ಬ್ರೇಕಿಂಗ್ ನ್ಯೂಸ್
31-07-20 07:11 pm Headline Karnataka News Network ಸಿನಿಮಾ
ನವದೆಹಲಿ : ''ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದರೆ, ಅದು ನನ್ನ ಆತ್ಮಹತ್ಯೆಯಲ್ಲವೆಂದು ತಿಳಿಯಿರಿ'' ಎಂದು ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಹೇಳಿದ್ದಾರೆ.
ಕಂಗನಾ ರಣಾವತ್, ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣ ಆತ್ಮಹತ್ಯೆಯಲ್ಲ, ಅದು ಕೊಲೆ ಎಂದು ನಿರಂತರವಾಗಿ ಆರೋಪಿಸುತ್ತಾ ಬಂದಿದ್ದು ಸುಶಾಂತ್ ಸಾವಿಗೂ ಹಿಂದಿನ ರಾತ್ರಿ ರಾಜಕಾರಣಿಯೊಬ್ಬರ ಮಗ ಸುಶಾಂತ್ ಸಿಂಗ್ ರಜಪೂತ್ ಅವರ ಪಾರ್ಟಿಯಲ್ಲಿ ಹಾಜರಿದ್ದ ಬಗ್ಗೆ ಕೆಆರ್ಕೆ ಟ್ವೀಟ್ನ್ನು ಉಲ್ಲೇಖಿಸಿ ಸುದ್ದಿಗೆ ಪ್ರತಿಕ್ರಿಯಿಸಿದ ಟೀಮ್ ಕಂಗನಾ ರಣಾವತ್, ''ಎಲ್ಲರಿಗೂ ತಿಳಿದಿದೆ ಆದರೆ ಯಾರೂ ಅವರ ಹೆಸರನ್ನು ಹೇಳಬಾರದು. ಕರಣ್ ಜೋಹರ್ ಅವರ ಅತ್ಯುತ್ತಮ ಸ್ನೇಹಿತ, ವಿಶ್ವದ ಅತ್ಯುತ್ತಮ ಸಿಎಂ ಅವರ ಅತ್ಯುತ್ತಮ ಪುತ್ರ, ಪ್ರೀತಿಯಿಂದ ಬೇಬಿ ಪೆಂಗ್ವಿನ್ ಎಂದು ಕರೆಯುತ್ತಾರೆ. ನನ್ನ ಮನೆಯಲ್ಲಿ ನೇಣು ಬಿಗಿದುಕೊಂಡರೆ, ದಯವಿಟ್ಟು ನಾನು ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ತಿಳಿಯಿರಿ ಎಂದು ಕಂಗನಾ ರೌನತ್ ಹೇಳುತ್ತಾರೆ'' ಎಂದು ತಿಳಿಸಿದೆ.
ಕೆಲವು ದಿನಗಳ ಹಿಂದೆ ಸುದ್ದಿ ವಾಹಿನಿಯೊಂದರಲ್ಲಿ ಖಡಕ್ ಆಗಿ ಮಾತನಾಡಿದ್ದ ಕಂಗನಾ ಅವರು, ಹಲವರ ಮೇಲೆ ಗಂಭೀರವಾದ ಆರೋಪ ಮಾಡಿದ್ದಾರೆ.
ಇತ್ತೀಚೆಗೆ ಕಂಗನಾ ಅವರ ತಂಡ, ನಟಿ ದೀಪಿಕಾ ಪಡುಕೋಣೆ ಅವರು ಸುಶಾಂತ್ ಸಿಂಗ್ ರಜಪೂತ್ ಅವರನ್ನು ದೂರ ತಳ್ಳಿದ್ದಾರೆ ಎಂದು ಆರೋಪಿಸಿದ್ದು 2018 ರ ಡಿಸೆಂಬರ್ನಲ್ಲಿ ದೀಪಿಕಾ ಅವರು ತನ್ನ ವಿವಾಹಕ್ಕೆ ಸುಶಾಂತ್ ಮತ್ತು ಕಂಗನಾ ಇಬ್ಬರನ್ನೂ ಆಹ್ವಾನಿಸಿಲ್ಲ ಎಂಬ ವರದಿಯೊಂದರ ಸ್ಕ್ರೀನ್ಶಾಟ್ ಅನ್ನು ಟ್ವೀಟ್ ಮಾಡಿದೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 05:29 pm
HK News Staffer
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm