ಬ್ರೇಕಿಂಗ್ ನ್ಯೂಸ್
25-05-21 11:36 am Filmbeat : Bharath Kumar K ಸಿನಿಮಾ
ಕೊರೊನಾ ವೈರಸ್ನಿಂದ ಸಿನಿಮಾರಂಗ ಸಂಕಷ್ಟದಲ್ಲಿದೆ, ಸರ್ಕಾರದಿಂದ ಸೂಕ್ತ ಪರಿಹಾರ ಕೊಡಬೇಕು ಎಂದು ಅದಾಗಲೇ ಹಲವು ಮನವಿಗಳು ಮುಖ್ಯಮಂತ್ರಿಗೆ ಸಲ್ಲಿಕೆಯಾಗಿದೆ. ಇದೀಗ, ಮತ್ತೊಂದು ಹೊಸ ಮನವಿ ಸಿಎಂ ಕೈತಲುಪಿದೆ.
ಕನ್ನಡ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಮತ್ತು ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಿ ಸಿನಿಮಾ ರಂಗಕ್ಕೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಮನವಿ ಮಾಡಿದರು.
ಸಾರಾ ಗೋವಿಂದು-ತಾರಾ ಮನವಿ
ಶನಿವಾರವಷ್ಟೆ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಸಾರಾ ಗೋವಿಂದು ಹಾಗೂ ಹಿರಿಯ ನಟಿ ತಾರಾ ಅನುರಾಧ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಚಿತ್ರರಂಗಕ್ಕೆ ಸ್ಪಂದಿಸುವಂತೆ ಮನವಿ ಮಾಡಿದ್ದರು.
ಟೇಶಿ ವೆಂಕಟೇಶ್ ಮನವಿ
ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಟೇಶಿ ವೆಂಕಟೇಶ್ 'ನಿರ್ದೇಶಕ ಮತ್ತು ತಂತ್ರಜ್ಞರು ಸೇರಿದಂತೆ ಸಿನಿ ಕಾರ್ಮಿಕರಿಗೆ ನೆರವು ಘೋಷಿಸಬೇಕು' ಎಂದು ಪತ್ರದ ಮೂಲಕ ವಿನಂತಿಸಿದ್ದರು.
ಭಾಮ ಹರೀಶ್, ಜೆಕೆ ಮನವಿ
ಅದಕ್ಕೂ ಮುಂಚೆ ವಾಣಿಜ್ಯ ಮಂಡಳಿಯ ಮಾಜಿ ಕಾಯದರ್ಶಿ ಭಾಮ ಹರೀಶ್ ಮತ್ತು ನಟ ಕಾರ್ತಿಕ್ ಜಯರಾಂ ಸಹ ಯಡಿಯೂರಪ್ಪರನ್ನು ಭೇಟಿ ಮಾಡಿ ಚಿತ್ರರಂಗಕ್ಕೆ ಸ್ಪಂದಿಸುವಂತೆ ಕೋರಿದ್ದರು.
(Kannada Copy of Film Beat Kannada)
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm