ಬ್ರೇಕಿಂಗ್ ನ್ಯೂಸ್
31-07-20 07:11 pm Headline Karnataka News Network ಸಿನಿಮಾ
ನವದೆಹಲಿ : ''ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದರೆ, ಅದು ನನ್ನ ಆತ್ಮಹತ್ಯೆಯಲ್ಲವೆಂದು ತಿಳಿಯಿರಿ'' ಎಂದು ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಹೇಳಿದ್ದಾರೆ.
ಕಂಗನಾ ರಣಾವತ್, ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣ ಆತ್ಮಹತ್ಯೆಯಲ್ಲ, ಅದು ಕೊಲೆ ಎಂದು ನಿರಂತರವಾಗಿ ಆರೋಪಿಸುತ್ತಾ ಬಂದಿದ್ದು ಸುಶಾಂತ್ ಸಾವಿಗೂ ಹಿಂದಿನ ರಾತ್ರಿ ರಾಜಕಾರಣಿಯೊಬ್ಬರ ಮಗ ಸುಶಾಂತ್ ಸಿಂಗ್ ರಜಪೂತ್ ಅವರ ಪಾರ್ಟಿಯಲ್ಲಿ ಹಾಜರಿದ್ದ ಬಗ್ಗೆ ಕೆಆರ್ಕೆ ಟ್ವೀಟ್ನ್ನು ಉಲ್ಲೇಖಿಸಿ ಸುದ್ದಿಗೆ ಪ್ರತಿಕ್ರಿಯಿಸಿದ ಟೀಮ್ ಕಂಗನಾ ರಣಾವತ್, ''ಎಲ್ಲರಿಗೂ ತಿಳಿದಿದೆ ಆದರೆ ಯಾರೂ ಅವರ ಹೆಸರನ್ನು ಹೇಳಬಾರದು. ಕರಣ್ ಜೋಹರ್ ಅವರ ಅತ್ಯುತ್ತಮ ಸ್ನೇಹಿತ, ವಿಶ್ವದ ಅತ್ಯುತ್ತಮ ಸಿಎಂ ಅವರ ಅತ್ಯುತ್ತಮ ಪುತ್ರ, ಪ್ರೀತಿಯಿಂದ ಬೇಬಿ ಪೆಂಗ್ವಿನ್ ಎಂದು ಕರೆಯುತ್ತಾರೆ. ನನ್ನ ಮನೆಯಲ್ಲಿ ನೇಣು ಬಿಗಿದುಕೊಂಡರೆ, ದಯವಿಟ್ಟು ನಾನು ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ತಿಳಿಯಿರಿ ಎಂದು ಕಂಗನಾ ರೌನತ್ ಹೇಳುತ್ತಾರೆ'' ಎಂದು ತಿಳಿಸಿದೆ.
ಕೆಲವು ದಿನಗಳ ಹಿಂದೆ ಸುದ್ದಿ ವಾಹಿನಿಯೊಂದರಲ್ಲಿ ಖಡಕ್ ಆಗಿ ಮಾತನಾಡಿದ್ದ ಕಂಗನಾ ಅವರು, ಹಲವರ ಮೇಲೆ ಗಂಭೀರವಾದ ಆರೋಪ ಮಾಡಿದ್ದಾರೆ.
ಇತ್ತೀಚೆಗೆ ಕಂಗನಾ ಅವರ ತಂಡ, ನಟಿ ದೀಪಿಕಾ ಪಡುಕೋಣೆ ಅವರು ಸುಶಾಂತ್ ಸಿಂಗ್ ರಜಪೂತ್ ಅವರನ್ನು ದೂರ ತಳ್ಳಿದ್ದಾರೆ ಎಂದು ಆರೋಪಿಸಿದ್ದು 2018 ರ ಡಿಸೆಂಬರ್ನಲ್ಲಿ ದೀಪಿಕಾ ಅವರು ತನ್ನ ವಿವಾಹಕ್ಕೆ ಸುಶಾಂತ್ ಮತ್ತು ಕಂಗನಾ ಇಬ್ಬರನ್ನೂ ಆಹ್ವಾನಿಸಿಲ್ಲ ಎಂಬ ವರದಿಯೊಂದರ ಸ್ಕ್ರೀನ್ಶಾಟ್ ಅನ್ನು ಟ್ವೀಟ್ ಮಾಡಿದೆ.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm