ಬ್ರೇಕಿಂಗ್ ನ್ಯೂಸ್
31-07-20 07:11 pm Headline Karnataka News Network ಸಿನಿಮಾ
ನವದೆಹಲಿ : ''ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದರೆ, ಅದು ನನ್ನ ಆತ್ಮಹತ್ಯೆಯಲ್ಲವೆಂದು ತಿಳಿಯಿರಿ'' ಎಂದು ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಹೇಳಿದ್ದಾರೆ.
ಕಂಗನಾ ರಣಾವತ್, ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣ ಆತ್ಮಹತ್ಯೆಯಲ್ಲ, ಅದು ಕೊಲೆ ಎಂದು ನಿರಂತರವಾಗಿ ಆರೋಪಿಸುತ್ತಾ ಬಂದಿದ್ದು ಸುಶಾಂತ್ ಸಾವಿಗೂ ಹಿಂದಿನ ರಾತ್ರಿ ರಾಜಕಾರಣಿಯೊಬ್ಬರ ಮಗ ಸುಶಾಂತ್ ಸಿಂಗ್ ರಜಪೂತ್ ಅವರ ಪಾರ್ಟಿಯಲ್ಲಿ ಹಾಜರಿದ್ದ ಬಗ್ಗೆ ಕೆಆರ್ಕೆ ಟ್ವೀಟ್ನ್ನು ಉಲ್ಲೇಖಿಸಿ ಸುದ್ದಿಗೆ ಪ್ರತಿಕ್ರಿಯಿಸಿದ ಟೀಮ್ ಕಂಗನಾ ರಣಾವತ್, ''ಎಲ್ಲರಿಗೂ ತಿಳಿದಿದೆ ಆದರೆ ಯಾರೂ ಅವರ ಹೆಸರನ್ನು ಹೇಳಬಾರದು. ಕರಣ್ ಜೋಹರ್ ಅವರ ಅತ್ಯುತ್ತಮ ಸ್ನೇಹಿತ, ವಿಶ್ವದ ಅತ್ಯುತ್ತಮ ಸಿಎಂ ಅವರ ಅತ್ಯುತ್ತಮ ಪುತ್ರ, ಪ್ರೀತಿಯಿಂದ ಬೇಬಿ ಪೆಂಗ್ವಿನ್ ಎಂದು ಕರೆಯುತ್ತಾರೆ. ನನ್ನ ಮನೆಯಲ್ಲಿ ನೇಣು ಬಿಗಿದುಕೊಂಡರೆ, ದಯವಿಟ್ಟು ನಾನು ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ತಿಳಿಯಿರಿ ಎಂದು ಕಂಗನಾ ರೌನತ್ ಹೇಳುತ್ತಾರೆ'' ಎಂದು ತಿಳಿಸಿದೆ.
ಕೆಲವು ದಿನಗಳ ಹಿಂದೆ ಸುದ್ದಿ ವಾಹಿನಿಯೊಂದರಲ್ಲಿ ಖಡಕ್ ಆಗಿ ಮಾತನಾಡಿದ್ದ ಕಂಗನಾ ಅವರು, ಹಲವರ ಮೇಲೆ ಗಂಭೀರವಾದ ಆರೋಪ ಮಾಡಿದ್ದಾರೆ.
ಇತ್ತೀಚೆಗೆ ಕಂಗನಾ ಅವರ ತಂಡ, ನಟಿ ದೀಪಿಕಾ ಪಡುಕೋಣೆ ಅವರು ಸುಶಾಂತ್ ಸಿಂಗ್ ರಜಪೂತ್ ಅವರನ್ನು ದೂರ ತಳ್ಳಿದ್ದಾರೆ ಎಂದು ಆರೋಪಿಸಿದ್ದು 2018 ರ ಡಿಸೆಂಬರ್ನಲ್ಲಿ ದೀಪಿಕಾ ಅವರು ತನ್ನ ವಿವಾಹಕ್ಕೆ ಸುಶಾಂತ್ ಮತ್ತು ಕಂಗನಾ ಇಬ್ಬರನ್ನೂ ಆಹ್ವಾನಿಸಿಲ್ಲ ಎಂಬ ವರದಿಯೊಂದರ ಸ್ಕ್ರೀನ್ಶಾಟ್ ಅನ್ನು ಟ್ವೀಟ್ ಮಾಡಿದೆ.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
24-05-26 09:01 pm
HK News Staffer
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am