ಬ್ರೇಕಿಂಗ್ ನ್ಯೂಸ್
08-05-21 01:54 pm Headline Karnataka News Network ಸಿನಿಮಾ
ಬಾಲಿವುಡ್ ನಟಿ ಕಂಗನಾ ರಣಾವತ್ ಅವರಿಗೆ ಕೊರೊನಾ ವೈರಸ್ ತಗುಲಿದೆ. ಈ ವಿಚಾರವನ್ನು ಖುದ್ದು ಕಂಗನಾ ಅವರೇ ಸಾಮಾಜಿಕ ಜಾಲತಾಣದಲ್ಲಿ ಖಚಿತಪಡಿಸಿದ್ದಾರೆ.
ಇನ್ಸ್ಟಾಗ್ರಾಂನಲ್ಲಿ ಈ ಕುರಿತು ಮಾಹಿತಿ ನೀಡಿರುವ ಕಂಗನಾ ''ನನಗೆ ಕಳೆದ ಎರಡು ದಿನಗಳಿಂದ ಕೋವಿಡ್ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆ ಪರೀಕ್ಷಿಸಿದೆ. ಬಳಿಕ ಪಾಸಿಟಿವ್ ಬಂದಿದೆ. ಈಗ ಹೋಮ್ ಕ್ವಾರಂಟೈನ್ನಲ್ಲಿದ್ದೇನೆ'' ಎಂದು ತಿಳಿಸಿದ್ದಾರೆ.
ಹಿಮಾಚಲ ಪ್ರದೇಶದಲ್ಲಿರುವ ತಮ್ಮ ನಿವಾಸಕ್ಕೆ ಹೋಗಲು ನಿರ್ಧರಿಸಿದ್ದ ನಟಿ ಕೊರೊನಾ ಪರೀಕ್ಷೆಗೆ ಒಳಪಟ್ಟಾಗ ಪಾಸಿಟಿವ್ ಬಂದಿದೆ ಎಂದು ಹೇಳಿದ್ದಾರೆ.

ಕಂಗನಾ ಅವರಿಗೂ ಮೊದಲು ಬಾಲಿವುಡ್ನ ಹಲವು ಸ್ಟಾರ್ಗಳಿಗೆ ಸೋಂಕು ತಗುಲಿತ್ತು. ಸೋನು ಸೂದ್, ಆಲಿಯಾ ಭಟ್, ಕಾರ್ತಿಕ್ ಆರ್ಯನ್, ಅಕ್ಷಯ್ ಕುಮಾರ್, ರಣ್ಬೀರ್ ಕಪೂರ್ ಸಹ ಸೋಂಕಿಗೆ ತುತ್ತಾಗಿ ಚೇತರಿಸಿಕೊಂಡಿದ್ದರು.
ಕಂಗನಾ ರಣಾವತ್ ಅವರ ಅಧಿಕೃತ ಟ್ವಿಟ್ಟರ್ ಖಾತೆಯನ್ನು ಟ್ವಿಟ್ಟರ್ ಸಂಸ್ಥೆ ಅಮಾನತು ಮಾಡಿದೆ. ಮೈಕ್ರೋ ಬ್ಲಾಗಿಂಗ್ ಸೈಟ್ ನಿಯಮಗಳಿಗೆ ವಿರುದ್ಧವಾಗಿ ಪದಗಳನ್ನು ಬಳಸಿ ಟ್ವೀಟ್ ಮಾಡುತ್ತಿದ್ದ ಕಾರಣ ಟ್ವಿಟ್ಟರ್ ಸಂಸ್ಥೆ ಸಸ್ಪೆಂಡ್ ಮಾಡಿದೆ ಎನ್ನುವ ವರದಿಯಾಗಿದೆ.
Kangana Ranaut has tested positive for COVID-19, she announced today. The actress, who was recently suspended permanently from Twitter for hate speech, wrote dismissively of the virus that has devastated the country.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm