ಬ್ರೇಕಿಂಗ್ ನ್ಯೂಸ್
08-05-21 01:54 pm Headline Karnataka News Network ಸಿನಿಮಾ
ಬಾಲಿವುಡ್ ನಟಿ ಕಂಗನಾ ರಣಾವತ್ ಅವರಿಗೆ ಕೊರೊನಾ ವೈರಸ್ ತಗುಲಿದೆ. ಈ ವಿಚಾರವನ್ನು ಖುದ್ದು ಕಂಗನಾ ಅವರೇ ಸಾಮಾಜಿಕ ಜಾಲತಾಣದಲ್ಲಿ ಖಚಿತಪಡಿಸಿದ್ದಾರೆ.
ಇನ್ಸ್ಟಾಗ್ರಾಂನಲ್ಲಿ ಈ ಕುರಿತು ಮಾಹಿತಿ ನೀಡಿರುವ ಕಂಗನಾ ''ನನಗೆ ಕಳೆದ ಎರಡು ದಿನಗಳಿಂದ ಕೋವಿಡ್ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆ ಪರೀಕ್ಷಿಸಿದೆ. ಬಳಿಕ ಪಾಸಿಟಿವ್ ಬಂದಿದೆ. ಈಗ ಹೋಮ್ ಕ್ವಾರಂಟೈನ್ನಲ್ಲಿದ್ದೇನೆ'' ಎಂದು ತಿಳಿಸಿದ್ದಾರೆ.
ಹಿಮಾಚಲ ಪ್ರದೇಶದಲ್ಲಿರುವ ತಮ್ಮ ನಿವಾಸಕ್ಕೆ ಹೋಗಲು ನಿರ್ಧರಿಸಿದ್ದ ನಟಿ ಕೊರೊನಾ ಪರೀಕ್ಷೆಗೆ ಒಳಪಟ್ಟಾಗ ಪಾಸಿಟಿವ್ ಬಂದಿದೆ ಎಂದು ಹೇಳಿದ್ದಾರೆ.

ಕಂಗನಾ ಅವರಿಗೂ ಮೊದಲು ಬಾಲಿವುಡ್ನ ಹಲವು ಸ್ಟಾರ್ಗಳಿಗೆ ಸೋಂಕು ತಗುಲಿತ್ತು. ಸೋನು ಸೂದ್, ಆಲಿಯಾ ಭಟ್, ಕಾರ್ತಿಕ್ ಆರ್ಯನ್, ಅಕ್ಷಯ್ ಕುಮಾರ್, ರಣ್ಬೀರ್ ಕಪೂರ್ ಸಹ ಸೋಂಕಿಗೆ ತುತ್ತಾಗಿ ಚೇತರಿಸಿಕೊಂಡಿದ್ದರು.
ಕಂಗನಾ ರಣಾವತ್ ಅವರ ಅಧಿಕೃತ ಟ್ವಿಟ್ಟರ್ ಖಾತೆಯನ್ನು ಟ್ವಿಟ್ಟರ್ ಸಂಸ್ಥೆ ಅಮಾನತು ಮಾಡಿದೆ. ಮೈಕ್ರೋ ಬ್ಲಾಗಿಂಗ್ ಸೈಟ್ ನಿಯಮಗಳಿಗೆ ವಿರುದ್ಧವಾಗಿ ಪದಗಳನ್ನು ಬಳಸಿ ಟ್ವೀಟ್ ಮಾಡುತ್ತಿದ್ದ ಕಾರಣ ಟ್ವಿಟ್ಟರ್ ಸಂಸ್ಥೆ ಸಸ್ಪೆಂಡ್ ಮಾಡಿದೆ ಎನ್ನುವ ವರದಿಯಾಗಿದೆ.
Kangana Ranaut has tested positive for COVID-19, she announced today. The actress, who was recently suspended permanently from Twitter for hate speech, wrote dismissively of the virus that has devastated the country.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm