ಬ್ರೇಕಿಂಗ್ ನ್ಯೂಸ್
25-05-21 11:36 am Filmbeat : Bharath Kumar K ಸಿನಿಮಾ
ಕೊರೊನಾ ವೈರಸ್ನಿಂದ ಸಿನಿಮಾರಂಗ ಸಂಕಷ್ಟದಲ್ಲಿದೆ, ಸರ್ಕಾರದಿಂದ ಸೂಕ್ತ ಪರಿಹಾರ ಕೊಡಬೇಕು ಎಂದು ಅದಾಗಲೇ ಹಲವು ಮನವಿಗಳು ಮುಖ್ಯಮಂತ್ರಿಗೆ ಸಲ್ಲಿಕೆಯಾಗಿದೆ. ಇದೀಗ, ಮತ್ತೊಂದು ಹೊಸ ಮನವಿ ಸಿಎಂ ಕೈತಲುಪಿದೆ.
ಕನ್ನಡ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಮತ್ತು ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಿ ಸಿನಿಮಾ ರಂಗಕ್ಕೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಮನವಿ ಮಾಡಿದರು.
ಸಾರಾ ಗೋವಿಂದು-ತಾರಾ ಮನವಿ
ಶನಿವಾರವಷ್ಟೆ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಸಾರಾ ಗೋವಿಂದು ಹಾಗೂ ಹಿರಿಯ ನಟಿ ತಾರಾ ಅನುರಾಧ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಚಿತ್ರರಂಗಕ್ಕೆ ಸ್ಪಂದಿಸುವಂತೆ ಮನವಿ ಮಾಡಿದ್ದರು.
ಟೇಶಿ ವೆಂಕಟೇಶ್ ಮನವಿ
ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಟೇಶಿ ವೆಂಕಟೇಶ್ 'ನಿರ್ದೇಶಕ ಮತ್ತು ತಂತ್ರಜ್ಞರು ಸೇರಿದಂತೆ ಸಿನಿ ಕಾರ್ಮಿಕರಿಗೆ ನೆರವು ಘೋಷಿಸಬೇಕು' ಎಂದು ಪತ್ರದ ಮೂಲಕ ವಿನಂತಿಸಿದ್ದರು.
ಭಾಮ ಹರೀಶ್, ಜೆಕೆ ಮನವಿ
ಅದಕ್ಕೂ ಮುಂಚೆ ವಾಣಿಜ್ಯ ಮಂಡಳಿಯ ಮಾಜಿ ಕಾಯದರ್ಶಿ ಭಾಮ ಹರೀಶ್ ಮತ್ತು ನಟ ಕಾರ್ತಿಕ್ ಜಯರಾಂ ಸಹ ಯಡಿಯೂರಪ್ಪರನ್ನು ಭೇಟಿ ಮಾಡಿ ಚಿತ್ರರಂಗಕ್ಕೆ ಸ್ಪಂದಿಸುವಂತೆ ಕೋರಿದ್ದರು.
(Kannada Copy of Film Beat Kannada)
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm