ಬ್ರೇಕಿಂಗ್ ನ್ಯೂಸ್
25-05-21 02:28 pm Filmbeat : Bharath Kumar K ಸಿನಿಮಾ
ರಂಗಭೂಮಿ, ಕಿರುತೆರೆ ಹಾಗೂ ಸಿನಿಮಾ ಕ್ಷೇತ್ರದಲ್ಲಿ ದಶಕಗಳಿಂದಲೂ ತೊಡಗಿಕೊಂಡಿದ್ದ ಕನ್ನಡದ ಹಿರಿಯ ಕಲಾವಿದ ಬಿಎಂ ಕೃಷ್ಣೇಗೌಡ ಸೋಮವಾರ ಕೊನೆಯುಸಿರೆಳೆದರು.
80 ವರ್ಷದ ಕೃಷ್ಣೇಗೌಡರಿಗೆ ಇತ್ತೀಚಿಗಷ್ಟೆ ಕೊರೊನಾ ಸೋಂಕು ತಗುಲಿತ್ತು. ನಂತರ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕೃಷ್ಣೇಗೌಡರು ಈಗ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕೃಷ್ಣೇಗೌಡರ ನಿಧನಕ್ಕೆ ಹಿರಿಯ ಕಲಾವಿದ ಮುಖ್ಯಮಂತ್ರಿ ಚಂದ್ರು ಸಂತಾಪ ಸೂಚಿಸಿದ್ದಾರೆ. ''ಇತ್ತೀಚಿಗೆ ಐದಾರು ವರ್ಷಗಳವರೆಗೂ ನಾಟಕ ಮಾಡ್ತಿದ್ರು. ಆಮೇಲೆ ಆರೋಗ್ಯದ ಕೆಟ್ಟ ಕಾರಣ ನಟನೆ ನಿಲ್ಲಿಸಿದರು. ಬಹಳ ಸಜ್ಜನ ವ್ಯಕ್ತಿ ಕೊರೊನಾ ಸೋಂಕು ತಗುಲಿತ್ತು. ನಂತರ ಚೇತರಿಸಿಕೊಂಡಿದ್ದರು. ಆದ್ರೀಗ, ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ. 40 ವರ್ಷದ ಗೆಳೆಯನನ್ನು ಕಳೆದಕೊಂಡಿದ್ದೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ'' ಎಂದು ಮುಖ್ಯಮಂತ್ರಿ ಚಂದ್ರು ಬೇಸರ ವ್ಯಕ್ತಪಡಿಸಿದರು.

ಇತ್ತೀಚಿಗಷ್ಟೆ ಕೃಷ್ಣೇಗೌಡರ ಮಗ ಕೊರೊನಾದಿಂದ ಮೃತಪಟ್ಟಿದ್ದರು. ಮಗ ಸಾವನ್ನಪ್ಪಿದ ಕೆಲವೇ ದಿನದಲ್ಲಿ ಕೃಷ್ಣೇಗೌಡರು ವಿಧಿವಶರಾಗಿರುವುದು ಕುಟುಂಬ ಮತ್ತು ಆಪ್ತರಲ್ಲಿ ದುಃಖ ತಂದಿದೆ.
ಬಿಎಂ ಕೃಷ್ಣೇಗೌಡ ಕುರಿತು ಕರ್ನಾಟಕ ರಾಜ್ಯದ ಅಕೌಂಟೆಂಟ್ ಜನರಲ್ ಕಚೇರಿಯಲ್ಲಿ ಉದ್ಯೋಗದಲ್ಲಿದ್ದುಕೊಂಡು ರಂಗಭೂಮಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದವರು. ಅಬ್ಬೂರು ಜಯತೀರ್ಥ, ಆರ್.ನಾಗೇಶ್, ಶ್ರೀನಿವಾಸ ಪ್ರಭು, ಡಾ.ಬಿ.ವಿ.ರಾಜಾರಾಂ ಮುಂತಾದ ನಿರ್ದೇಶಕರ ನಿರ್ದೇಶನದಲ್ಲಿ ಅಭಿನಯಿಸಿದ್ದರು.
ಮುಖ್ಯಮಂತ್ರಿ ನಾಟಕದಲ್ಲಿನ ಪಾತ್ರ ಇವರಿಗೆ ಖ್ಯಾತಿ ತಂದಿತ್ತು. ಚಿತ್ರರಂಗದಲ್ಲಿ ಪೋಷಕ ನಟನೆಗೆ ಕರ್ನಾಟಕ ರಾಜ್ಯ ಪ್ರಶಸ್ತಿ ಪಡೆದಿದ್ದರು. ಕೃಷ್ಣೇಗೌಡರು ಕ್ರೀಡಾ ಕ್ಷೇತ್ರದಲ್ಲೂ ಹೆಸರು ಮಾಡಿದ್ದರು. ರಾಜ್ಯ ಮಟ್ಟದ ಉತ್ತಮ ವಾಲಿಬಾಲ್ ಪಟು ಆಗಿದ್ದವರು.
(Kannada Copy of film beat Kannada)
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm