ಬ್ರೇಕಿಂಗ್ ನ್ಯೂಸ್
14-06-21 12:36 pm Filmbeat : Bharath Kumar K ಸಿನಿಮಾ
ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಸಂಚಾರಿ ವಿಜಯ್ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಉಪಮುಖ್ಯಮಂತ್ರಿ ಡಾ ಅಶ್ವಥ್ ನಾರಾಯಣ ಭರಿಸುವುದಾಗಿ ಭರವಸೆ ನೀಡಿದ್ದಾರೆ ಎಂಬ ವಿಷಯ ತಿಳಿದು ಬಂದಿದೆ. ಇಂದು ಬೆಳಗ್ಗೆ ಅಪೋಲೋ ಆಸ್ಪತ್ರೆಯ ಆಡಳಿತ ವರ್ಗದ ಮುಖ್ಯಸ್ಥರಿಗೆ ಖುದ್ದಾಗಿ ಕರೆ ಮಾಡಿ ವಿಜಯ್ ಅವರ ಯೋಗ-ಕ್ಷೇಮ ವಿಚಾರಿಸಿದ ಡಿಸಿಎಂ, ಅವರ ಚಿಕಿತ್ಸೆ ಆಗುವ ಸಂಪೂರ್ಣ ವೆಚ್ಚವನ್ನು ತಮ್ಮ ನೇತೃತ್ವದ ಡಾ. ಸಿ.ಎನ್.ಅಶ್ವತ್ಥನಾರಾಯಣ ಫೌಂಡೇಶನ್ ಭರಿಸುತ್ತದೆ ಎಂದು ಭರವಸೆ ನೀಡಿದರು.
ವಿಜಯ್ ಅವರ ಚಿಕಿತ್ಸೆಗೆ ಸಂಬಂಧಿಸಿದಂತೆ ಅವರ ಸಂಬಂಧಿಗಳಿಂದಾಗಲೀ ಅಥವಾ ಬೇರೆ ಯಾರಿಂದಲೂ ಹಣ ಪಾವತಿಸಿಕೊಳ್ಳದಂತೆ ಅವರು ಆಸ್ಪತ್ರೆ ಆಡಳಿತ ವರ್ಗಕ್ಕೆ ಸೂಚಿಸಿದ್ದಾರೆ.

ಶನಿವಾರ ರಾತ್ರಿ ನಡೆದ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಸಂಚಾರಿ ವಿಜಯ್, ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೆದುಳಿನ ಬಲ ಭಾಗ ಹಾಗೂ ಬಲ ತೊಡೆಗೆ ಗಂಭೀರವಾದ ಗಾಯಗಳಾಗಿದ್ದು, ಶನಿವಾರ ರಾತ್ರಿಯೇ ಶಸ್ತ್ರ ಚಿಕಿತ್ಸೆ ಆಗಿದೆ. ಸದ್ಯಕ್ಕೆ ವಿಜಯ್ ಆರೋಗ್ಯ ಸ್ಥಿತಿ ಬಹಳ ಗಂಭೀರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಆಸ್ಪತ್ರೆಗೆ ಬಂದಾಗಲೇ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಆಪರೇಷನ್ ಮುಗಿದ ಮೇಲೂ ಪ್ರಜ್ಞೆ ಬಂದಿಲ್ಲ. ಹಾಗಾಗಿ ಪ್ರಜ್ಞೆ ಬರುವವರೆಗೂ ಏನು ಹೇಳಲು ಸಾಧ್ಯವಿಲ್ಲ ಎಂದು ಅಪೋಲೋ ಆಸ್ಪತ್ರೆಯ ನ್ಯೂರೋ ಸರ್ಜನ್ ಡಾ ಅರುಣ್ ನಾಯಕ್ ಹೇಳಿದ್ದರು.
(Kannada Copy of Filmbeat Kannada)
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 08:37 pm
HK News Staffer
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
22-03-26 09:44 pm
HK News Staffer
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm