ಬ್ರೇಕಿಂಗ್ ನ್ಯೂಸ್
31-07-20 07:11 pm Headline Karnataka News Network ಸಿನಿಮಾ
ನವದೆಹಲಿ : ''ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದರೆ, ಅದು ನನ್ನ ಆತ್ಮಹತ್ಯೆಯಲ್ಲವೆಂದು ತಿಳಿಯಿರಿ'' ಎಂದು ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಹೇಳಿದ್ದಾರೆ.
ಕಂಗನಾ ರಣಾವತ್, ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣ ಆತ್ಮಹತ್ಯೆಯಲ್ಲ, ಅದು ಕೊಲೆ ಎಂದು ನಿರಂತರವಾಗಿ ಆರೋಪಿಸುತ್ತಾ ಬಂದಿದ್ದು ಸುಶಾಂತ್ ಸಾವಿಗೂ ಹಿಂದಿನ ರಾತ್ರಿ ರಾಜಕಾರಣಿಯೊಬ್ಬರ ಮಗ ಸುಶಾಂತ್ ಸಿಂಗ್ ರಜಪೂತ್ ಅವರ ಪಾರ್ಟಿಯಲ್ಲಿ ಹಾಜರಿದ್ದ ಬಗ್ಗೆ ಕೆಆರ್ಕೆ ಟ್ವೀಟ್ನ್ನು ಉಲ್ಲೇಖಿಸಿ ಸುದ್ದಿಗೆ ಪ್ರತಿಕ್ರಿಯಿಸಿದ ಟೀಮ್ ಕಂಗನಾ ರಣಾವತ್, ''ಎಲ್ಲರಿಗೂ ತಿಳಿದಿದೆ ಆದರೆ ಯಾರೂ ಅವರ ಹೆಸರನ್ನು ಹೇಳಬಾರದು. ಕರಣ್ ಜೋಹರ್ ಅವರ ಅತ್ಯುತ್ತಮ ಸ್ನೇಹಿತ, ವಿಶ್ವದ ಅತ್ಯುತ್ತಮ ಸಿಎಂ ಅವರ ಅತ್ಯುತ್ತಮ ಪುತ್ರ, ಪ್ರೀತಿಯಿಂದ ಬೇಬಿ ಪೆಂಗ್ವಿನ್ ಎಂದು ಕರೆಯುತ್ತಾರೆ. ನನ್ನ ಮನೆಯಲ್ಲಿ ನೇಣು ಬಿಗಿದುಕೊಂಡರೆ, ದಯವಿಟ್ಟು ನಾನು ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ತಿಳಿಯಿರಿ ಎಂದು ಕಂಗನಾ ರೌನತ್ ಹೇಳುತ್ತಾರೆ'' ಎಂದು ತಿಳಿಸಿದೆ.
ಕೆಲವು ದಿನಗಳ ಹಿಂದೆ ಸುದ್ದಿ ವಾಹಿನಿಯೊಂದರಲ್ಲಿ ಖಡಕ್ ಆಗಿ ಮಾತನಾಡಿದ್ದ ಕಂಗನಾ ಅವರು, ಹಲವರ ಮೇಲೆ ಗಂಭೀರವಾದ ಆರೋಪ ಮಾಡಿದ್ದಾರೆ.
ಇತ್ತೀಚೆಗೆ ಕಂಗನಾ ಅವರ ತಂಡ, ನಟಿ ದೀಪಿಕಾ ಪಡುಕೋಣೆ ಅವರು ಸುಶಾಂತ್ ಸಿಂಗ್ ರಜಪೂತ್ ಅವರನ್ನು ದೂರ ತಳ್ಳಿದ್ದಾರೆ ಎಂದು ಆರೋಪಿಸಿದ್ದು 2018 ರ ಡಿಸೆಂಬರ್ನಲ್ಲಿ ದೀಪಿಕಾ ಅವರು ತನ್ನ ವಿವಾಹಕ್ಕೆ ಸುಶಾಂತ್ ಮತ್ತು ಕಂಗನಾ ಇಬ್ಬರನ್ನೂ ಆಹ್ವಾನಿಸಿಲ್ಲ ಎಂಬ ವರದಿಯೊಂದರ ಸ್ಕ್ರೀನ್ಶಾಟ್ ಅನ್ನು ಟ್ವೀಟ್ ಮಾಡಿದೆ.
02-06-25 10:43 pm
Bangalore Correspondent
Shivamogga Airport, Training: ಶಿವಮೊಗ್ಗ ವಿಮಾನ...
01-06-25 10:08 pm
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
ಎಚ್ಎಂಟಿ ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ;...
01-06-25 08:33 pm
Karnataka Traffic Police New Rules: ಸಕಾರಣವಿಲ್...
01-06-25 11:50 am
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
02-06-25 10:59 pm
Mangalore Correspondent
ಜೇನುಗೂಡಿಗೆ ಕಲ್ಲು ಹೊಡೆಯಬೇಡಿ, ಸರಕಾರವೇ ಸಮಾಜದ ಸ್ವ...
02-06-25 10:54 pm
ಹಿಂದೂ ಮುಖಂಡರನ್ನು ಟಾರ್ಗೆಟ್ ಮಾಡುತ್ತಿರುವುದರ ಹಿಂದ...
02-06-25 10:49 pm
ಹಿಂದುತ್ವ ಹೋರಾಟಕ್ಕೆ ಖಾಕಿ ಬಿಸಿ! ಮಹೇಶ್ ಶೆಟ್ಟಿ ತಿ...
02-06-25 09:08 pm
Mangalore, Dr Kalladka Prabhakar Bhat, FIR: ಸ...
02-06-25 12:51 pm
02-06-25 04:01 pm
Mangalore Correspondent
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm
Belagavi Rape, Arrest, Crime: ಬೆಳಗಾವಿಯಲ್ಲಿ ಮತ...
01-06-25 07:56 pm
Bantwal Crime, Mangalore, Stone Petling: ಮುಸ್...
31-05-25 10:47 pm
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm