆಬ್ರಿಟಿಗಳು ಸಾವಿನ ಮನೆಯ ಹಾದಿ ಹಿಡಿದಿರುವುದು ಬೇಸರದ ಸಂಗತಿ.
ನಟ ಕೋಮಲ್ ಕುಮಾರ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಸಾವು-ಬದುಕಿನ ನಡುವೆ ಹೋರಾಡಿ ಬಂದಿದ್ದಾರೆ. ಖ್ಯಾತ ನಿರ್ಮಾಪಕ ಕೋಟಿ ರಾಮು, ಯುವ ನಟ- ನಿರ್ಮಾಪಕ ಡಿ.ಎಸ್. ಮಂಜುನಾಥ್, ಕಾರ್ಯಕಾರಿ ನಿರ್ಮಾಪಕ ರಾಜಶೇಖರ್, ಪೋಸ್ಟರ್ ಡಿಸೈನರ್ ಮಸ್ತಾನ್, ಪುಟ್ಟಣ್ಣ ಕಣಗಾಲ್ ಪುತ್ರ ರಾಮು, ಕವಿರತ್ನ ಕಾಳಿದಾಸ ಸಿನಿಮಾ ನಿರ್ದೇಶಕ ರೇಣುಕಾ ಶರ್ಮಾ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಮಹಾಮಾರಿ ಕೊವಿಡ್ನಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಕಾಟ ಹೆಚ್ಚುತ್ತಲೇ ಇದೆ.
Tamil actor Pandu, a popular comedic star, died of COVID in a Chennai hospital today. He was 74. Pandu tested positive for the virus some days ago along with his wife Kumudha who is still being treated for COVID. The couple has three sons.
20-04-24 02:30 pm
HK News Desk
Bhatkal boat: ಭಟ್ಕಳ ; ಗಾಳಿ ಮಳೆಗೆ ಮೀನುಗಾರಿಕಾ ಬ...
20-04-24 12:54 pm
Neha murder hubballi, Father: ಬಿಜೆಪಿ ಬಿಟ್ಟು ಕ...
20-04-24 12:53 pm
Hubbali Murder, Pramod Muthalik; ಹುಬ್ಬಳ್ಳಿ ಕೊ...
19-04-24 11:17 pm
Actress Priya Savadi, Hubballi Neha Murder: ಅ...
19-04-24 07:58 pm
17-04-24 08:42 pm
HK News Desk
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
29 Naxalites killed in Kanker encounter, Chha...
16-04-24 07:50 pm
ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ ; ಏಳು ಮಂದಿ ದುರ್...
16-04-24 05:09 pm
20-04-24 12:12 pm
Mangalore Correspondent
Mangalore Yedapadavu accident: ಮಣ್ಣು ಸಾಗಾಟದ ಕ...
19-04-24 10:11 pm
Mangalore accident, Kulur: ಕೋಡಿಕಲ್ ಕ್ರಾಸ್ ನಲ್...
19-04-24 09:55 pm
Mangalore election, 144 section: ಲೋಕಸಭೆ ಚುನಾವ...
19-04-24 08:32 pm
Kalakul, diploma course: ಕಲಾಕುಲ್ ನಾಟಕ ತಂಡದಿಂದ...
19-04-24 05:18 pm
19-04-24 10:25 pm
Mangalore Correspondent
Mangalore Acid Attack, EXAM: ಆ್ಯಸಿಡ್ ದಾಳಿಗೀಡಾ...
19-04-24 09:25 pm
Hubballi student Neha murder: ಹುಬ್ಬಳ್ಳಿ ಕಾಲೇ...
19-04-24 03:43 pm
Gadag Murder news, four killed; ನಗರ ಸಭೆ ಉಪಾಧ್...
19-04-24 09:27 am
Bangalore Double Murder: 'ಕರಿಮಣಿ ಮಾಲೀಕ'ನಿಗೆ ತ...
18-04-24 10:03 pm