ಬ್ರೇಕಿಂಗ್ ನ್ಯೂಸ್
28-08-20 04:09 pm Dhruthi Anchan - Correspondant ಸಿನಿಮಾ
ಬೆಂಗಳೂರು, ಆಗಸ್ಟ್ 28: ಸ್ಯಾಂಡಲ್ವುಡ್ ನಟ ವಿನಾಯಕ್ ಜೋಶಿ ತಮ್ಮ ಬಹುಕಾಲದ ಗೆಳತಿ ವರ್ಷಾ ಬೆಳವಾಡಿ ಜೊತೆಗೆ ಸಪ್ತಪದಿ ತುಳಿದಿದ್ದಾರೆ. ಧರ್ಮಗಿರಿ ಮಂಜುನಾಥ ದೇವಸ್ಥಾನದಲ್ಲಿ ವಿವಾಹ ಸಮಾರಂಭ ನೆರವೇರಿದೆ.
ಬ್ಯಾಡ್ಮಿಂಟನ್ ಚಾಂಪಿಯನ್ ಆಗಿದ್ದ ವರ್ಷ ಬೆಳವಾಡಿ, ವಿಶ್ವ ರ್ಯಾಂಕಿಂಗ್ನಲ್ಲಿ 120ನೇ ಸ್ಥಾನದಲ್ಲಿದ್ದು ಸದ್ಯಕ್ಕೆ ಬ್ಯಾಡ್ಮಿಂಟನ್ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಇಬ್ಬರು ಬಾಲ್ಯದ ಗೆಳೆಯರಾಗಿದ್ದು, ಕೆಲ ವರ್ಷಗಳ ಕಾಲ ಬೇರೆ ಬೇರೆ ಊರುಗಳಲ್ಲಿ ವಾಸಿಸುವಂತಾಗಿತ್ತು. ಎರಡು ದಶಕದ ನಂತರ ಅಚಾನಕ್ಕಾಗಿ ಇವರಿಬ್ಬರ ಭೇಟಿಯಾಗಿತ್ತು. ಅನಂತರ ಮತ್ತೆ ಸ್ನೇಹ ಬೆಳೆದು, ಪ್ರೀತಿಯಲ್ಲಿ ಬಿದ್ದು ಇಂದು ಮದುವೆಯಾಗಿದ್ದಾರೆ. ಇನ್ನು ಮದುವೆಯಲ್ಲಿ ಕುಟುಂಬಸ್ಥರು, ಸ್ನೇಹಿತರು ಹಾಗೂ ಆಪ್ತರು ಮಾತ್ರ ಭಾಗಿಯಾಗಿದ್ದರು. 15 ರಿಂದ 55 ವರ್ಷದೊಳಗಿನವರಿಗಷ್ಟೇ ಮದುವೆ ಅವಕಾಶವಿದ್ದು, ಕಡಿಮೆ ಮಂದಿ ಮದುವೆಯಲ್ಲಿ ಭಾಗಿದ್ದರು. ಕೋವಿಡ್ ನಿಯಂತ್ರಣಕ್ಕೆ ಬಂದ ನಂತರ ಮತ್ತೊಮ್ಮೆ ಸ್ನೇಹಿತರಿಗಾಗಿ ಕಾರ್ಯಕ್ರಮ ಇಟ್ಟುಕೊಳ್ತಿದ್ದಾರೆ ಅನ್ನೋ ಮಾಹಿತಿ ಸಿಕ್ಕಿದೆ.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
24-05-26 09:01 pm
HK News Staffer
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am