ಬ್ರೇಕಿಂಗ್ ನ್ಯೂಸ್
31-07-20 07:11 pm Headline Karnataka News Network ಸಿನಿಮಾ
ನವದೆಹಲಿ : ''ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದರೆ, ಅದು ನನ್ನ ಆತ್ಮಹತ್ಯೆಯಲ್ಲವೆಂದು ತಿಳಿಯಿರಿ'' ಎಂದು ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಹೇಳಿದ್ದಾರೆ.
ಕಂಗನಾ ರಣಾವತ್, ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣ ಆತ್ಮಹತ್ಯೆಯಲ್ಲ, ಅದು ಕೊಲೆ ಎಂದು ನಿರಂತರವಾಗಿ ಆರೋಪಿಸುತ್ತಾ ಬಂದಿದ್ದು ಸುಶಾಂತ್ ಸಾವಿಗೂ ಹಿಂದಿನ ರಾತ್ರಿ ರಾಜಕಾರಣಿಯೊಬ್ಬರ ಮಗ ಸುಶಾಂತ್ ಸಿಂಗ್ ರಜಪೂತ್ ಅವರ ಪಾರ್ಟಿಯಲ್ಲಿ ಹಾಜರಿದ್ದ ಬಗ್ಗೆ ಕೆಆರ್ಕೆ ಟ್ವೀಟ್ನ್ನು ಉಲ್ಲೇಖಿಸಿ ಸುದ್ದಿಗೆ ಪ್ರತಿಕ್ರಿಯಿಸಿದ ಟೀಮ್ ಕಂಗನಾ ರಣಾವತ್, ''ಎಲ್ಲರಿಗೂ ತಿಳಿದಿದೆ ಆದರೆ ಯಾರೂ ಅವರ ಹೆಸರನ್ನು ಹೇಳಬಾರದು. ಕರಣ್ ಜೋಹರ್ ಅವರ ಅತ್ಯುತ್ತಮ ಸ್ನೇಹಿತ, ವಿಶ್ವದ ಅತ್ಯುತ್ತಮ ಸಿಎಂ ಅವರ ಅತ್ಯುತ್ತಮ ಪುತ್ರ, ಪ್ರೀತಿಯಿಂದ ಬೇಬಿ ಪೆಂಗ್ವಿನ್ ಎಂದು ಕರೆಯುತ್ತಾರೆ. ನನ್ನ ಮನೆಯಲ್ಲಿ ನೇಣು ಬಿಗಿದುಕೊಂಡರೆ, ದಯವಿಟ್ಟು ನಾನು ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ತಿಳಿಯಿರಿ ಎಂದು ಕಂಗನಾ ರೌನತ್ ಹೇಳುತ್ತಾರೆ'' ಎಂದು ತಿಳಿಸಿದೆ.
ಕೆಲವು ದಿನಗಳ ಹಿಂದೆ ಸುದ್ದಿ ವಾಹಿನಿಯೊಂದರಲ್ಲಿ ಖಡಕ್ ಆಗಿ ಮಾತನಾಡಿದ್ದ ಕಂಗನಾ ಅವರು, ಹಲವರ ಮೇಲೆ ಗಂಭೀರವಾದ ಆರೋಪ ಮಾಡಿದ್ದಾರೆ.
ಇತ್ತೀಚೆಗೆ ಕಂಗನಾ ಅವರ ತಂಡ, ನಟಿ ದೀಪಿಕಾ ಪಡುಕೋಣೆ ಅವರು ಸುಶಾಂತ್ ಸಿಂಗ್ ರಜಪೂತ್ ಅವರನ್ನು ದೂರ ತಳ್ಳಿದ್ದಾರೆ ಎಂದು ಆರೋಪಿಸಿದ್ದು 2018 ರ ಡಿಸೆಂಬರ್ನಲ್ಲಿ ದೀಪಿಕಾ ಅವರು ತನ್ನ ವಿವಾಹಕ್ಕೆ ಸುಶಾಂತ್ ಮತ್ತು ಕಂಗನಾ ಇಬ್ಬರನ್ನೂ ಆಹ್ವಾನಿಸಿಲ್ಲ ಎಂಬ ವರದಿಯೊಂದರ ಸ್ಕ್ರೀನ್ಶಾಟ್ ಅನ್ನು ಟ್ವೀಟ್ ಮಾಡಿದೆ.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm