ಬ್ರೇಕಿಂಗ್ ನ್ಯೂಸ್
14-06-21 12:36 pm Filmbeat : Bharath Kumar K ಸಿನಿಮಾ
ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಸಂಚಾರಿ ವಿಜಯ್ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಉಪಮುಖ್ಯಮಂತ್ರಿ ಡಾ ಅಶ್ವಥ್ ನಾರಾಯಣ ಭರಿಸುವುದಾಗಿ ಭರವಸೆ ನೀಡಿದ್ದಾರೆ ಎಂಬ ವಿಷಯ ತಿಳಿದು ಬಂದಿದೆ. ಇಂದು ಬೆಳಗ್ಗೆ ಅಪೋಲೋ ಆಸ್ಪತ್ರೆಯ ಆಡಳಿತ ವರ್ಗದ ಮುಖ್ಯಸ್ಥರಿಗೆ ಖುದ್ದಾಗಿ ಕರೆ ಮಾಡಿ ವಿಜಯ್ ಅವರ ಯೋಗ-ಕ್ಷೇಮ ವಿಚಾರಿಸಿದ ಡಿಸಿಎಂ, ಅವರ ಚಿಕಿತ್ಸೆ ಆಗುವ ಸಂಪೂರ್ಣ ವೆಚ್ಚವನ್ನು ತಮ್ಮ ನೇತೃತ್ವದ ಡಾ. ಸಿ.ಎನ್.ಅಶ್ವತ್ಥನಾರಾಯಣ ಫೌಂಡೇಶನ್ ಭರಿಸುತ್ತದೆ ಎಂದು ಭರವಸೆ ನೀಡಿದರು.
ವಿಜಯ್ ಅವರ ಚಿಕಿತ್ಸೆಗೆ ಸಂಬಂಧಿಸಿದಂತೆ ಅವರ ಸಂಬಂಧಿಗಳಿಂದಾಗಲೀ ಅಥವಾ ಬೇರೆ ಯಾರಿಂದಲೂ ಹಣ ಪಾವತಿಸಿಕೊಳ್ಳದಂತೆ ಅವರು ಆಸ್ಪತ್ರೆ ಆಡಳಿತ ವರ್ಗಕ್ಕೆ ಸೂಚಿಸಿದ್ದಾರೆ.

ಶನಿವಾರ ರಾತ್ರಿ ನಡೆದ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಸಂಚಾರಿ ವಿಜಯ್, ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೆದುಳಿನ ಬಲ ಭಾಗ ಹಾಗೂ ಬಲ ತೊಡೆಗೆ ಗಂಭೀರವಾದ ಗಾಯಗಳಾಗಿದ್ದು, ಶನಿವಾರ ರಾತ್ರಿಯೇ ಶಸ್ತ್ರ ಚಿಕಿತ್ಸೆ ಆಗಿದೆ. ಸದ್ಯಕ್ಕೆ ವಿಜಯ್ ಆರೋಗ್ಯ ಸ್ಥಿತಿ ಬಹಳ ಗಂಭೀರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಆಸ್ಪತ್ರೆಗೆ ಬಂದಾಗಲೇ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಆಪರೇಷನ್ ಮುಗಿದ ಮೇಲೂ ಪ್ರಜ್ಞೆ ಬಂದಿಲ್ಲ. ಹಾಗಾಗಿ ಪ್ರಜ್ಞೆ ಬರುವವರೆಗೂ ಏನು ಹೇಳಲು ಸಾಧ್ಯವಿಲ್ಲ ಎಂದು ಅಪೋಲೋ ಆಸ್ಪತ್ರೆಯ ನ್ಯೂರೋ ಸರ್ಜನ್ ಡಾ ಅರುಣ್ ನಾಯಕ್ ಹೇಳಿದ್ದರು.
(Kannada Copy of Filmbeat Kannada)
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 02:14 pm
Mangaluru Correspondent
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm